Newskladaba

ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 10. ಪ್ರೊ.ಪಿ.ಸಿ. ಮಹಾಲನೋಬಿಸ್‍ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ 20ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆಯನ್ನು ಜು.7 ರಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಛೇರಿಯಲ್ಲಿ ದೀಪ ಬೆಳಗಿಸಿ ಆಚರಿಸಲಾಯಿತು. ಮಣಿಪಾಲ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮುಖ್ಯಸ್ಥ ಪ್ರೊ.ವಾಸುದೇವ ಗುಡ್ಡಟ್ಟು ಅನ್‍ ಲಾ ಕಿಂಗ್ ದ ಪೊಟೆನ್ಶಿಯಲ್  ಆಫ್ ಅಡ್ಮಿಸ್ಟ್ರೇಟಿವ್ ಡಾಟಾ  ಎಂಬ ವಿಷಯದ  ಬಗ್ಗೆ ಉಪನ್ಯಾಸ ನೀಡಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಷ್ಮಾ ಕೆ.ಎಸ್ ಅವರು ಅಧ್ಯಕ್ಷತೆ ವಹಿಸಿದ್ದರು. […]

ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ Read More »

ಕರ್ನಾಟಕ

ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಇತ್ತೀಚೆಗೆ ತರಬೇತಿ ವಿಮಾನಗಳು ಭಾಗಿಯಾಗಿರುವ ಅಪಘಾತಗಳು ಉಂಟಾಗಿರುವ ಹಿನ್ನೆಲೆ ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಆದೇಶಿಸಿದೆ. ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ಲೆಕ್ಕ ಪರಿಶೋಧನೆಯನ್ನು ಸೆಪ್ಟೆಂಬರ್ ನಿಂದ ನವೆಂಬರ್ 2024ರ ವರೆಗೆ ಮೂರು ಹಂತದಲ್ಲಿ ನಡೆಸಲಾಗುತ್ತದೆ. ಈ ವಿಶೇಷ ಲೆಕ್ಕ ಪರಿಶೋಧನೆಯು 33 ವಿಮಾನ ಹಾರಾಟ ತರಬೇತಿ ಸಂಸ್ಥೆಗಳನ್ನು ಒಳಗೊಳ್ಳಲಿದೆ. ಈ ಹಿಂದೆ ಇಂತಹ ವಿಶೇಷ ಲೆಕ್ಕ ಪರಿಶೋಧನೆಯನ್ನು 2022ರಲ್ಲಿ

ವಿಮಾನ ಹಾರಾಟ ತರಬೇತಿ ಸಂಸ್ಥೆಗಳ ವಿಶೇಷ ಲೆಕ್ಕ ಪರಿಶೋಧನೆಗೆ ಡಿಜಿಸಿಎ ಆದೇಶ Read More »

ರಾಷ್ಟ್ರೀಯ ನ್ಯೂಸ್

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಕರ್ನಾಟಕದ ನಿವಾಸಿಯಾಗಿರಬೇಕು, ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಲೇಬೇಕು ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಲ್ಲಿ ವಿದೇಶ ಪ್ರಯಾಣ ರಹದಾರಿ ಪತ್ರ

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top