nws kadaba

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com, ಜು. 14. ನವದೆಹಲಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆಯಿಂದ ರಕ್ಷಿಸಲು ಖಾಸಗಿ ಮಾರ್ಗಗಳ ಮೂಲಕ ಪ್ರಯತ್ನಗಳನ್ನು ಮಾಡುತ್ತಿರುವಾಗ, ಆ ದೇಶದ ರಾಜತಾಂತ್ರಿಕ ಸೂಕ್ಷ್ಮತೆಯಿಂದಾಗಿ ಭಾರತ “ಹೆಚ್ಚೇನೂ” ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. “ಯೆಮೆನ್‌ನ ಸೂಕ್ಷ್ಮತೆಯನ್ನು ಗಮನಿಸಿದರೆ ಭಾರತ ಸರ್ಕಾರವು ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ. ಅದನ್ನು ರಾಜತಾಂತ್ರಿಕವಾಗಿ ಗುರುತಿಸಲಾಗಿಲ್ಲ” ಎಂದು ಕೇಂದ್ರ ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ […]

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ನಿನ್ನೆ ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕಾಲ್ತುಳಿತ ಘಟನೆಗೆ ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದ್ದು, ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಜೂ:04, ಮಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ ಏರಿಕೆ ಕಂಡು ಬಂದಿದ್ದು, 9,090 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 11 ರೂ. ಏರಿಕೆಯಾಗಿ 9,917 ರೂ ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,720 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 99,170 ರೂ.

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)com ಮೇ.01 ನೆಲಮಂಗಲ: ನಟ ಅಜಿತ್ ಕುಮಾರ್ ಕಾಲಿಗೆ ಗಾಯವಾಗಿ ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ಧಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯಲ್ಲಿ ನಟನನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ರಂಪಾಟದ ಕಾರಣದಿಂದಾಗಿ ನಟನಿಗೆ ಕಾಲಿಗೆ ಸಣ್ಣ ಗಾಯವಾಗಿದೆ ಎಂದು ಹೇಳಲಾಗಿದೆ. ತಮಿಳು ನಟ ಅಜಿತ್ ಕುಮಾರ್ ಅವರನ್ನು ಏಪ್ರಿಲ್ 28 ರಂದು ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಪುರಸ್ಕರಿಸಲಾಗಿದೆ. ಆದಾಗ್ಯೂ, ಒಂದು ದುರದೃಷ್ಟಕರ ಘಟನೆ ಅವರನ್ನು ಆಸ್ಪತ್ರೆಗೆ ದಾಖಲಿಸಿದೆ. ವರದಿಯ

ತಮಿಳಿನ ಖ್ಯಾತ ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್

ಚಿಕ್ಕಬಳ್ಳಾಪುರ: ರೈತರ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಎ. 29 ಚಿಕ್ಕಬಳ್ಳಾಪುರ : ಪಂಚಗಿರಿಗಳ ನಾಡು ಎಂಬ ಖ್ಯಾತಿಯ ಚಿಕ್ಕಬಳ್ಳಾಪುರದಂತೆ ಜಿಲ್ಲೆಯಲ್ಲಿ ಹಬ್ಬಿನಿಂತ ಮಲೆಯ ಸಾಲುಗಳಲ್ಲಿ ಡೈನಮೈಟ್‌ಗಳ ಭೋರ್ಗೆರೆತ,ಜಲ್ಲಿ ಕಲ್ಲುಗಳ ಸಾಗಾಟದ ನಡುವೆ ರೈತಾಪಿ ವರ್ಗದ ಎದೆಗೆ ಗುಂಡು ಹಾರಿಸಲಾಗಿದೆ. ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕಲ್ಲು ಕ್ವಾರಿಗಳ ಹೆಸರಿನಲ್ಲಿ ನಡೆಯುತ್ತಿರುವ ಪ್ರಾಕೃತಿಕ ಸಂಪ ನ್ಮೂಲಗಳ ಹರಣ ನಾಗರೀಕರನ್ನು ದಿಗಿಲುಬೀಳುವಂತೆ ಮಾಡಿರುವುದೇ ಏ28ರ ಮಂಚೇನಹಳ್ಳಿ ಬಂದ್‌ಗೆ ಕಾರಣವಾಗಿದೆ. ಹೌದು. ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿಯೇ ಅತಿ ಹೆಚ್ಚಿನ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿದ್ದು

ಚಿಕ್ಕಬಳ್ಳಾಪುರ: ರೈತರ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಫೇಲ್ ಎಂ ಒಪ್ಪಂದ: ಭಾರತದ ನೌಕಾದಳಕ್ಕೆ ಹೊಸ ಶಕ್ತಿ

(ನ್ಯೂಸ್ ಕಡಬ) newskadaba.com ಎ. 28: ನವದೆಹಲಿ: ಭಾರತ ಮತ್ತು ಫ್ರಾನ್ಸ್ ಇಂದು 26 ರಫೇಲ್ ಎಂ ವಿಮಾನಗಳಿಗೆ ₹63,000 ಕೋಟಿ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದರಿಂದ ಭಾರತೀಯ ನೌಕಾದಳದ ಶಕ್ತಿ ಹೆಚ್ಚಲಿದೆ. ಎರಡು ಎಂಜಿನ್ ಮತ್ತು ಒಂದು ಸೀಟಿನ ರಫೇಲ್ ಅತ್ಯಂತ ಶಕ್ತಿಶಾಲಿ ಫೈಟರ್ ಜೆಟ್. ಇದು ಗಾಳಿಯಿಂದ ಗಾಳಿಗೆ ಮತ್ತು ಗಾಳಿಯಿಂದ ನೆಲಕ್ಕೆ ದೂರದವರೆಗೆ ಹೊಡೆಯುವ ಕ್ಷಿಪಣಿಗಳನ್ನು ಹೊಂದಿದೆ. ರಫೇಲ್ ವಿಮಾನವನ್ನು ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಕಂಪನಿ ತಯಾರಿಸುತ್ತದೆ. ಇದರ ಎರಡು ಪ್ರಮುಖ

ರಫೇಲ್ ಎಂ ಒಪ್ಪಂದ: ಭಾರತದ ನೌಕಾದಳಕ್ಕೆ ಹೊಸ ಶಕ್ತಿ Read More »

ಬ್ರೇಕಿಂಗ್ ನ್ಯೂಸ್

ಅಮೃತಸರದ ಠಾಕೂರ್‌ ದ್ವಾರ್ ದೇಗುಲದ ಎದುರು ಸ್ಫೋಟ

(ನ್ಯೂಸ್ ಕಡಬ) newskadaba.com ಮಾ. 15 : ಪಂಜಾಬ್‌ ಅಮೃತಸರದ ಠಾಕೂರ್ ದ್ವಾರ್ ದೇವಾಲಯದ ಬಳಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಗೋಡೆ ಹಾಗೂ ಕಿಟಕಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಹಾನಿಯಾಗಿಲ್ಲ. ಆದರೆ ಖಂಡ್ವಾಲಾ ಪ್ರದೇಶದ ಸುತ್ತಮುತ್ತ ಸ್ಫೋಟದ ಶಬ್ದದಿಂದ ಜನರು ಭಯಭೀತರಾಗಿದ್ದಾರೆ. ಅಪರಿಚಿತ ವ್ಯಕ್ತಿಗಳು ದೇವಾಲಯದ ಬಳಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಕೆಲ ಸೆಕೆಂಡುಗಳ ಕಾಲಕಾದ ಅವರು, ದೇವಾಲಯದತ್ತ ಸ್ಫೋಟಕಗಳನ್ನು ಎಸೆದು, ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರದ ಠಾಕೂರ್‌ ದ್ವಾರ್ ದೇಗುಲದ ಎದುರು ಸ್ಫೋಟ Read More »

ಕರ್ನಾಟಕ

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್

(ನ್ಯೂಸ್ ಕಡಬ) newskadaba.com ಮಾ. 12: ಸರ್ಪ ಸಂಸ್ಕಾರ ಸೇವೆಯನ್ನು ಮಾಡಲು ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಗಮಿಸಿದ್ದಾರೆ. ಮಾರ್ಚ್ 11 ರಂದು, ಕತ್ರಿನಾ ಅತಿಥಿ ಗೃಹದಿಂದ ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದರು, ತಲೆಗೆ ದುಪಟ್ಟಾ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಆದಿ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ಜೊತೆಗೆ, ಅವರು ನಾಗಪ್ರತಿಷ್ಠೆ, ಸಂಕಲ್ಪ, ಮತ್ತು ಆಶ್ಲೇಷ ಬಲಿ ಸೇರಿದಂತೆ ಹಲವಾರು ಸೇವೆಯಲ್ಲಿ ಭಾಗವಹಿಸಲಿದ್ದಾರೆ. ಕೆಲ ತಿಂಗಳ ಹಿಂದೆ ಕತ್ರೀನಾ ಕುತ್ಯಾರಿನಲ್ಲಿರುವ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯ

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್ Read More »

ಕರಾವಳಿ

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಕೇವಲ ಕಾಗದದ ಹಾಳೆಗಳ ಮೇಲಿನ ಲೆಕ್ಕಾಚಾರವಲ್ಲ, ಬದಲಾಗಿ ರಾಜ್ಯದ ಏಳು ಕೋಟಿ ಕನ್ನಡಿಗರ ಭವಿಷ್ಯವನ್ನು ರೂಪಿಸುವ ಕೈಪಿಡಿ ಎಂದು ನಾನು ನಂಬುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ

ಅತಿಥಿ ಶಿಕ್ಷಕರಿಗೆ ,ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ ಬಜೆಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಗ್ಲಾದೇಶ, ಪಾಕಿಸ್ತಾನದ 137 ವಲಸಿಗರು ಶೀಘ್ರದಲ್ಲೇ ಗಡಿಪಾರು: ಜಿ. ಪರಮೇಶ್ವರ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜ್ಯದಲ್ಲಿ 25 ಪಾಕಿಸ್ತಾನಿಗಳು ಸೇರಿದಂತೆ 137 ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ವಿದೇಶಾಂಗ ಸಚಿವಾಲಯದ ಮೂಲಕ ಅವರ ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ ಅವರನ್ನು ಶೀಘ್ರದಲ್ಲೇ ಆಯಾ ದೇಶಗಳಿಗೆ ಗಡಿಪಾರು ಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಹಿರಿಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ 84, ಬೆಂಗಳೂರು ಗ್ರಾಮಾಂತರದಲ್ಲಿ 27, ಶಿವಮೊಗ್ಗದಲ್ಲಿ 12, ಹಾಸನದಲ್ಲಿ

ಬಾಂಗ್ಲಾದೇಶ, ಪಾಕಿಸ್ತಾನದ 137 ವಲಸಿಗರು ಶೀಘ್ರದಲ್ಲೇ ಗಡಿಪಾರು: ಜಿ. ಪರಮೇಶ್ವರ Read More »

ಕರ್ನಾಟಕ
Scroll to Top