newskdaba

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜುಲೈ-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಜುಲೈ 7 ರಿಂದ ರಿಂದ ಜುಲೈ 8 ರವರೆಗೆ ಮತ್ತು ಕೋಳಿ ಸಾಕಾಣಿಕೆ ತರಬೇತಿ ಜುಲೈ 21 ರಿಂದ 22 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು […]

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಪವಿತ್ರ ಕುರಾನ್ ಅನ್ನು ಕೈಬರಹದಲ್ಲಿ ಬರೆದು ದಾಖಲೆ ಬರೆದ ಯುವತಿ

(ನ್ಯೂಸ್‌ ಕಡಬ) newskadaba.com ಆ. 19. ಪವಿತ್ರ ಕುರಾನ್ ನ 30 ಕಾಂಡ(ಜುಝ್)ಗಳನ್ನು ಕೈಯಲ್ಲಿ ಬರೆಯುವ ಮೂಲಕ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಪುತ್ತೂರು ತಾಲೂಕಿನ ಬೈತಡ್ಕ ಇಸ್ಮಾಯಿಲ್ ಹಾಜಿ ಮತ್ತು ಝಕ್‌ರಾ ಜಾಸ್ಮಿನ್ ದಂಪತಿ ಪುತ್ರಿ ಸಜ್‌ಲ ಇಸ್ಮಾಯಿಲ್ ಅವರು ಗಮನ ಸೆಳೆದಿದ್ದಾರೆ.   2021ರ ಜನವರಿಯಲ್ಲಿ ಕುರಾನ್ ಬರವಣಿಗೆಯನ್ನು ಆರಂಭಿಸಿದ್ದ ಅವರು 2025ರ ಆಗಸ್ಟ್ ನಲ್ಲಿ ಪೂರ್ಣಗೊಳಿಸಿದ್ದಾರೆ. ಸಜ್‌ಲ ಅವರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.

ಕಡಬ: ಪವಿತ್ರ ಕುರಾನ್ ಅನ್ನು ಕೈಬರಹದಲ್ಲಿ ಬರೆದು ದಾಖಲೆ ಬರೆದ ಯುವತಿ Read More »

ಕರಾವಳಿ

ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 23.  ಸಾಂಸ್ಕೃತಿಕ ನಗರಿ ಮೈಸೂರು ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ,

ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ Read More »

ಕರ್ನಾಟಕ

ರೈಲ್ವೇ ಸೇತುವೆಯ ಸೇಫ್ ಗಾರ್ಡ್ ಗೆ ಕಂಟೇನರ್ ಲಾರಿ ಢಿಕ್ಕಿ!

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 21. ಕಂಟೇನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ರೈಲ್ವೇ ಬ್ರಿಡ್ಜ್ ನ ಸೇಫ್ ಗಾರ್ಡ್ ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ರೈಲ್ವೇ ಸೇತುವೆಗೆ ಘನ ವಾಹನಗಳು ತಾಗದಂತೆ ಮುಂಜಾಗರೂಕತಾ ದೃಷ್ಟಿಯಿಂದ  ಈ ಕಂಬವನ್ನು ಅಳವಡಿಸಲಾಗಿರುತ್ತದೆ. ಇದಕ್ಕೆ ಕಂಟೇನರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಸ್ಥಳೀಯರ ಸಹಕಾರದಿಂದ ಕಂಬವನ್ನು ತೆರವುಗೊಳಿಸಿ ವಾಹನ

ರೈಲ್ವೇ ಸೇತುವೆಯ ಸೇಫ್ ಗಾರ್ಡ್ ಗೆ ಕಂಟೇನರ್ ಲಾರಿ ಢಿಕ್ಕಿ! Read More »

ಕರಾವಳಿ

ಆ್ಯಪಲ್ ಕಂಪನಿಯ ಐಫೋನ್ 15 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಬಿಡುಗಡೆ..!

(ನ್ಯೂಸ್ ಕಡಬ) newskadaba.com ಕ್ಯಾಲಿಫೋರ್ನಿಯ, ಸೆ. 13. ಆ್ಯಪಲ್ ಕಂಪೆನಿಯು ಸಾಕಷ್ಟು ವೈಶಿಷ್ಟ್ಯತೆಗಳೊಂದಿಗೆ ಹೊಚ್ಚ ಹೊಸ ಐಫೋನ್​ 15 ಪ್ರೊ ಮತ್ತು ಐಫೋನ್​ 15 ಪ್ರೊ ಮ್ಯಾಕ್ಸ್​ ನ್ನು ಬಿಡುಗಡೆ ಮಾಡಿದ್ದು, ಇದು ಅತ್ಯಂತ ಹಗುರ ಮತ್ತು ತೆಳುವಾದ ವಿನ್ಯಾಸವನ್ನು ಹೊಂದಿದೆ. ಈ ಮೊಬೈಲ್‌ಗಳಲ್ಲಿ ಹೆಚ್ಚು ಪ್ರೀಮಿಯಂ ಅನ್ನಿಸುವ ವಸ್ತುಗಳನ್ನು ಬಳಸಲಾಗಿದೆ ಎಂದು ಕಂಪೆನಿಯು ಹೇಳಿಕೊಂಡಿದೆ. ಕಳೆದ ವರ್ಷದ ಮಾದರಿಗಳ ಹೊಳೆಯುವ, ಸ್ಟೈನ್‌ಲೆಸ್ ಸ್ಟೀಲ್ ಫ್ರೇಮ್‌ಗಿಂತ ಭಿನ್ನವಾಗಿ, ಪ್ರೊ ಮಾದರಿಯ ಫ್ರೇಮ್ ಬ್ರಷ್‌ನಂತೆ ಹೊಸ ಮೊಬೈಲ್‌ಗಳು ಕಾಣುತ್ತಿವೆ.

ಆ್ಯಪಲ್ ಕಂಪನಿಯ ಐಫೋನ್ 15 ಪ್ರೊ ಮತ್ತು ಪ್ರೊ ಮ್ಯಾಕ್ಸ್ ಬಿಡುಗಡೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

“ಮರುಜಲೀಕರಣ (ORS) ದ್ರಾವಣ ದಿನ” – ಜುಲೈ 29- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜು. 29. ಪ್ರತೀ ವರ್ಷ ಜುಲೈ 29ರಂದು ಭಾರತದಾದ್ಯಂತ “ಮರುಜಲೀಕರಣ ದ್ರಾವಣ ದಿನ ಅಥವಾ ಓಆರ್.ಎಸ್ ದಿನ” ಎಂದು ಆಚರಿಸಿ ವಾಂತಿ, ಬೇಧಿ ಮತ್ತು ಅತಿಸಾರದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಿ, ಓಆರ್.ಎಸ್ ಬಳಕೆಯಿಂದ ಉಂಟಾಗುವ ಲಾಭ ಮತ್ತು ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 2001ರಲ್ಲಿ ಈ ಆಚರಣೆ ಜಾರಿಗೆ ಬಂದಿತು. ಭಾರತೀಯ ಮಕ್ಕಳ ತಜ್ಞರ ಒಕ್ಕೂಟ, ಎಳೆ ಮಕ್ಕಳಲ್ಲಿ ಬೇಧಿ, ಅತಿಸಾರದಿಂದ ಉಂಟಾಗುವ ಮಾರಣಾಂತಿಕ ತೊಂದರೆಗಳನ್ನು ನಿವಾರಿಸುವ ಸದುದ್ದೇಶದಿಂದ

“ಮರುಜಲೀಕರಣ (ORS) ದ್ರಾವಣ ದಿನ” – ಜುಲೈ 29- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಹೂಡಿಕೆಯ ಮೇಲೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ 1.64 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಪರಿಚಿತನೋರ್ವ ವ್ಯಕ್ತಿಯೋರ್ವರಿಗೆ ಜೂ. 04ರಂದು ಇನ್ಸ್ಟಾಗ್ರಾಂ ಮೂಲಕ, “ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭಾಂಶ ನೀಡುವುದಾಗಿ ಸಂದೇಶ ಮತ್ತು ಲಿಂಕ್ ಕಳುಹಿಸಿದ್ದ ಎನ್ನಲಾಗಿದೆ. ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ.

ಮಂಗಳೂರು: ಹೂಡಿಕೆಯ ಮೇಲೆ ಅಧಿಕ ಲಾಭಾಂಶದ ಆಮಿಷ ➤ 1.64 ಲಕ್ಷ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೆಂಗಿನ ಮರ ಬಿದ್ದು ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com  ಸುಳ್ಳ, ಡಿ. 07.  ಮಹಿಳೆಯ ಮೇಲೆ   ತೆಂಗಿನ ಮರ ಬಿದ್ದ   ಪರಿಣಾಮ ಮಹಿಳೆಯೋರ್ವರು  ಗಾಯಗೊಂಡ  ಘಟನೆ  ಬುಧವಾರದಂದು ಸುಳ್ಳದ  ಅರಂತೋಡಿನಲ್ಲಿ ಸಂಭವಿಸಿದೆ.   ಗಾಯಗೊಂಡವರನ್ನು  ಬಾಲಣ್ಣರವರ ಪತ್ನಿ ಕಮಲ  ಎಂದು ಗುರುತಿಸಲಾಗಿದೆ. ಇವರು  ಮೇದಪ್ಪಗೌಡ  ಎಂಬವರ  ತೋಟದಲ್ಲಿ  ಅಡಿಕೆ ಹೆಕ್ಕುತ್ತಿದ್ದ ವೇಳೆ  ಈ ದುರ್ಘಟನೆ  ನಡೆದಿದ್ದು. ತೀವ್ರ ಗಾಯಗೊಂಡ  ಇವರನ್ನು ಸುಳ್ಳದ  ಖಾಸಗಿ  ಅಸ್ಪತ್ರೆಗೆ  ದಾಖಲಿಸಲಾಗಿದೆ.    

ತೆಂಗಿನ ಮರ ಬಿದ್ದು ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಸಿದು ಬೀಳುವ ಅಂಚಿನಲ್ಲಿ ಸುಳ್ಯ- ಮೊಗರ್ಪಣೆ ಸೇತುವೆ : ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.comಸುಳ್ಯ,ಜು,04. ಕಳೆದ ವಾರವಷ್ಟೇ ಮುಲಾರ್ ಪಟ್ನ ಎಂಬಲ್ಲಿ ಸೇತುವೆ ಕುಸಿದು ಬಿದ್ದ ಘಟನೆ ನಡೆದಿದ್ದು, ಬಹು ದೊಡ್ಡ ಅನಾಹುತವೊಂದು ತಪ್ಪಿದೆ…ಈ ಸೇತುವೆ ಕುಸಿದು ಬೀಳಲಿದೆ ಎಂದು ಸಾರ್ವಜನಿಕರೊಬ್ಬರು ಮೊದಲೇ ಅಧಿಕಾರಿಗಳಿಗೆ ತಿಳಿಸಿದ್ದು ಅದರ ವೀಡಿಯೋ ಕೂಡ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು… ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಕಣ್ಣು ತೆರೆಯದ ಕಾರಣ ಈ ಅನಾಹುತ ನಡೆದಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ,ಅದೇ ರೀತಿ ಸುಳ್ಯ ಮೊಗರ್ಪಣೆ ಮಸೀದಿ ಬಳಿ ಇರುವ ಸೇತುವೆ ಕೂಡ

ಕುಸಿದು ಬೀಳುವ ಅಂಚಿನಲ್ಲಿ ಸುಳ್ಯ- ಮೊಗರ್ಪಣೆ ಸೇತುವೆ : ಆತಂಕದಲ್ಲಿ ಸಾರ್ವಜನಿಕರು Read More »

ಕರಾವಳಿ
Scroll to Top