ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು!
(ನ್ಯೂಸ್ ಕಡಬ) newskadaba.com .ಡಿ. 11. ನವದೆಹಲಿ: ತಮ್ಮ ಬಗ್ಗೆ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟವು ರಾಜ್ಯಸಭೆ ಸ್ಪೀಕರ್ ಕೂಡ ಆದ ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ಮಂಗಳವಾರ ಅವಿಶ್ವಾಸ ನಿರ್ಣಯದ ನೋಟಿಸ್ ನೀಡಿವೆ. ಈ ಹಿಂದೆ 3 ಬಾರಿ ಲೋಕಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿತ್ತು. ಮೂರೂ ವಿಫಲವಾಗಿದ್ದವು. ಆದರೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಇದೇ ಮೊದಲು.ಕಾಂಗ್ರೆಸ್ , ತೃಣಮೂಲ […]
ಉಪರಾಷ್ಟ್ರಪತಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಅವಿಶ್ವಾಸ ನಿರ್ಣಯ;ದೇಶದ ಇತಿಹಾಸದಲ್ಲೇ ಮೊದಲು! Read More »
ರಾಷ್ಟ್ರೀಯ ನ್ಯೂಸ್