Noojibalthila

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೂಜಿಬಾಳ್ತಿಲದ ಪ್ರಜ್ಞಾ ಎನ್

 (ನ್ಯೂಸ್ ಕಡಬ) newskadaba.com  ಕಲ್ಲುಗುಡ್ಡೆ,  ನ.9  ಗುಡ್ಡಗಾಡು ಓಟದಲ್ಲಿ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ಎನ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಪನಿರ್ದೇಶಕರ ಕಛೇರಿ ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಶಿವಮೊಗ್ಗ ಇದರ ಸಹಯೋಗದಲ್ಲಿ ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಜ್ಞಾ ಎನ್. 4 ಕಿ.ಮೀ. ಗುಡ್ಡಗಾಡು ಓಟದಲ್ಲಿ 4ನೇ […]

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನೂಜಿಬಾಳ್ತಿಲದ ಪ್ರಜ್ಞಾ ಎನ್ Read More »

ಕರಾವಳಿ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com. ಕಡಬ, ಅ. 23: ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ನೂಜಿಬಾಳ್ತಿಲ ಬೀಟ್ ಪೊಲೀಸರಿಂದ ತಿಂಗಳ ಸಭೆಯು ರವಿವಾರ ನಡೆಯಿತು. ಕಡಬ ಠಾಣಾ ಹೆಡ್‍ಕಾನ್ಸ್ಟೇಬಲ್, ನೂಜಿಬಾಳ್ತಿಲ ಬೀಟ್ ಪೊಲೀಸ್ ಅಧಿಕಾರಿ ಚಿನ್ನಪ್ಪ ಕೆ. ಸಭೆಯ ಅಧ್ಯಕ್ಷತೆ ವಹಿಸಿದ್ದರು. ನೂಜಿಬಾಳ್ತಿಲ ಗ್ರಾ.ಪಂ. ಮಾಜಿ ಸದಸ್ಯೆ ಸುಶೀಲ ಕಲ್ಲುಗುಡ್ಡೆ ಮಾತನಾಡಿ, ಕೆಲ ತಿಂಗಳ ಹಿಂದೆ ಸಿಡಿಲು ಬಡಿದು ನಮ್ಮ ಕೃಷಿ ತೋಟ ಹಾಗೂ ಮನೆ, ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು, ದಾಖಲೆ ಸಮೇತ ಕಂದಾಯ ಇಲಾಖೆಗೆ ಪರಿಹಾರಕ್ಕೆ ಅರ್ಜಿ ನೀಡಿದರೂ

ನೂಜಿಬಾಳ್ತಿಲ: ಗ್ರಾಮ ಬೀಟ್ ಪೊಲೀಸ್ ಸಭೆ ➤ಕಲ್ಲುಗುಡ್ಡೆಯಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಆಗ್ರಹ Read More »

ಕರಾವಳಿ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬದ ಹಿರಿಯ ಬಿಜೆಪಿ ಮುಖಂಡ ನೂಜಿಬಾಳ್ತಿಲ ಗ್ರಾಮದ ಪದಕ ನಿವಾಸಿ ಮನವಳಿಕೆ ಉಮೇಶ್ ರೈ(72) ಭಾನುವಾರ ರಾತ್ರಿ ವಿಧಿವಶರಾದರು. ಮೂಲತ ಆಲಂಕಾರು ಮನವಳಿಕೆ ಗುತ್ತು ಮನೆತನದ ಉಮೇಶ್ ರೈ ಕಡಬ ಪರಿಸರದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಅಪಾರ ಶ್ರಮ ವಹಿಸಿದ್ದರು. ಜಿಲ್ಲಾ ಸ್ಕ್ಯಾಡ್ಸ್ ಅಧ್ಯಕ್ಷರಾಗಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಇವರು ಕೆಲದಿನಗಳ ಅಸೌಖ್ಯದಿಂದಾಗಿ ಭಾನುವಾರ ರಾತ್ರಿ ನೂಜಿಬಾಳ್ತಿಲ ಗ್ರಾಮದ ಪದಕದ ತನ್ನ

ಕಡಬದ ಹಿರಿಯ ಬಿಜೆಪಿ ಮುಖಂಡ ಮನವಳಿಕೆ ಉಮೇಶ್ ರೈ ಇನ್ನಿಲ್ಲ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆ ► ಬೆಳ್ಳಿಹಬ್ಬದ ಸಂಭ್ರಮ, ರಜತ ಮಹೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪ.ಪೂ. ಮಹಾವಿದ್ಯಾಲಯದಲ್ಲಿ ಡಿ.7 ರಂದು ಬೆಳ್ಳಿಹಬ್ಬದ ಸಮಾರೋಪ ಸಮಾರಂಭ ಹಾಗೂ ವಾರ್ಷಿಕೋತ್ಸವ ಸಂಭ್ರಮ ಆಚರಿಸಲಾಯಿತು. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪುಜ್ಯ ಡಾ|ಗೀ| ವರ್ಗೀಸ್ ಮಾರ್ ಮಕಾರಿಯೋಸ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಶಿಕ್ಷಣವು ಸಮಭಾವನೆಯನ್ನು ಸದ್ಭಾವನೆಯನ್ನು ರೂಪಿಸಬೇಕು. ತನ್ನ ಬಾಲ್ಯ ಕೌಮಾರ್ಯಗಳನ್ನು ಇಲ್ಲಿಯೇ ಕಳೆದವನಾಗಿದ್ದು  ಈ ಪರಿಸರ ತುಳುನಾಡ ಸಂಸ್ಕೃತಿಯನ್ನು ಅಪಾರವಾಗಿ ಮೆಚ್ಚಿಕೊಂಡವನಾಗಿರುತ್ತೇನೆ. ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಅದರ ಉನ್ನತಿಗಾಗಿ ಹಗಲಿರುಳು ದುಡಿದಿರುವ ಬೆಥನಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆ ► ಬೆಳ್ಳಿಹಬ್ಬದ ಸಂಭ್ರಮ, ರಜತ ಮಹೋತ್ಸವ ಕಾರ್ಯಕ್ರಮ Read More »

ಕರಾವಳಿ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ನ.7. ಇಲ್ಲಿನ ತಾಲೂಕು ಮಟ್ಟದ ಮಾಸಿಕ ಜನಸಂಪರ್ಕ ಸಭೆಯು ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ ರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕುಟ್ರುಪ್ಪಾಡಿ ಮತ್ತು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪೇರಡ್ಕ- ಕಡಬ ಜಿಲ್ಲಾ ಪಂಚಾಯಿತಿ ರಸ್ತೆಯ ಪೇರಡ್ಕದಿಂದ ಕಾರ್ಕಳ ವರೆಗಿನ ಸುಮಾರು  2 ಕಿ.ಮೀ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸುಮಾರು  25 ವರ್ಷಗಳಿಂದ ಡಾಮರೀಕರಣ ಆಗದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ವರ್ಷಗಳಿಂದ ರಸ್ತೆಗೆ ಹೊಸತಾಗಿ ಡಾಮರೀಕರಣಗೊಳಿಸುವಂತೆ ಬೇಡಿಕೆ ಇಟ್ಟಿದ್ದರೂ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ.1. ನೂಜಿಬಾಳ್ತಿಲ-ರೆಂಜಿಲಾಡಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ದೇವಸ್ಥಾನ ಪ್ರಾರ್ಥನಾ ಮಂದಿರಗಳು, ಮಸೀದಿ ಚರ್ಚ್, ಸಂಘ ಸಂಸ್ಥೆಗಳು ಗ್ರಾಮಸ್ಥರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ ಸದಸ್ಯೆ ಪುಷ್ಪಲತಾ ಪೇರಡ್ಕರವರು ಗ್ರಾ.ಪಂ.ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿಕೊಂಡು ಅಷ್ಟೊಂದು ಹೋರಾಟ ನಡೆಸಿದರು ಮದ್ಯದಂಗಡಿ 2,3 ಬಾರಿ ಬಂದ್ ಮಾಡಿಸಿದ್ದರೂ ಮತ್ತೇ ನ್ಯಾಯಾಲಯದಿಂದ ತಡೆ ತಂದು ತೆರೆಯಲಾಗಿದೆ. ಈ ಬಗ್ಗೆ ಗ್ರಾ.ಪಂ.ನಿಂದ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದಲ್ಲದೆ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತವಾಗಿರುವ

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ Read More »

ಕರಾವಳಿ

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.31. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.1ರಂದು ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.   ಬೆಳಿಗ್ಗೆ 10.00ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ಉದ್ಘಾಟಿಸಲಿದ್ದು ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ ಧ್ವಜಾರೋಹಣಗೈಯಲಿದ್ದಾರೆ.

ನಾಳೆ:(ನ.1ರಂದು) ಮರ್ದಾಳದಲ್ಲಿ ಕಬಡ್ಡಿ ಪಂದ್ಯಾಟ, ಹಗ್ಗಜಗ್ಗಾಟ ► ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ Read More »

ಕರಾವಳಿ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ನೂಜಿಬಾಳ್ತಿಲ-ರೆಂಜಿಲಾಡಿ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗ್ರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರ್ರಯುಕ್ತ ದಿ.ಜಿನ್ನಪ್ಪ ಗೌಡ ಮಾರಪ್ಪೆ ಸ್ಮರಣಾರ್ಥ ನಡೆದ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟದ ಸಮಾರೋಪ ಸಮಾರಂಭ ಆದಿತ್ಯವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನ್ಯಾಯವಾದಿ ದುರ್ಗಾಪ್ರಸಾದ್ ಕುಂಬ್ರ  ಮಾತನಾಡಿ ನಮ್ಮ ತುಳುನಾಡಿನ ಆಚಾರ ವಿಚಾರ, ಜಾನಪದ ಕ್ರೀಡೆಗಳು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ Read More »

ಕರಾವಳಿ

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ

(ನ್ಯೂಸ್ ಕಡಬ) newskadaba.com ಕಡಬ, ಅ.23. ನೂಜಿಬಾಳ್ತಿಲ-ರೆಂಜಿಲಾಡಿ ಶ್ರೀನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗೆರ್ ತುಳುಕೂಟ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿ.ಚಿನ್ನಪ್ಪ ಗೌಡ ಮಾರಪ್ಪೆರವರ ಸ್ಮರಣಾರ್ಥವಾಗಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಸಂಸ್ಕ್ರತಿ ಉಳಿಸುವ ತುಳುಕ್ರೀಡೋತ್ಸವ ಆದಿತ್ಯವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ನಮ್ಮ ತುಳುನಾಡಿನ ಸಂಪ್ರದಾಯದಂತೆ ಒಬ್ಬ ನೆಂಟಸ್ತಿಕನಾಗಿ ಬಂದವನಿಗೆ ಅವನು ನಮ್ಮ ಮನೆಯನ್ನು ಪ್ರವೇಶಿಸಿದಲ್ಲಿಂದ ಅವನು ತೆರಳುವ ತನಕ ನಮ್ಮ ಸಂಪ್ರದಾಯ ಬದ್ಧ ನಡತೆ,

ತುಳುನಾಡಿನ ಸಂಪ್ರದಾಯದ ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗುವಂತಿದೆ ► ಚಂದ್ರಹಾಸ ರೈ Read More »

ಕರಾವಳಿ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕಡಬ ಹೋಬಳಿ ಮಟ್ಟದ ಮಾಸಿಕ ಜನಸಂಪರ್ಕ ಸಭೆ ಸುಳ್ಯ ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆಯಿತು. ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯನ್ನು ಮದ್ಯಮುಕ್ತ ಗ್ರಾಮವನ್ನಾಗಿಸಲು ಗ್ರಾ.ಪಂ.ಮೂಲಕ ನೀಡಿದ ಮನವಿಯನ್ನು ಪುರಸ್ಕರಿಸಿ ಮದ್ಯಮುಕ್ತ ಗ್ರಾಮವನ್ನಾಗಿಸಲು ನಿರ್ಣಯಿಸಿದ ಘಟನೆ, ಐತ್ತೂರು ಗ್ರಾಮದ ಕೇನ್ಯ ಎಂಬಲ್ಲಿ ಸುಂದರ ನಾಯ್ಕರಿಗೆ 94ಸಿಯಲ್ಲಿ ಹಕ್ಕುಪತ್ರ ನೀಡುವಂತೆ ಆಗ್ರಹ, ಕುಟ್ರುಪ್ಪಾಡಿ ಗ್ರಾಮಸಹಾಯಕ ಹೊನ್ನಪ್ಪ ಗೌಡರನ್ನು ವರ್ಗಾಯಿಸುವಂತೆ ಹಾಗೂ ವರ್ಗಾಯಿಸದಂತೆ ಪರವಿರೋಧ ಚರ್ಚೆ ನಡೆಯಿತಲ್ಲದೆ 94ಸಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ Read More »

ಕರಾವಳಿ
Scroll to Top