nss

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದು ಎಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುದಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ […]

ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು Read More »

ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು

ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ,ಅ.4. ದೇವರು ನಮ್ಮನ್ನು ಮನುಷ್ಯರನ್ನಾಗಿ ಈ ಲೋಕದಲ್ಲಿ ಸೃಷ್ಟಿಸಿದ್ದು ನಾವು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸಾಮಾಜಿಕ ವಿಚಾರಧಾರೆಗಳನ್ನು ಅರಿತುಕೊಂಡು ಸಮಾಜದಲ್ಲಿ ಪ್ರೀತಿ, ವಿಶ್ವಾಸದಿಂದ ಶಾಂತಿ ಸೌಹಾರ್ದತೆಯಿಂದ ಬದುಕಬೇಕು ಎಂದು ಪುತ್ತೂರು ಧರ್ಮಪ್ರಾಂತ್ಯ ನೂತನ ಧರ್ಮಾಧ್ಯಕ್ಷ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಹೇಳಿದರು. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರಗಳ ನಡೆಯುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರ ಒಳಿತನ್ನು ಬಯಸಿ ಜೀವನ ಮಾಡುವುದೆ ನಿಜವಾದ ಧರ್ಮ.

ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ Read More »

ಕರಾವಳಿ

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23, ವಿದ್ಯಾರ್ಥಿ ಮತ್ತು ಸಮಾಜದ ನಡುವಿನ ರಚನಾತ್ಮಕವಾದ ಸಂಬಂಧ ಬೆಳೆಯಬೇಕೆಂಬ ಉದ್ದೇಶದಿಂದ ಭಾರತದಾತ್ಯಂತ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸೆಪ್ಟಂಬರ್ 24ರಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ,

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ Read More »

ವಿಶೇಷ ಲೇಖನಗಳು

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ

(ನ್ಯೂಸ್ ಕಡಬ) newskadaba.com ಪೊಳಲಿ,ಸೆ.11, ಇಲ್ಲಿನ ಇತಿಹಾಸ ಪ್ರಸಿದ್ದ ಶ್ರಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗಿದ್ದು , ಹಲವಾರು ಸಂಘ ಸಂಸ್ಥೆಗಳು ಕರಸೇವೆಯ ಮೂಲಕ ದೇವಾಲಯದ ಕಾರ್ಯಗಳಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿರುತ್ತಾರೆ. ಬೆಂಜನಪದವು ಕೆನರಾ ಇಂಜಿನೀಯರಿಂಗ್ ಕಾಲೇಜಿನ ಸುಮಾರು ನೂರು ಮಂದಿ ವಿದ್ಯಾರ್ಥಿಗಳು  ಪೊಳಲಿ ರಾಜಾರಾಜೇಶ್ವರಿ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಕೈಜೋಡಿಸಿ, ನಾವೂ ಬಿಸಿಲಲ್ಲಿ ದುಡಿಯಬಲ್ಲೆವು ಎಂದು ತೋರಿಸಿಕೊಟ್ಟಿದ್ದಾರೆ. ಲವಲವಿಕೆಯಿಂದ ಕೆಲಸಗಾರರೊಂದಿಗೆ ಕೂಡಿ ಎಲ್ಲಾ ಕೆಲಸಗಳನ್ನು ಮಾಡುತ್ತಾ ನುರಿತ ಕೆಲಸಗಾರರಿಗೂ ನಿಬ್ಬೆರಗಾಗುವಂತೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವಂತೆ ಅವರ

ಪೊಳಲಿ: ಶ್ರಿ ರಾಜಾರಾಜೇಶ್ವರಿ ಸನ್ನಿಧಿಯಲ್ಲಿ ► ಕೆನರಾ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಕರಸೇವೆ Read More »

ಕರಾವಳಿ

ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಸೆ.03, ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚೀನಾ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ವಿರೋಧಿಸಿ ಕಡಬ ಪೇಟೆಯಾದ್ಯಂತ ಮೆರವಣಿಗೆ ನಡೆಸಿ ಕರಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಸಭೆಯನ್ನುದ್ದೇಶಿಸಿ ನೀತಿ ತಂಡದ ರಾಜ್ಯಾಧ್ಯಕ್ಷರಾದ ಜಯನ್ ಟಿ. ಮಾತನಾಡಿ, ಕಳಪೆ ಗುಣಮಟ್ಟದ ಕಡಿಮೆ ಬಾಳಿಕೆಯ ಚೀನಾ ಉತ್ಪಾದಿತ ವಸ್ತುಗಳನ್ನು ನಾವು ಖರೀದಿಸಬಾರದು. ಚೀನಾದ ಉತ್ಪನ್ನಗಳನ್ನು ನಮ್ಮ ದೇಶದಲ್ಲಿನ

ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ Read More »

ಕರಾವಳಿ
Scroll to Top