nithin gadkari

ದ್ವಿಚಕ್ರ ವಾಹನಗಳಿಗೆ ಟೋಲ್ ನಲ್ಲಿ ಸಂಪೂರ್ಣ ವಿನಾಯಿತಿ-ಸಚಿವ ಗಡ್ಕರಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 27. ದ್ವಿಚಕ್ರ ವಾಹನಗಳ ಮೇಲೆ ಟೋಲ್ ತೆರಿಗೆ ವಿಧಿಸುವ ಬಗ್ಗೆ ಕೆಲವು ದಾರಿತಪ್ಪಿಸುವ ಸುದ್ದಿಗಳು ಹರಿದಾಡುತ್ತಿದ್ದು, ಅಂತಹ ಯಾವುದೇ ನಿರ್ಧಾರವನ್ನು ಪ್ರಸ್ತಾಪಿಸಲಾಗಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ದ್ವಿಚಕ್ರ ವಾಹನಗಳಿಗೆ ಟೋಲ್‌ನಲ್ಲಿ ಸಂಪೂರ್ಣ ವಿನಾಯಿತಿ ಮುಂದುವರಿಯಲಿದೆ. ಸತ್ಯವನ್ನು ತಿಳಿಯದೆ ದಾರಿತಪ್ಪಿಸುವ […]

ದ್ವಿಚಕ್ರ ವಾಹನಗಳಿಗೆ ಟೋಲ್ ನಲ್ಲಿ ಸಂಪೂರ್ಣ ವಿನಾಯಿತಿ-ಸಚಿವ ಗಡ್ಕರಿ Read More »

ರಾಷ್ಟ್ರೀಯ ನ್ಯೂಸ್

FASTag ಆಧಾರಿತ ವಾರ್ಷಿಕ ಪಾಸ್ ಘೋಷಿಸಿದ ಕೇಂದ್ರ ಸರಕಾರ ಆ.15ರಿಂದ ಜಾರಿಗೆ

(ನ್ಯೂಸ್ ಕಡಬ) newskadaba.com ಜೂ. 18. ಇನ್ನುಮುಂದೆ ಹೆದ್ದಾರಿಯಲ್ಲಿ ಯಾವುದೇ ತೊಂದರೆಯಿಲ್ಲದೇ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರದಂದು ಘೋಷಣೆ ಮಾಡಿದೆ. ಈ ಕುರಿತು X ನಲ್ಲಿ ಪೋಸ್ಟ್ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, 2025ರ ಆಗಸ್ಟ್ 15ರಿಂದ ಜಾರಿಗೆ ಬರುವಂತೆ ಒಂದು ವರ್ಷಕ್ಕೆ ಈ ಪಾಸ್‌ ನ ಬೆಲೆ 3,000 ರೂ.ಗಳಾಗಿರುತ್ತದೆ ಎಂದು ಹೇಳಿದ್ದಾರೆ. ಇತ್ತೀಚಿನ ಫಾಸ್ಟ್ಟ್ಯಾಗ್ ಪಾಸ್ ಕಾರುಗಳು, ಜೀಪ್

FASTag ಆಧಾರಿತ ವಾರ್ಷಿಕ ಪಾಸ್ ಘೋಷಿಸಿದ ಕೇಂದ್ರ ಸರಕಾರ ಆ.15ರಿಂದ ಜಾರಿಗೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ

(ನ್ಯೂಸ್ ಕಡಬ) newskadaba.com ಜೂ. 10. ದೆಹಲಿಯನ್ನು ಸಂಚಾರದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣಕ್ಕೆ ಮುಂದಾಗಿದ್ದು, ಇದು ಭಾರತದ ಸಂಪೂರ್ಣ ನಕ್ಷೆಯನ್ನು ಬದಲಾಯಿಸುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಂಚಾರ ದಟ್ಟಣೆ ಮತ್ತು ಮಾಲಿನ್ಯದ ಸಮಸ್ಯೆಗಳಿಂದ ಮುಕ್ತಗೊಳಿಸಲು ಕೇಂದ್ರ ಸರ್ಕಾರವು 1.5 ಲಕ್ಷ ಕೋಟಿ ರೂ.ಗಳ ರಸ್ತೆಗಳನ್ನು ನಿರ್ಮಿಸುತ್ತಿದೆ. ಇದರಿಂದ ನಾವು ದೆಹಲಿಯಿಂದ

ಸಂಚಾರದಟ್ಟಣೆ ನಿಯಂತ್ರಣಕ್ಕೆ 25 ಹಸಿರು ಎಕ್ಸ್‌ ಪ್ರೆಸ್ ಹೆದ್ದಾರಿಗಳ ನಿರ್ಮಾಣ- ಸಚಿವ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..!

(ನ್ಯೂಸ್ ಕಡಬ) newskadaba.com ನವವದೆಹಲಿ, ಸೆ. 03. ಭಾರತದಲ್ಲಿ ಡೀಸೆಲ್ ವಾಹನಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಕಾರು ತಯಾರಿಕಾ ಕಂಪನಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ ಮಾಡಿದ್ದಾರೆ. ಈ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸಿಐಐ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಶೀಘ್ರದಲ್ಲೇ ಡೀಸೆಲ್‌ಗೆ ವಿದಾಯ ಹೇಳುವಂತೆ ಜನರಿಗೆ ಸಲಹೆ ನೀಡಿದರು. ಡೀಸೆಲ್ ವಾಹನಗಳ ತಯಾರಿಕೆಯನ್ನು ನಿಲ್ಲಿಸದಿದ್ದರೆ ವಾಹನಗಳ ಮೇಲೆ ಇಷ್ಟು ತೆರಿಗೆ ವಿಧಿಸಿ ಮಾರಾಟ ಮಾಡುವುದು ಕಷ್ಟವಾಗುತ್ತದೆ. ಮಾಲಿನ್ಯ ಮುಕ್ತವಾಗಲು ನಾವು ಪೆಟ್ರೋಲ್ ಮತ್ತು ಡೀಸೆಲ್

ಡೀಸೆಲ್ ಕಾರುಗಳ ಉತ್ಪಾದನೆ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮನವಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಎಥನಾಲ್ ವಾಹನಗಳು ➤ ಸಾರಿಗೆ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ನಾಗಪುರ, ಜೂ. 26. ದೇಶದಲ್ಲಿ ಶೀಘ್ರದಲ್ಲೇ ಸಂಪೂರ್ಣ ಎಥನಾಲ್‌ ಇಂಧನದಿಂದ ಸಂಚರಿಸುವ ವಾಹನಗಳು ರಸ್ತೆಗಿಳಿಯಲಿವೆ ಎಂದು ಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಈ ಕುರಿತು ನಾಗಪುರದಲ್ಲಿ ಮಾತನಾಡಿದ ಅವರು, ಸಂಪೂರ್ಣವಾಗಿ 100% ಬಯೋಎಥೆನಾಲ್‌ ನಲ್ಲಿ ಚಲಿಸಬಲ್ಲ ವಾಹನಗಳನ್ನು ಬಜಾಜ್‌, ಟಿವಿಎಸ್‌ ಹಾಗೂ ಹೀರೋ ಸ್ಕೂಟರ್‌ ಕಂಪನಿಗಳು ತಯಾರಿಸಲಿವೆ. ಪ್ರತಿ ಲೀಟರ್‌ ಎಥನಾಲ್‌ ಗೆ 60ರೂ. ಇದ್ದರೆ ಪೆಟ್ರೋಲ್‌ಗೆ 100 ರೂ. ಇದೆ. ಅಲ್ಲದೇ ಎಥನಾಲ್‌ ಶೇ.40ರಷ್ಟು ವಿದ್ಯುತ್‌ ಉತ್ಪಾದನೆ ಮಾಡುವುದರಿಂದ ಪ್ರತಿ

ಶೀಘ್ರದಲ್ಲೇ ರಸ್ತೆಗಿಳಿಯಲಿವೆ ಎಥನಾಲ್ ವಾಹನಗಳು ➤ ಸಾರಿಗೆ ಸಚಿವ ನಿತಿನ್ ಗಡ್ಕರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. 15 ವರ್ಷಕ್ಕಿಂತ ಹಳೆಯದಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಸಾರಿಗೆ ನಿಗಮಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಒಡೆತನದ ಒಂಬತ್ತು ಲಕ್ಷಕ್ಕೂ ಹೆಚ್ಚು ವಾಹನಗಳು ಏಪ್ರಿಲ್ 1 ರಿಂದ ರಸ್ತೆಗಿಳಿಯುವಂತಿಲ್ಲ. ಅವುಗಳ ಬದಲಿಗೆ ಹೊಸ ವಾಹನಗಳು ರಸ್ತೆಗಿಳಿಯಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಉದ್ಯಮ ಸಂಸ್ಥೆ ಎಫ್‌ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, ಎಥೆನಾಲ್, ಮೆಥನಾಲ್, ಬಯೋ-ಸಿಎನ್‌ಜಿ, ಬಯೋ-ಎಲ್‌ಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸುಲಭಗೊಳಿಸಲು ಸರ್ಕಾರ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ರಸ್ತೆಗಿಳಿಯುವಂತಿಲ್ಲ ➤ ನಿತಿನ್ ಗಡ್ಕರಿ Read More »

ಕರ್ನಾಟಕ

ಶಿರಾಡಿ ಘಾಟಿ ನಿರ್ಮಾಣ ಕಾಮಗಾರಿ ಮಾರ್ಚ್ ನಲ್ಲಿ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ರಾಜಧಾನಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯು ಬರುವ ಮಾರ್ಚ್ ನಲ್ಲಿ ಆರಂಭಗೊಳ್ಳಲಿದೆ ಎಂದು ಕೇಂದ್ರ ಭೂ ಸಾರಿಗೆ ಮತ್ತು  ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.   ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಘಾಟಿ ಬಳಿ ಚತುಷ್ಪದ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾರ್ಚ್

ಶಿರಾಡಿ ಘಾಟಿ ನಿರ್ಮಾಣ ಕಾಮಗಾರಿ ಮಾರ್ಚ್ ನಲ್ಲಿ ಆರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ ➤ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ) newskadaba.com ರಾಮನಗರ, ಜ. 06. ವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್‌ಪ್ರೆಸ್‌ ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಮನಗರ ತಾಲೂಕು ಜಿಗೇನಹಳ್ಳಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 170 ಕಿ.ಮೀ. ರಸ್ತೆಯ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡ ನಂತರ ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಮತ್ತು

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ ➤ ಸಚಿವ ನಿತಿನ್ ಗಡ್ಕರಿ Read More »

ಕರ್ನಾಟಕ

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ. 02. ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.  ಈ ಹಿಂದೆ ಸಂಸದ ಪ್ರತಾಪ್ ಸಿಂಹ ಅವರು ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ’ಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ  ➤ ಮಾಜಿ ಸಿಎಂ ಎಸ್.ಎಂ.ಕೃಷ್ಣ                                                                            Read More »

ಕರ್ನಾಟಕ
Scroll to Top