nws kadaba

ಅಂಡರ್-19 ವಿಶ್ವಕಪ್: ಇಂದು ಭಾರತ vs ಬಾಂಗ್ಲಾ ಕದನ, ಸೂಪರ್-6 ಮೇಲೆ ಭಾರತದ ಕಣ್ಣು!

(ನ್ಯೂಸ್‌ ಕಡಬ) newskadaba.com,ಜ.17 :  5 ಬಾರಿ ಚಾಂಪಿಯನ್‌ ಭಾರತ ತಂಡ ಈ ಬಾರಿ ಐಸಿಸಿ ಅಂಡರ್‌-19 ಏಕದಿನ ವಿಶ್ವಕಪ್‌ನಲ್ಲಿ ಸೂಪರ್‌-6 ಹಂತಕ್ಕೆ ಪ್ರವೇಶ ಖಚಿತಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ತಂಡ ಶನಿವಾರ ಬಾಂಗ್ಲಾದೇಶವನ್ನು ಎದುರಿಸಲಿದ್ದು, ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಯುಎಸ್‌ಎ ವಿರುದ್ಧ 6 ವಿಕೆಟ್‌ ಗೆಲುವು ಲಭಿಸಿತ್ತು. ಬಲಗೈ ವೇಗಿ ಹೆನಿಲ್‌ ಪಟೇಲ್‌ 16 ರನ್‌ಗೆ 5 ವಿಕೆಟ್‌ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಸುಲಭ […]

ಅಂಡರ್-19 ವಿಶ್ವಕಪ್: ಇಂದು ಭಾರತ vs ಬಾಂಗ್ಲಾ ಕದನ, ಸೂಪರ್-6 ಮೇಲೆ ಭಾರತದ ಕಣ್ಣು! Read More »

ಬ್ರೇಕಿಂಗ್ ನ್ಯೂಸ್

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್‌ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 8 ವರ್ಷದ ಮಗು ಸಾವನ್ನಪ್ಪಿದೆ. ಈ ದುರ್ಘಟನೆಯಲ್ಲಿ ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿರುವ ಘಟನೆ ಆತಂಕ ಮೂಡಿಸಿದೆ. ಬೆಂಕಿಯ ತೀವ್ರತೆಯಿಂದ ಕಟ್ಟಡದ ಕೆಳಭಾಗದಲ್ಲಿದ್ದ ಹಲವಾರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಕಟ್ಟಡದಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದಾಗಿ

ಸೋಲನ್‌: ಭೀಕರ ಅಗ್ನಿ ಅವಘಡ – 8 ವರ್ಷದ ಮಗು ಸಾವು, ಹಲವರಿಗೆ ಗಾಯ Read More »

ಕರಾವಳಿ

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 155 ರೂ. ಏರಿಕೆಯಾಗಿ 13,030 ರೂ. ಆದರೆ 24 ಕ್ಯಾರಟ್‌ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ, 169 ರೂ. ಹೆಚ್ಚಾಗಿ, 14,215 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,04,240 ರೂ. ಹಾಗೂ 10 ಗ್ರಾಂ ಚಿನ್ನದ ಬೆಲೆ 1,30,300 ರೂ. ಇದ್ದರೆ, 100 ಗ್ರಾಂಗೆ ನೀವು

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

40 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ

(ನ್ಯೂಸ್‌ ಕಡಬ)com,ಡಿ.26: ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಜಿರಿಬಮ್‌ ಜಿಲ್ಲೆಯಿಂದ ಸುಮಾರು 40 ಕೋಟಿ ರೂ. ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರೆಸೈನಿಕ ಪಡೆ ಹೇಳಿಕೆಯಲ್ಲಿ ತಿಳಿಸಿದೆ.ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅದು ತಿಳಿಸಿದೆ. ಥಾಯ್‌ ಭಾಷೆಯಲ್ಲಿ ಕ್ರೇಜಿ ಮೆಡಿಸಿನ್‌‍ ಎಂದು ಕರೆಯಲ್ಪಡುವ ಯಾಬಾ ಟ್ಯಾಬ್ಲೆಟ್‌‍, ಮೆಥಾಂಫೆಟಮೈನ್‌ ಮತ್ತು ಕೆಫೀನ್‌ ಮಿಶ್ರಣವನ್ನು ಹೊಂದಿರುವ ಹೆಚ್ಚು ವ್ಯಸನಕಾರಿ ಔಷಧವಾಗಿದೆ. ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ, ಇದು ತೀವ್ರ ಆರೋಗ್ಯ ಅಪಾಯಗಳನ್ನುಂಟುಮಾಡುತ್ತದೆ. ಡಿಸೆಂಬರ್‌

40 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10:  ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.29 ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ.ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಸಮೀಪದ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ಊಟದ ನಂತರ ನಳಿನಿಯವರು ಎಂದಿನಂತೆ

ಹಾಡಹಗಲೇ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿ; ವೃದ್ಧೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..!

(ನ್ಯೂಸ್‌ ಕಡಬ) newskadaba.com, ಆ.18: ನವದೆಹಲಿ: ‘ಮತ ಕಳ್ಳತನʼ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ. ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..! Read More »

ಬ್ರೇಕಿಂಗ್ ನ್ಯೂಸ್

ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು

(ನ್ಯೂಸ್ ಕಡಬ) newskadaba.com,ಜು .17. ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಮಣ್ಣಿನ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com,ಜು .17. ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ. ಈಗಾಗಲೇ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಿದ್ದ ಇಲಾಖೆ ಇದನ್ನು ಇದೀಗ ಪದವಿ, ಪಾಲಿಟೆಕ್ನಿಕ್‌ ಕಾಲೇಜುಗಳಿಗೂ ವಿಸ್ತರಿಸಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನ, ರ್‍ಯಾಗಿಂಗ್‌ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ,

ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಶಿಕ್ಷಣ ಇಲಾಖೆ Read More »

ಕರ್ನಾಟಕ

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್

(ನ್ಯೂಸ್ ಕಡಬ) newskadaba.com, ಜು.15. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ. ಮೌಲ್ಯದ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಕಂದಾಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಓರ್ವ ಭಾರತೀಯ ಮಹಿಳೆಯನ್ನು ಬಂಧಿಸಿದ್ದಾರೆ. ಜು.14ರಂದು ಬಂಧಿತ ಮಹಿಳೆ ದೋಹಾದಿಂದ ಮುಂಬೈ ಬಂದಿಳಿದಿದ್ದರು. ಈ ವೇಳೆ ಗುಪ್ತಚರ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 6 ಬಿಸ್ಕಟ್‌ ಬಾಕ್ಸ್ ಹಾಗೂ ಮೂರು ಚಾಕೋಲೇಟ್ ಬಾಕ್ಸ್‌ಗಳು ಪತ್ತೆಯಾಗಿವೆ. ಈ 9 ಬಾಕ್ಸ್‌ಗಳಲ್ಲಿ ಕೊಕೇನ್ ಎಂದು ಹೇಳಲಾದ ಬಿಳಿ ಪುಡಿಯ

ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್ Read More »

ಕರ್ನಾಟಕ
Scroll to Top