newskadaba

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ವ್ಯಕ್ತಿಯೊಬ್ಬರು ತನ್ನ ಮದುವೆ ಆಮಂತ್ರಣ ಪತ್ರದಲ್ಲಿ ಆಧಾರ್, ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಡ್ಡೂರು ನಿವಾಸಿ ಎಕೆ ಮುಸ್ತಫಾ ಅಡ್ಡೂರು ಅವರ ಪುತ್ರ ಮುಹಮ್ಮದ್ ಇಮ್ರಾನ್ ಅವರ ವಿವಾಹವು ಬಿಕೆ ಶರೀಫ್ ಸೂರಲ್ಪಾಡಿ ಅವರ ಪುತ್ರಿ ಸಫೀದಾ ಫಾತಿಮಾ ಜೊತೆ ನವೆಂಬರ್ 28ರಂದು ಗಂಜಿಮಠದ ಝಾರಾ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಲಿದ್ದು, ವಿವಾಹ ಕಾರ್ಯದ ಆಮಂತ್ರಣ ಪತ್ರವು ಸದ್ಯ ಜನರ ಗಮನ ಸೆಳೆಯುತ್ತಿದೆ. […]

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ Read More »

ಕರಾವಳಿ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ಲೋಕಸೇವಾ ಆಯೋಗ ಖಾಲಿಯಿರುವ ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿಮಾಡಲು ನವೆಂಬರ್ 5ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್‌ 20ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನ. ಆಸಕ್ತರು ಆನ್​​ಲೈನ್​​ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೂ ಮುನ್ನ

ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆ- ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ Read More »

ಉದ್ಯೋಗ, ಕರ್ನಾಟಕ

LMV ಲೈಸೆನ್ಸ್ ಹೊಂದಿರುವವರು 7500 ಕೆಜಿ ತೂಕದ ವಾಹನವನ್ನು ಚಲಾಯಿಸಬಹುದು- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನ. 06. ಯಾವುದೇ ಲಘು ಮೋಟಾರು ವಾಹನ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು ನಿರ್ದಿಷ್ಟ ಅನುಮೋದನೆಯಿಲ್ಲದೆ, 7500 ಕೆ.ಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನವನ್ನು ಓಡಿಸಬಹುದು ಎಂದು ಸುಪ್ರೀಂ ಕೋರ್ಟ್ ಇಂದು (ನವೆಂಬರ್ 6) ಅಭಿಪ್ರಾಯಪಟ್ಟಿದೆ. ವಾಹನದ ಒಟ್ಟು ತೂಕವು 7500 ಕೆಜಿಯೊಳಗೆ ಇದ್ದರೆ, ಎಲ್‌ಎಂವಿ ಪರವಾನಗಿ ಹೊಂದಿರುವ ಚಾಲಕ ಅಂತಹ ಸಾರಿಗೆ ವಾಹನವನ್ನು ಓಡಿಸಬಹುದು. ಸಾರಿಗೆ ವಾಹನಗಳನ್ನು ಓಡಿಸುವ ಎಲ್‌ಎಂವಿ ಪರವಾನಗಿ ಹೊಂದಿರುವವರು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ತೋರಿಸಲು

LMV ಲೈಸೆನ್ಸ್ ಹೊಂದಿರುವವರು 7500 ಕೆಜಿ ತೂಕದ ವಾಹನವನ್ನು ಚಲಾಯಿಸಬಹುದು- ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 06. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂಕಂದಾಯ/ ಭೂಮಂಜೂರಾತಿ ನಿಯಮ / ಭೂಸುಧಾರಣಾ/ ಭೂಸ್ವಾಧೀನ ಕಾಯ್ದೆ / ನಿಯಮ ಇನ್ನಿತರ ಕಾಯ್ದೆ/ ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡುವುದು ಕಾನೂನು ಸಲಹೆಗಾರರ ಕರ್ತವ್ಯವಾಗಿದೆ. ನಿವೃತ್ತ ನ್ಯಾಯಾಧೀಶರು/ ನಿಮ್ಮತ್ತ ಕಂದಾಯ ಇಲಾಖೆಯ ಅಧಿಕಾರಿ (ನಿವೃತ್ತ ವಿಶೇಷ ಜಿಲ್ಲಾಧಿಕಾರಿ) ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ತಾಲೂಕಿನಲ್ಲಿ ಮುಂಗಾರು ಬೆಳೆ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನ. 06. 2024-25ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್-16 ರಿಂದ ಆರಂಭಗೊಂಡಿದ್ದು, ಮುಂಗಾರು ಹಂಗಾಮಿನಲ್ಲಿ ಮಂಗಳೂರು ತಾಲೂಕಿನಾದ್ಯಂತ ಕಡಿಮೆ ಪ್ರಗತಿ ಸಾಧನೆಯಾಗಿದೆ. ಮಂಗಳೂರು ತಾಲೂಕು- ಬೆಳೆಸಮೀಕ್ಷೆ ಮಾಡಬೇಕಾಗಿರುವ ಸರ್ವೆ ನಂಬರ್‍ಗಳ ಸಂಖ್ಯೆ 40,537, ಪ್ರಗತಿ ಸಾಧಿಸಿರುವ ಸಂಖ್ಯೆ – 28,918, ಶೇಕಡಾ ಪ್ರಗತಿ – 72.50, ಮುಲ್ಕಿ ತಾಲೂಕು- ಬೆಳೆಸಮೀಕ್ಷೆ ಮಾಡಬೇಕಾಗಿರುವ ಸರ್ವೆ ನಂಬರ್‍ಗಳ ಸಂಖ್ಯೆ 12,818, ಪ್ರಗತಿ ಸಾಧಿಸಿರುವ ಸಂಖ್ಯೆ-9,419, ಶೇಕಡಾ ಪ್ರಗತಿ-73.72, ಮೂಡಬಿದ್ರೆ ತಾಲೂಕು- ಬೆಳೆಸಮೀಕ್ಷೆ ಮಾಡಬೇಕಾಗಿರುವ ಸರ್ವೆ

ಮಂಗಳೂರು ತಾಲೂಕಿನಲ್ಲಿ ಮುಂಗಾರು ಬೆಳೆ ಸಮೀಕ್ಷೆ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಪಿಯುಸಿ ಮತ್ತು ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ)”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಪೋಷಣಾ ಅಭಿಯಾನ- ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಇಲ್ಲಿಗೆ ಪೋಷಣಾ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು graduate Digree / social sciences/Nutrition ವಿದ್ಯಾರ್ಹತೆಯನ್ನು ಹೊಂದಿರಬೇಕು. ಸರಕಾರಿ ಅಥವಾ ಸ್ವಯಂಸೇವಾ ಸಂಸ್ಥೆಗಳಲ್ಲಿ ಕನಿಷ್ಠ ಎರಡು ವರ್ಷ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಮಾಸಿಕ 20,000 ರೂ.ಗಳ ಗೌರವ ಧನ

ಪೋಷಣಾ ಅಭಿಯಾನ- ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ನ. 07ರಂದು ದ.ಕ ಜಿಲ್ಲೆಗೆ ಕನ್ನಡ ರಥ ಆಗಮನ

(ನ್ಯೂಸ್ ಕಡಬ) newskadaba.com ನ. 06. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅರಿವು ಮೂಡಿಸುವ ದೃಷ್ಟಿಯಿಂದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನವೆಂಬರ್ 7ರಂದು ಕನ್ನಡ ರಥ  ಆಗಮಿಸಲಿದೆ. ರಥಯಾತ್ರೆಯ ವೇಳಾಪಟ್ಟಿ: ನವೆಂಬರ್ 7ರಂದು ಬೆಳಿಗ್ಗೆ 9.30 ಗಂಟೆಗೆ ಮೂಡಬಿದ್ರೆಯಲ್ಲಿ ಸ್ವಾಗತ, ಮಧ್ಯಾಹ್ನ 12 ಮಂಗಳೂರು ಪುರಭವನಕ್ಕೆ ಆಗಮನ, ಸಂಜೆ 3 ತೊಕ್ಕೊಟ್ಟು, ಉಳ್ಳಾಲಕ್ಕೆ ಆಗಮನ, ಸಂಜೆ

ನ. 07ರಂದು ದ.ಕ ಜಿಲ್ಲೆಗೆ ಕನ್ನಡ ರಥ ಆಗಮನ Read More »

ಕರಾವಳಿ, ಕರ್ನಾಟಕ

ಆಯುಷ್ಮಾನ್ ಭಾರತ್ – ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

(ನ್ಯೂಸ್ ಕಡಬ) newskadaba.com ನ. 06. ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಸೇರಿಸಬೇಕು ಎಂದು ಲೋಕಸಭಾ ಸದಸ್ಯ ಕ್ಯಾ|| ಬ್ರಿಜೇಶ್ ಚೌಟ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್

ಆಯುಷ್ಮಾನ್ ಭಾರತ್ – ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ Read More »

ಕರಾವಳಿ

ಕಾಮನ್ವೆಲ್ತ್ ಸಂಸದೀಯ ಸಭೆ- ಸ್ಪೀಕರ್ ಯು.ಟಿ. ಖಾದರ್ ಭಾಗಿ

(ನ್ಯೂಸ್ ಕಡಬ) newskadaba.com ನ. 06. ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಕಾಮನ್ ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನಡೆಯುತ್ತಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸೋಮವಾರ ಮತ್ತು ಮಂಗಳವಾರ ಭಾಗವಹಿಸಿದರು.

ಕಾಮನ್ವೆಲ್ತ್ ಸಂಸದೀಯ ಸಭೆ- ಸ್ಪೀಕರ್ ಯು.ಟಿ. ಖಾದರ್ ಭಾಗಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top