newskadba

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ 12. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತ್ರಾಸಿ ರಾ.ಹೆ. 66ರಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತರನ್ನು ಸಾಸ್ತಾನ ಮೂಲದ ರಾಜು ಪೋಜಾರಿ ಎಂದು ಗುರುತಿಸಲಾಗಿದೆ. ಇವರು ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾ.ಹೆ.66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ಬಂದ ಬಸ್ ಢಿಕ್ಕಿ […]

ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೂಜಿಬಾಳ್ತಿಲ: ಅಪಾಯದ ಅಂಚಿನಲ್ಲಿರುವ ಮರ, ಇನ್ನೂ ಎಚ್ಚೆತ್ತುಕೊಳ್ಳದ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ ಜು.11. ಗ್ರಾ.ಪಂ.ನ ರೆಂಜಿಲಾಡಿ ಗ್ರಾಮದ ಪೇರಡ್ಕ ಬಳಿ ಗರ್ಗಾಸ್ಪಾಲ್ ಎಂಬಲ್ಲಿ ರಾಜ್ಯ ಹೆದ್ದಾರಿಯ ಅಂಚಿನಲ್ಲಿ ಅಪಾಯ ಸ್ಥಿತಿಯಲ್ಲಿರುವ ಮರದಿಂದ ಸಾರ್ವಜನಿಕರು ಪ್ರಯಾಣಿಕರು ಆತಂಕಗೊಂಡು ಭಯದಿಂದಲೇ ವಾಹನ ಚಲಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಧರ್ಮಸ್ಥಳ ಸುಬ್ರಹ್ಮಣ್ಯ ಕ್ಷೇತ್ರವನ್ನು ಸಂಪರ್ಕಿಸುವ ಈ ರಾಜ್ಯ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ದಿನನಿತ್ಯ ಈ ರಸ್ತೆಯಲ್ಲಿ ಹಾದು ಹೋಗುತ್ತಿದ್ದು ಜೀವ ಭಯದಿಂದಲೇ ಪ್ರಯಾಣಿಸುತ್ತಿದ್ದಾರೆ. ಕಳೆದ ಅದೆಷ್ಟೋ ವರ್ಷಗಳಿಂದ ಅರಣ್ಯ ಇಲಾಖೆಗೆ, ಪಿಡಬ್ಲ್ಯುಡಿ ಇಲಾಖೆಗೆ ಮನವಿ ಮಾಡಿಕೊಂಡರೂ ಗ್ರಾಮ ಸಭೆಗಳಲ್ಲಿ ಸಾರ್ವಜನಿಕರು

ನೂಜಿಬಾಳ್ತಿಲ: ಅಪಾಯದ ಅಂಚಿನಲ್ಲಿರುವ ಮರ, ಇನ್ನೂ ಎಚ್ಚೆತ್ತುಕೊಳ್ಳದ ಇಲಾಖೆ Read More »

ಕರಾವಳಿ

ಮ0ಗಳೂರು: ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು ಜುಲೈ .03.ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ನಿರಂತರ ಪ್ರಯತ್ನದ ಫಲವಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗಾಗಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಸದ್ರಿ ಕೋರ್ಸ್ ಕೆಲಸದಲ್ಲಿರುವವರಿಗೆ ಅನುಕೂಲವಾಗಲು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ, ಮಂಗಳೂರು ಇಲ್ಲಿ ಸಂಧ್ಯಾ ಕೋರ್ಸ್ ಗಾಗಿ ಕಾರ್ಯನಿರ್ವಹಿಸಲ್ಪಡುತ್ತದೆ. ಇದರ ಪ್ರಯೋಜನವನ್ನು ತುಳು ಆಸಕ್ತರು ಪಡೆಯಬಹುದು. ಸದ್ರಿ ಕೋರ್ಸ್ ಎಂ.ಎ ಕನ್ನಡ ಸೇರಿದಂತೆ ಇತರೇ ಸಮಾಜ ವಿಜ್ಞಾನ ಕೋರ್ಸ್ ಗಳಿಗೆ ಸಮನಾಗಿದ್ದು,

ಮ0ಗಳೂರು: ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top