ಶೂಟಿಂಗ್ ಮಾಡುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು; ದರ್ಶನ್ ಗೆ ಷರತ್ತು ವಿಧಿಸಿದ ಹೈಕೋರ್ಟ್..!
(ನ್ಯೂಸ್ ಕಡಬ) newskadaba.com ಅ. 30. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿ ಇಂದು 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿದೆ. ದರ್ಶನ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ದರ್ಶನ್ಗೆ ವೈದ್ಯಕೀಯ ವರದಿ ಆಧರಿಸಿಯೇ ಮಧ್ಯಂತರ ಜಾಮೀನು ನೀಡಲಾಗಿದೆ. ಹೀಗಾಗಿ, ದರ್ಶನ್ ಅವರು ಮಂಜೂರಾಗಿರುವ 6 ವಾರಗಳ ಜಾಮೀನನ್ನು ಸಂಪೂರ್ಣವಾಗಿ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ದರ್ಶನ್ ಅವರಿಗೆ ಜಾಮೀನು ಮಂಜೂರು […]
ಶೂಟಿಂಗ್ ಮಾಡುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು; ದರ್ಶನ್ ಗೆ ಷರತ್ತು ವಿಧಿಸಿದ ಹೈಕೋರ್ಟ್..! Read More »
ಕರ್ನಾಟಕ
