nooji

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ನೂಜಿಬಾಳ್ತಿಲ-ರೆಂಜಿಲಾಡಿ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗ್ರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರ್ರಯುಕ್ತ ದಿ.ಜಿನ್ನಪ್ಪ ಗೌಡ ಮಾರಪ್ಪೆ ಸ್ಮರಣಾರ್ಥ ನಡೆದ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟದ ಸಮಾರೋಪ ಸಮಾರಂಭ ಆದಿತ್ಯವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನ್ಯಾಯವಾದಿ ದುರ್ಗಾಪ್ರಸಾದ್ ಕುಂಬ್ರ  ಮಾತನಾಡಿ ನಮ್ಮ ತುಳುನಾಡಿನ ಆಚಾರ ವಿಚಾರ, ಜಾನಪದ ಕ್ರೀಡೆಗಳು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗ […]

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ Read More »

ಕರಾವಳಿ

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ

(ನ್ಯೂಸ್ ಕಡಬ) newskadaba.com ಕಡಬ, ಅ.23. ನೂಜಿಬಾಳ್ತಿಲ-ರೆಂಜಿಲಾಡಿ ಶ್ರೀನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗೆರ್ ತುಳುಕೂಟ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿ.ಚಿನ್ನಪ್ಪ ಗೌಡ ಮಾರಪ್ಪೆರವರ ಸ್ಮರಣಾರ್ಥವಾಗಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಸಂಸ್ಕ್ರತಿ ಉಳಿಸುವ ತುಳುಕ್ರೀಡೋತ್ಸವ ಆದಿತ್ಯವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ನಮ್ಮ ತುಳುನಾಡಿನ ಸಂಪ್ರದಾಯದಂತೆ ಒಬ್ಬ ನೆಂಟಸ್ತಿಕನಾಗಿ ಬಂದವನಿಗೆ ಅವನು ನಮ್ಮ ಮನೆಯನ್ನು ಪ್ರವೇಶಿಸಿದಲ್ಲಿಂದ ಅವನು ತೆರಳುವ ತನಕ ನಮ್ಮ ಸಂಪ್ರದಾಯ ಬದ್ಧ ನಡತೆ,

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ Read More »

ಕರಾವಳಿ

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.19. ನೂಜಿಬಾಳ್ತಿಲ ಗ್ರಾಮದ ನೂಜಿಬೈಲ್ ತೆಗೆರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರಯುಕ್ತ ಮಾರಪ್ಪೆ ದಿ| ಜಿನ್ನಪ್ಪ ಗೌಡರ ಸ್ಮರಣಾರ್ಥ ಅ.22 ರಂದು ಶ್ರೀ ನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿನ ಕೇಪುಂಜ ಗದ್ದೆಯಲ್ಲಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟವನ್ನು ಪ್ರಗತಿಪರ ಕೃಷಿಕರಾದ ಮೃತ್ಯುಂಜಯ ಭಿಡೆ ಕೆರೆತೋಟ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನೂಜಿಶ್ರೀ ಉಳ್ಳಾಲ್ತಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಗೌಡ ಎಲುವಾಳೆ ವಹಿಸಲಿದ್ದು . ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ Read More »

ಕರಾವಳಿ

ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ ► ನವರಾತ್ರಿ ಉತ್ಸವ, ಹೊಸಅಕ್ಕಿ ನೈವೇದ್ಯ

(ನ್ಯೂಸ್ ಕಡಬ) newskadaba.com ಕಡಬ,ಅ.4. ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಅಂಗವಾಗಿ, ಆಯುಧಪೂಜೆ, ಅಕ್ಷರಾಭ್ಯಾಸ ಹಾಗೂ ಹೊಸಅಕ್ಕಿ ನೈವೇದ್ಯ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಧಾರ್ಮಿಕ ವಿಧಿವಿಧಾನಗಳನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶಶಿ ಗಿರಿವನ ನಾಲೂರು ನೆರವೇರಿಸಿದರು. ಅರ್ಚಕ ಕೃಷ್ಣ ಹೆಬ್ಬಾರ್ ಸಹಕರಿಸಿದರು. ನವರಾತ್ರಿ ಸಂದರ್ಭದಲ್ಲಿ ದೇವಳದಲ್ಲಿ ಆಯುಧಪೂಜೆ,  ಅಕ್ಷರಾಭ್ಯಾಸ ಹಾಗೂ ಹೊಸಅಕ್ಕಿ ನೈವೇದ್ಯ ಕಾರ್ಯಕ್ರಮವು ಜರುಗಿತು. ದೇವಳದ ಆಡಳಿತ ಸಮಿತಿ ಅಧ್ಯಕ್ಷ ರಾಮಚಂದ್ರ ಗೌಡ ಎಳುವಾಲೆ, ಕಾರ್ಯದರ್ಶಿ ಬಾಲಕೃಷ್ಣ ಗೌಡ

ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ ► ನವರಾತ್ರಿ ಉತ್ಸವ, ಹೊಸಅಕ್ಕಿ ನೈವೇದ್ಯ Read More »

ಕರಾವಳಿ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ .19, ಇಲ್ಲಿನ ಕಲ್ಲುಗುಡ್ಡೆ ಸಮೀಪದ ನೂಜಿ ರೆಂಜಿಲಾಡಿ ಮಾರಪ್ಪೆ ನಿವಾಸಿ ಕುಂಞಣ್ಣ ಗೌಡ ಎಂಬವರ ಪುತ್ರ ಜಿನ್ನಪ್ಪ ಗೌಡ(47) ತನ್ನ ತೋಟದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ಶನಿವಾರಂದು ಕಂಡುಬಂದಿದೆ. ಪಕ್ಷವಾತ ಖಾಯಿಲೆಗೆ ತುತ್ತಾಗಿದ್ದ ಜಿನ್ನಪ್ಪ ಗೌಡರು ಗುಣಮುಖಗೊಂಡಿದ್ದು, ಶುಕ್ರವಾರದಂದು ಕಡಬ ಪೇಟೆಗೆ ಬಂದಿದ್ದರೆನ್ನಲಾಗಿದೆ. ಶುಕ್ರವಾರ ರಾತ್ರಿ ಮನೆಯಿಂದ ಹೊರಹೋಗಿದ್ದ ಅವರು ತನ್ನ ತೋಟದ ಕೆರೆಯ ಸಮೀಪ ಕುಸಿದುಬಿದ್ದಿದ್ದು, ರಾತ್ರಿಯಿಂದ ಮನೆಯವರೆಲ್ಲ ಹುಡುಕಾಡಿದ್ದಾರೆನ್ನಲಾಗಿದೆ. ಆದರೆ ಶನಿವಾರದಂದು ಮಧ್ಯಾಹ್ನ ತೋಟದಲ್ಲಿ ಕೆರೆಯ ಸಮೀಪ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ
Scroll to Top