newskadaba

ರಾಷ್ಟ್ರೀಯ ಏಕತಾ ದಿವಸ್ ಪರೇಡ್ ನಲ್ಲಿ ಕಡಬದ ಅನುಜ್ಞಾ ಭಾಗಿ

(ನ್ಯೂಸ್ ಕಡಬ) newskadaba.com ನ. 06. ಗುಜರಾತ್‌ನಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಸರ್ದಾರ್ ಪಟೇಲ್‌ಗೆ ಪ್ರಧಾನಿ ಮೋದಿ ಗೌರವಾರ್ಪಣೆ ಮಾಡುವ ಪರೇಡ್‌ನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಕೊಯಿಲ ಗ್ರಾಮದ ಆನೆಗುಂಡಿಯ ಅನುಜ್ಞಾ ವೈ.ಟಿ ಭಾಗಿಯಾದರು. ಭಾರತದ ಮೊದಲ ಗೃಹ ಸಚಿವ ದಿ. ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿವಸ್ ಆಚರಿಸಲಾಯಿತು. ಈ ಸಂದರ್ಭ ನಡೆದ ಪರೇಡ್‌ ನಲ್ಲಿ ಎನ್‌.ಎಸ್‌.ಜಿ, ಬಿಎಸ್‌.ಎಫ್, ಎನ್‌.ಸಿಸಿ ಮತ್ತು ವಿವಿಧ ರಾಜ್ಯಗಳ 16 ಪೊಲೀಸ್ ಕವಾಯತು […]

ರಾಷ್ಟ್ರೀಯ ಏಕತಾ ದಿವಸ್ ಪರೇಡ್ ನಲ್ಲಿ ಕಡಬದ ಅನುಜ್ಞಾ ಭಾಗಿ Read More »

ಕರಾವಳಿ

ಕಡಬ: ‘ಪಿಲ್ಯ ಫ್ಯಾಶನ್’ ಮತ್ತು ‘ಪಿಲ್ಯ ಮ್ಯಾಚಿಂಗ್ ಸೆಂಟರ್’ನಲ್ಲಿ ಉದ್ಯೋಗಾವಕಾಶ

(ನ್ಯೂಸ್ ಕಡಬ) newskadaba.com ಕಡಬ, ನ. 06. ಇಲ್ಲಿನ ಬಾಬು ಟವರ್ಸ್ ನಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಪಿಲ್ಯ ಫ್ಯಾಶನ್ ಮಳಿಗೆಯಲ್ಲಿ ಪಿಲ್ಯ ಮ್ಯಾಚಿಂಗ್ ಸೆಂಟರ್ ನವೀಕೃತಗೊಂಡು ಶುಭಾರಂಭಗೊಳ್ಳಲಿದ್ದು, ಆ ಪ್ರಯುಕ್ತ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ.   ಫ್ಯಾಷನ್ ಡಿಸೈನರ್ ಲೇಡೀಸ್- 2, ಪುರುಷ ಟೈಲರ್- 1, ಸೇಲ್ಸ್ ಎಕ್ಸಿಕ್ಯೂಟಿವ್ ಲೇಡೀಸ್- 6, ಸೇಲ್ಸ್ ಎಕ್ಸಿಕ್ಯೂಟಿವ್ ಪುರುಷ- 3 ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಸ್ಥೆಯ 9900678940, 9449216577 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕಡಬ: ‘ಪಿಲ್ಯ ಫ್ಯಾಶನ್’ ಮತ್ತು ‘ಪಿಲ್ಯ ಮ್ಯಾಚಿಂಗ್ ಸೆಂಟರ್’ನಲ್ಲಿ ಉದ್ಯೋಗಾವಕಾಶ Read More »

ಕರಾವಳಿ

ಸ್ವಾಮೀಜಿ ಮೇಲಿನ ದಾಳಿ ಖಂಡನೀಯ; ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ನ. 06. ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಅವರಿಗೆ ಪತ್ರ ಬರೆದಿದ್ದಾರೆ. ಎಡನೀರು ಮಠದ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಾನುವಾರ ದುಷ್ಕರ್ಮಿಗಳು ದಾಳಿ ನಡೆಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅವರು, ” ಹಿಂದೂ

ಸ್ವಾಮೀಜಿ ಮೇಲಿನ ದಾಳಿ ಖಂಡನೀಯ; ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ Read More »

ಕರ್ನಾಟಕ

ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ಸಂಪದ ವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು, ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವ-ಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಲು ಅರ್ಹರು.

ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 05. ರಾಜ್ಯ ರಾಜಧಾನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 23ರ ತನಕ ಅರ್ಜಿ ಸಲ್ಲಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಈ ಕುರಿತು ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್‌ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ

ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05.  ಮುಡಾ ಸೈಟ್‌ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನ.25 ರವರೆಗೆ ನಡೆಸುವ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ನ.26ಕ್ಕೆ

ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌ Read More »

ಕರ್ನಾಟಕ

ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!

(ನ್ಯೂಸ್ ಕಡಬ) newskadaba.com ನ. 05. ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದ ಸಂದರ್ಭ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು

ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೇಂದ್ರ ಸಚಿವ ಹೆಚ್ಡಿಕೆ ಮತ್ತು ನಿಖಿಲ್ ಸಹಿತ ಮೂವರ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ನ. 05. ಕೇಂದ್ರ ಸಚಿವ ಎಚ್.ಡಿ.ಕೆ ವಿರುದ್ಧ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ನೀಡಿರುವ ದೂರಿನನ್ವಯ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್.ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ

ಕೇಂದ್ರ ಸಚಿವ ಹೆಚ್ಡಿಕೆ ಮತ್ತು ನಿಖಿಲ್ ಸಹಿತ ಮೂವರ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ

ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!

(ನ್ಯೂಸ್ ಕಡಬ) newskadaba.com ನ. 05. ತನ್ನ ಫೇಸ್‌ ಬುಕ್ ಫ್ರೆಂಡ್ ಲಿಸ್ಟ್ ನಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸೂಕ್ತ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಅತ್ತ ಕಡೆಯಿಂದ ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನದೇಹವನ್ನು ಪ್ರದರ್ಶಸಿ ಆತನ

ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನವೆಂಬರ್ ಕೊನೆಯಲ್ಲಿ ಸೌದಿ ಅರೆಬಿಯಾದ ರಿಯಾದ್ ನಲ್ಲಿ ಐಪಿಎಲ್ ಹರಾಜು..!

(ನ್ಯೂಸ್ ಕಡಬ) newskadaba.com ನ. 05. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ನವೆಂಬರ್ ತಿಂಗಳ ಕೊನೆಯ ವಾರದಲ್ಲಿ ಸೌದಿ ಅರೆಬಿಯಾದ ರಾಜಧಾನಿ ರಿಯಾದ್ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಐಪಿಎಲ್ ಹರಾಜುಗಳನ್ನು ರಿಯಾದ್ ನಲ್ಲಿ ನಡೆಸಲಾಗುವುದು. ಈ ಮಾಹಿತಿಯನ್ನು ಈಗಾಗಲೇ ಫ್ರಾಂಚೈಸಿಗಳಿಗೆ ತಿಳಿಸಲಾಗಿದೆ. ನವೆಂಬರ್ 24 ಮತ್ತು 25 ಹರಾಜು ನಡೆಯುವ ಸಾಧ್ಯತೆಯಿದೆ ಎಂದು BCCI ಮೂಲಗಳು ತಿಳಿಸಿವೆ. ಈ ವರ್ಷದ ಹರಾಜು ಮೆಗಾ ಹರಾಜಿನಲ್ಲಿ ರಿಷಬ್ ಪಂತ್,

ನವೆಂಬರ್ ಕೊನೆಯಲ್ಲಿ ಸೌದಿ ಅರೆಬಿಯಾದ ರಿಯಾದ್ ನಲ್ಲಿ ಐಪಿಎಲ್ ಹರಾಜು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top