newsksdaba

ಜೂ. 26: “ಮಾದಕ ವಸ್ತು ವಿರೋಧಿ ದಿನ”

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ […]

ಜೂ. 26: “ಮಾದಕ ವಸ್ತು ವಿರೋಧಿ ದಿನ” Read More »

ಕರಾವಳಿ

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 02. ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಡಿಸೆಂಬರ್ 03ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅ.20ರಂದು ಸೂರಿಕುಮೇರು ಮೈದಾನದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ- ನೂರಾರು ಪ್ರತಿಭೆಗಳ ಕಲರವ

(ನ್ಯೂಸ್ ಕಡಬ) newskadaba.com ಮಾಣಿ, ಅ. 17. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ “ನಿರೀಕ್ಷೆಗಳ ನೀಲ ನಕ್ಷೆ” ಎಂಬ ಸ್ಲೋಗನ್ ನೊಂದಿಗೆ ಸಾಹಿತ್ಯೋತ್ಸವ ಕಾರ್ಯಕ್ರಮವು ಅಕ್ಟೋಬರ್ 20ರಂದು ಭಾನುವಾರ ಸೂರಿಕುಮೇರು ಮಸೀದಿ ಬಳಿಯ ಆಟದ ಮೈದಾನದಲ್ಲಿ ನಡೆಯಲಿದೆ. ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ದುಆ ನಡೆಸಿಕೊಡುವರು. ಬಂಡಾಡಿ ಮುಹಮ್ಮದ್ ಹಾಜಿ ಸೂರಿಕುಮೇರು, ಧ್ವಜಾರೋಹಣಗೈಯಲಿರುವರು. ಪತ್ರಕರ್ತ ಅಬ್ದುಲ್ ಲತೀಫ್ ನೇರಳಕಟ್ಟೆ ಸಹಿತ ಆರು ಯುನಿಟ್ ವ್ಯಾಪ್ತಿಯ ಎಲ್ಲಾ

ಅ.20ರಂದು ಸೂರಿಕುಮೇರು ಮೈದಾನದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ- ನೂರಾರು ಪ್ರತಿಭೆಗಳ ಕಲರವ Read More »

ಕರಾವಳಿ

ಹಿಜಾಬ್ ಧರಿಸದಿದ್ದರೆ 10 ವರ್ಷಗಳ ಜೈಲು ಶಿಕ್ಷೆ- ಸರಕಾರ

(ನ್ಯೂಸ್ ಕಡಬ) newskadaba.com ಇರಾನ್‌, ಸೆ. 22. ಇಸ್ಲಾಮಿಕ್ ರಾಷ್ಟ್ರವಾದ ಇರಾನ್‌ನಲ್ಲಿ ಹಿಜಾಬ್‌ ವಿರುದ್ಧ ಮಹಿಳೆಯರ ತೀವ್ರ ಪ್ರತಿಭಟನೆ ನಡೆಯುತ್ತಿದ್ದರೂ ಬದಲಾವಣೆಗೆ ಒಪ್ಪದ ಸರ್ಕಾರ, ಇದೀಗ ಹಿಜಾಬ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಹಿಜಾಬ್‌ ಧರಿಸಲು ನಿರಾಕರಿಸುವ ಮುಸ್ಲಿಂ ಮಹಿಳೆಯರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಮಸೂದೆಯನ್ನು ಇರಾನ್‌ ಸಂಸತ್ತು ಅಂಗೀಕರಿಸಿದೆ. ಹಿಜಾಬ್‌ ಧರಿಸದ ಹಾಗೂ ಹಿಜಾಬ್‌ ಧರಿಸಬೇಡಿ ಎಂದು ಮಹಿಳೆಯರನ್ನು ಬೆಂಬಲಿಸುವವರಿಗೆ ಮಸೂದೆ ಪ್ರಕಾರ ಭಾರೀ ದಂಡ ವಿಧಿಸಲಾಗುತ್ತದೆ. ಹಿಜಾಬ್‌

ಹಿಜಾಬ್ ಧರಿಸದಿದ್ದರೆ 10 ವರ್ಷಗಳ ಜೈಲು ಶಿಕ್ಷೆ- ಸರಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಜುಲೈ ತಿಂಗಳಲ್ಲಿ ಟಿಕೆಟ್‌ ರಹಿತವಾಗಿ ಪ್ರಯಾಣಿಸಿದ ಕಾರಣ 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವ ಕುರಿತು ವರದಿಯಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 2,832 ಪ್ರಯಾಣಿಕರಿಗೆ ದಂಡ ವಿಧಿಸಿರುವುದಾಗಿ ಹೇಳಿದೆ. ಇದರ ಪ್ರಕಾರ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,698 ವಾಹನಗಳನ್ನು ತನಿಖೆಗೊಳಪಡಿಸಿ, ಅವುಗಳ ಪೈಕಿ

ಟಿಕೆಟ್ ರಹಿತ ಪ್ರಯಾಣ – 2,832 ಪ್ರಯಾಣಿಕರಿಗೆ ದಂಡ ವಿಧಿಸಿದ ಕೆಎಸ್ಸಾರ್ಟಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top