Nrewskadaba

ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಅ. 30. ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು […]

ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು- ಮಮತಾ ಗಟ್ಟಿ Read More »

ಕರಾವಳಿ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 22. ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಅಜೆಕಾರು ಬಳಿ ಕಾರ್ಕಳದ ಅಜೆಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಜುನಾಥಗೌಡ (28), ಆತ್ಮಾನಂದ (24), ಹನುಮಂತಗೌಡ (23), ಹಾಲಪ್ಪ ಗೌಡ (24), ವೀರಭದ್ರಗೌಡ (28), ಮತ್ತು ಬಸನಗೌಡ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಆರು ಮಂದಿ ಇನ್ನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಜೆಕಾರು ಬಳಿಯ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top