newyark

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಭದ್ರತಾ ದೃಷ್ಟಿಯಿಂದ ಮಾರ್ಗ ಮಧ್ಯೆಯೇ ವಾಪಸ್ ತಿರುಗಿಸಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಸದ್ಯ ವಿಮಾನವನ್ನು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ […]

ಮುಂಬೈ: ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ವಿಶ್ವಸಂಸ್ಥೆ: ಯುದ್ಧದ ವಾತವರಣ ಅಂತ್ಯ

(ನ್ಯೂಸ್ ಕಡಬ)newskadaba.com, ನ್ಯೂಯಾರ್ಕ್ ಅ. 05. ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ದದ ವಾತಾರಣ ಕಡಿಮೆ ಮಾಡಲು ಇಸ್ರೇಲ್ ಮತ್ತು ಇರಾನ್ ತಕ್ಷಣ ಯುದ್ಧದ ವಾತಾವರಣ ಅಂತ್ಯಗೊಳಿಸಬೇಕು ಎಂದು ವಿಶ್ವಸಂಸ್ಥೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.ಜೊತೆಗೆ ಅಮೆರಿಕಾ, ಇಂಗ್ಲೆಂಡ್ ಮತ್ತು ಜರ್ಮನಿಯನ್ನು ಒಳಗೊಂಡಿರುವ ಜಿ-7 ದೇಶಗಳು ಮದ್ಯ ಪ್ರಾಚ್ಯ ದೇಶಗಳ ವಿಷಯದಲ್ಲಿ “ಸಂಯಮ”ದಿಂದ ವರ್ತಿಸಬೇಕು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಹೇಳಿದ್ದಾರೆ. ಕಳೆದ ಏಳು ದಿನಗಳಲ್ಲಿ, ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರನ್ನು ಹತ್ಯೆ ಮಾಡಲಾಗಿದೆ, ಇಸ್ರೇಲ್ ಲೆಬನಾನ್

ವಿಶ್ವಸಂಸ್ಥೆ: ಯುದ್ಧದ ವಾತವರಣ ಅಂತ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್ ಸೆ.23. ಪ್ರಧಾನಿ ಮೋದಿ 3 ದಿನಗಳ ಅಮೆರಿಕಾ ಪ್ರವಾಸದ ವೇಳೆ ಇಲ್ಲಿ 15 ಟೆಕ್ ಸಿಇಒಗಳ ಜೊತೆ ದುಂಡು ಮೇಜಿನ ಸಭೆ ನಡೆಸಿದ್ದು, ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ನಿವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಮೊದಲಾದವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ಪಿಚೈ, ಭಾರತದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಎಐ ಬೆಳವಣಿಗೆ ಆಗಬೇಕೆಂದು ಮೋದಿ ಬಯಸುತ್ತಾರೆ ಎಂದಿದ್ದಾರೆ. ಸೆಮಿಕಂಡಕ್ಟರ್ ಚಿಪ್ ಕಂಪನಿ ನಿವಿಡಿಯಾದ ಸಿಇಒ ಜೆನ್ಸೆನ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top