newsw kadaba

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.21: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6, 2026 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ. 19 ವರ್ಷದೊಳಗಿನವರ ಪುರುಷರ ಏಕದಿನ ವಿಶ್ವಕಪ್​ನಲ್ಲಿ 16 ತಂಡಗಳು ಕಣಕ್ಕಿಳಿಯಲಿದ್ದು, ಒಟ್ಟು 41 ಪಂದ್ಯಗಳು ನಡೆಯಲಿದೆ. ಭಾರತ ತಂಡವು ಮೊದಲ ಸುತ್ತಿನಲ್ಲಿ ಮೂರು ಎದುರಾಳಿಗಳನ್ನು ಎದುರಿಸಲಿದೆ. ಟೀಮ್ ಇಂಡಿಯಾ […]

ಅಂಡರ್-19 ವಿಶ್ವಕಪ್ ವೇಳಾಪಟ್ಟಿ ಪ್ರಕಟ Read More »

ಕ್ರೀಡಾ ನ್ಯೂಸ್

ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ (SIT) ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲಮಿತಿಯಲ್ಲಿ ಕಾನೂಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top