Nut

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10 […]

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿ ಕೊಡುವ ನಿಟ್ಟಿನಲ್ಲಿ 2024-25ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಗಳಿಗೆ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು ಜಿಲ್ಲೆಯ ಅಡಿಕೆ,ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ಅಧಿಸೂಚಿತ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರಿಗೆ ಮಾತ್ರ ಅನ್ವಯಿಸುವಂತೆ ನೋಂದಾವಣಿಗೊಳಿಸಲು ಆಗಸ್ಟ್ 2 ರವರೆಗೆ ಅವಧಿ ವಿಸ್ತರಿಸಲಾಗಿದೆ. ಬೆಳೆ ಸಾಲ

ಅಡಿಕೆ, ಕಾಳುಮೆಣಸು ಬೆಳೆ ವಿಮೆ ಯೋಜನೆ ಜಾರಿ Read More »

ಕರ್ನಾಟಕ
Scroll to Top