newskadaba

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ನ. 01. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ.ಪ್ರಕಾಶ್ ಪಾವ್ಲ್ ಡಿ’ಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿದರು. ಭಾಷೆ, ಸಂಸ್ಕೃತಿ ಹಾಗೂ ನಮ್ಮ ಭವ್ಯ ಪರಂಪರೆಗಳ ಕುರಿತು ವಿದ್ಯಾರ್ಥಿಗಳು ಅಭಿಮಾನ ಬೆಳೆಸಿಕೊಳ್ಳಬೇಕು. ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಹಿರಿಯರ ಆದರ್ಶಗಳು ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸೈಂಟ್ ಅನ್ಸ್ ಆಂಗ್ಲ ಮಾಧ್ಯಮ ಶಾಲಾ […]

ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆ- ಕನ್ನಡ ರಾಜ್ಯೋತ್ಸವ ಆಚರಣೆ Read More »

ಕರಾವಳಿ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 01.  ರಾಜ್ಯ ಸರ್ಕಾರದ ಇಂಧನ ಇಲಾಖೆಯಡಿ ಕಾರ್ಯನಿರ್ವಹಿಸುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL) ಮತ್ತು ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕೆಳಹಂತದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಕೆಪಿಟಿಸಿಲ್‌ ಹಾಗೂ ವಿವಿಧ ಎಸ್ಕಾಂಗಳಲ್ಲಿನ ಬ್ಯಾಕ್‌ ಲಾಗ್ ಹುದ್ದೆಗಳೂ ಸೇರಿ ಕಿರಿಯ ಸ್ಟೇಷನ್ ಪರಿಚಾರಕ (JSA) ಮತ್ತು ಜೂನಿಯರ್ ಪವರ್ ಮ್ಯಾನ್ (JPM) ಎಂಬ ಒಟ್ಟು 2,984 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಕಲ್ಯಾಣ

ವಿವಿಧ ಎಸ್ಕಾಂಗಳಲ್ಲಿ JSA, JPM ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..!

(ನ್ಯೂಸ್ ಕಡಬ) newskadaba.com ನ. 01. ಸ್ಯಾಂಡಲ್‌ ವುಡ್‌ ಸ್ಟಾರ್ ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿಯಲ್ಲಿ ಹಸೆಮಣೆ ಏರಲಿದ್ದಾರೆ. ಈ ಮೂಲಕ ದೀಪಾವಳಿ ಹಬ್ಬಕ್ಕೆ ನಟ ಧನಂಜಯ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಕೊಟ್ಟಿದ್ದಾರೆ. ನಟ ಧನಂಜಯ್ ಮದುವೆಯಾಗುತ್ತಿರುವ ಹುಡುಗಿ ಮೂಲತಃ ಚಿತ್ರದುರ್ಗದ ಧನ್ಯತಾ ಚಿತ್ರರಂಗದವರಲ್ಲ. ಬದಲಾಗಿ ಧನಂಜಯ್ ಅವರ ಭಾವಿ ಪತ್ನಿ ಸ್ತ್ರೀರೋಗ ತಜ್ಞೆ. ಇದೀಗ ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಧನಂಜಯ್ ಮತ್ತು ಧನ್ಯತಾ ಇವರಿಬ್ಬರಿಗೆ ಅನೇಕ

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..! Read More »

ಸಿನಿಮಾ
crime, arrest, suspected

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 01. ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯೊಂದನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡವು ಬಂಧಿಸಿ 8 ಕೆಜಿ ಗಾಂಜಾ ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಡೂರು ನಿವಾಸಿ ನಜೀರ್ ಹುಸೈನ್ ಮತ್ತು ಅಫ್ಸಾತ್ (37) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟದ ಖಚಿತ ಮಾಹಿತಿಯನ್ನು ಪಡೆದ  ಪೊಲೀಸ್ ತಂಡವು ದಾಳಿ

ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಣ್ಣಿನ ಪೊರೆಯ ಲಕ್ಷಣಗಳು ಮತ್ತು ಮಾಹಿತಿ ಇಲ್ಲಿವೆ..!

(ನ್ಯೂಸ್ ಕಡಬ) newskadaba.com ಅ. 31. ಕಣ್ಣಿನ ಮಸೂರದಲ್ಲಿನ ಮೋಡವನ್ನು ಕಣ್ಣಿನ ಪೊರೆ ಎಂದು ಕರೆಯಲಾಗುತ್ತದೆ. ಲೆನ್ಸ್ ನಲ್ಲಿರುವ ಪ್ರೋಟೀನ್‌ ಗಳು ಒಡೆದು ಒಟ್ಟಿಗೆ ಅಂಟಿಕೊಂಡಾಗ ಕಣ್ಣಿನ ಪೊರೆಯ ಸಮಸ್ಯೆ ಉಂಟಾಗುತ್ತದೆ. ಇದರಿಂದ ನೋಡುವ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಆದರೆ, ಒಂದೇ ಸಮಯದಲ್ಲಿ ಎರಡೂ ಕಣ್ಣುಗಳಲ್ಲಿ ಪೊರೆ ಉಂಟಾಗುವುದಿಲ್ಲ. ಕಣ್ಣಿನ ಪೊರೆಯಿಂದಾಗಿ ಮಸೂರವು ರೆಟಿನಾಗೆ ಸ್ಪಷ್ಟ ಚಿತ್ರವನ್ನು ಕಳುಹಿಸುವುದನ್ನು ತಡೆಯುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಗೆ ಬಣ್ಣಗಳು ಮಸುಕಾಗಿ ಕಾಣುವುದು, ದೃಷ್ಟಿ ಮಂದವಾಗುವುದು, ಬೆಳಕಿನ ಸುತ್ತಲೂ ವಿಚಿತ್ರವಾದ ಬಣ್ಣಗಳನ್ನು ನೋಡುವುದು,

ಕಣ್ಣಿನ ಪೊರೆಯ ಲಕ್ಷಣಗಳು ಮತ್ತು ಮಾಹಿತಿ ಇಲ್ಲಿವೆ..! Read More »

ಆರೋಗ್ಯ ಮಾಹಿತಿ

ನ.01ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ರಾಜ್ಯ ಸಂದಾಯವಾಗಿ 70 ವರ್ಷ ಸಂದ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ.  ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, ಐಟಿ-ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು

ನ.01ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕನ್ನಡ ಧ್ವಜಾರೋಹಣ ಕಡ್ಡಾಯ Read More »

ಕರ್ನಾಟಕ

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಲೋಕಸೇವಾ ಆಯೋಗ ಸಾರಿಗೆ ಇಲಾಖೆಯು ಹೊರಡಿಸಿದ್ದಂತಹ ನೇಮಕಾತಿಯಲ್ಲಿ ತಿದ್ದುಪಡಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದ್ದು, ವಯೋಮಿತಿಯನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದಂತೆ ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ರಮಣದೀಪ್ ಚೌಧರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಸಾರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70

KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ Read More »

ಉದ್ಯೋಗ, ಕರ್ನಾಟಕ

ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಅ. 31. ವಕ್ಫ್ ವಿವಾದದ ವಿಚಾರವಾಗಿ ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ನಡೆದಿದೆ. ಉದ್ರಿಕ್ತರ ಗುಂಪೊಂದು ವಾಸವಿದ್ದ ಮನೆಗಳನ್ನು ಖಾಲಿ‌ ಮಾಡಿಸಬಹುದು ಎಂಬ ಭೀತಿಯಿಂದ ಮುಸ್ಲಿಂ ಮುಖಂಡರ ಮನೆಗಳ ಮೇಲೆ‌ ಕಲ್ಲು ತೂರಾಟ ನಡೆಸಿದೆ. ಘಟನೆಯ ಕುರಿತು ಮಾತನಾಡಿದ ಹಾವೇರಿ ಎಸ್ಪಿ ಅಂಶು ಕುಮಾರ್, 15 ಜನರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಉದ್ರಿಕ್ತರು ಕಡಕೋಳ ಗ್ರಾಮದ ಕೆಲವರ ಮನೆಯ ಮೇಲೆ ಕಲ್ಲು

ವಕ್ಫ್ ವಿವಾದ- ಅನ್ಯಕೋಮಿನ ಮುಖಂಡರ ಮನೆಮೇಲೆ ಕಲ್ಲು ತೂರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 31. ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4,115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ಇದರೊಂದಿಗೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಆಫರ್ ನೀಡಿದೆ. ಹುದ್ದೆಗಳ ವಿವರ:- ವಿಶೇಷ ತನಿಖಾಧಿಕಾರಿ : 15 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2022-23) : 300 ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2023-24) : 300 ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್ /ಡಿಎಆರ್‌) : 2000 ವಿದ್ಯಾರ್ಹತೆ ಪೊಲೀಸ್‌

4115 ಕರ್ನಾಟಕ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಒಂದೇ ವರ್ಷದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್..!

(ನ್ಯೂಸ್ ಕಡಬ) newskadaba.com ಅ. 31. ಈ ಬೆಳೆಯುತ್ತಿರುವ ಯುಗದಲ್ಲಿ ದೇಶಾದ್ಯಂತ ಇ-ಕಾಮರ್ಸ್‌ ಸಂಸ್ಕೃತಿ ವೃದ್ಧಿಯಾಗಿ ಸಾರ್ವಜನಿಕರು ಆನ್‌ ಲೈನ್‌ ಶಾಪಿಂಗ್‌ ಕಡೆ ಹೆಚ್ಚಿನ ಒಲವು ತೋರುತ್ತಿದ್ದು, ಇದರಿಂದ ಕಿರಾಣಿ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಕಳೆದೊಂದು ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳಿಗೆ ಬೀಗ ಬಿದ್ದಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. 4 ಲಕ್ಷಕ್ಕೂ ಅಧಿಕ ವಿತರಕರ ಸಂಘಟನೆಯಾಗಿರುವ ಅಖಿಲ ಭಾರತ ಗ್ರಾಹಕ ವಸ್ತುಗಳ ಪೂರೈಕೆದಾರರ ಸಂಘಟನೆ ನಡೆಸಿದ ಅಧ್ಯಯನ, ದೇಶದಲ್ಲಿ ಇ-ಕಾಮರ್ಸ್‌

ಒಂದೇ ವರ್ಷದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top