nws kadaba

’ಅನೋರಾ’ಗೆ ಆಸ್ಕರ್‌ ಅವಾರ್ಡ್‌

(ನ್ಯೂಸ್ ಕಡಬ) newskadaba.com ಮಾ. 03: ವಾಷಿಂಗ್ಟನ್:‌ 97ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕದ ಲಾಸ್ ಏಂಜಲೀಸ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆದಿದೆ. ಹಾಲಿವುಡ್‌ ಸೇರಿದಂತೆ ಅನೇಕ ತಾರೆಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ನಿರೂಪಕ ಕಾನನ್ ಒ’ಬ್ರೇನ್ ಕಾರ್ಯಕ್ರಮದ ನಿರೂಪಣೆ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಸದ್ಯ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆದಿದ್ದು, ಹಲವರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಭಾರತೀಯ ಕಾಲಮಾನ ಮುಂಜಾನೆ 5.30ಕ್ಕೆ ಅವಾರ್ಡ್ ಕಾರ್ಯಕ್ರಮ ಆರಂಭ ಆಯಿತು. ಅನೋರಾ ಚಿತ್ರ ಅತ್ಯುತ್ತಮ ಸಿನಿಮಾ ಎನಿಸಿಕೊಂಡಿದ್ದು, ಇದು […]

’ಅನೋರಾ’ಗೆ ಆಸ್ಕರ್‌ ಅವಾರ್ಡ್‌ Read More »

ಬ್ರೇಕಿಂಗ್ ನ್ಯೂಸ್

ಮಾ.22ಕ್ಕೆ ಕರ್ನಾಟಕ ಬಂದ್: ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ, 6 ವರ್ಷದ ನಿಯಮದಲ್ಲಿ ಸಡಿಲಿಕೆಯಿಲ್ಲ; ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡುವುದಿಲ್ಲ. ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ ಎಂದು ಹೇಳಿದರು. ಮಕ್ಕಳಿಗೆ ಯಾವುದೇ ತೊಂದರೆ ಆಗದ ರೀತಿ ಸಹಕಾರ ನೀಡಬೇಕೆಂದು ಹೋರಾಟಗಾರರಿಗೆ

ಮಾ.22ಕ್ಕೆ ಕರ್ನಾಟಕ ಬಂದ್: ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ, 6 ವರ್ಷದ ನಿಯಮದಲ್ಲಿ ಸಡಿಲಿಕೆಯಿಲ್ಲ; ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯ ಓದುವುದರಿಂದ ಮನುಷ್ಯನು ಮಾನವೀಯತೆ ಮೆರೆಯುತ್ತಾನೆ. ಹೀಗಾಗಿ ಪ್ರತಿಯೊಬ್ಬರು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು. ಇದೇ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿರುವ ಪುಸ್ತಕ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು. ವಿಧಾನಸೌಧದಲ್ಲಿ ಓದುಗರು, ಸಾಹಿತ್ಯಾಭಿಮಾನಿಗಳಿಗೆ ಸಂತೆ ಏರ್ಪಡಿಸಲಾಗಿದ್ದು, ಸಾಹಿತ್ಯಾಸಕ್ತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇದೊಂದು ಉತ್ತಮ ಬೆಳವಣಿಗೆ ಮುಂದೆ ಪ್ರತಿ ವರ್ಷ

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಬಳಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಫೆ. 25: ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿ ಫೆ.24ರಂದು ಅಗ್ನಿ ಅವಘಡ ಸಂಭವಿಸಿದೆ.ಮುಖ್ಯರಸ್ತೆಯಲ್ಲಿ ತೆಂಗಿನ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ಪಡೆದ ಕಾರ್ಕಳ ಅಗ್ನಿಶಾಮಕ ಮತ್ತು ರಕ್ಷಣಾ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದರು. ಬೆಟ್ಟದ ಬುಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಸುತ್ತಮುತ್ತಲಿನ ಪ್ರದೇಶಕ್ಕೂ ಬೆಂಕಿ ವ್ಯಾಪಿಸಿದೆ.ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಶೇಖರ್, ಸಿಬ್ಬಂದಿಗಳಾದ ರೂಪೇಶ್, ಚಾಲಕ ಸಂಜಯ್, ಮುಜಾಂಬಿಲ್, ಭೀಮಪ್ಪ ಬೆಂಕಿ ನಂದಿಸುವ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಬಳಿ ಅಗ್ನಿ ಅವಘಡ Read More »

ಕರಾವಳಿ

ಕರಿ ಮೆಣಸಿಗೆ ಜಿಎಸ್‌ಟಿ ರದ್ದು – ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಹೇಳಿದ ಬೆಳೆಗಾರರು

(ನ್ಯೂಸ್ ಕಡಬ) newskadaba.com ಫೆ. 20. ಮಡಿಕೇರಿ: ಕೇಂದ್ರ ಸರ್ಕಾರ ಕರಿ ಮೆಣಸಿಗೆ ವಿಧಿಸಿದ್ದಂತಹ ಜಿಎಸ್‌ಟಿಯನ್ನು ಸಂಪೂರ್ಣ ತೆಗೆದು ಹಾಕಿದೆ. ಈ ಹಿನ್ನೆಲೆ ಕರಿಮೆಣಸು ಬೆಳೆಗಾರರು ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೋಬ್ಬರಿಗೆ 1 ಕೋಟಿ ಜಿಎಸ್‌ಟಿ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು. ತದನಂತರ ಅವರು ಕರ್ನಾಟಕ ಕಾಫಿ ಬೆಳೆಗಾರರ ಸಂಘ, ಕರ್ನಾಟಕ ಬೆಳೆಗಾರರ ಸಂಘ, ಕೊಡಗು ಪ್ಲಾಂಟರ್ಸ್ ಅಸೋಸಿಯೇಶನ್ ನಿಯೋಗದೊಂದಿಗೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಸಂಪರ್ಕಿಸಿ ಮನವಿಯನ್ನು ಸಲ್ಲಿಸಿದ್ದರು.

ಕರಿ ಮೆಣಸಿಗೆ ಜಿಎಸ್‌ಟಿ ರದ್ದು – ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಹೇಳಿದ ಬೆಳೆಗಾರರು Read More »

ಕರ್ನಾಟಕ

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಈ ಕ್ಷಣದಿಂದಲೇ ಜಾರಿಗೆ: ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಈ ಕ್ಷಣದಿಂದಲೇ ಜಾರಿಗೆ: ಸಿದ್ದರಾಮಯ್ಯ Read More »

ಕರ್ನಾಟಕ

ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ

(ನ್ಯೂಸ್ ಕಡಬ) newskadaba.com , ಫೆ.08. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ. ಶುಕ್ರವಾರ ಜಿಲ್ಲೆಯ ಐಗೆಜಾಂಗ್ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಪೈಕಿ ಒಂದು 303 ರೈಫಲ್, ಒಂದು ಬೋಲ್ಟ್ ಆಕ್ಷನ್ ರೈಫಲ್, 22 ಪಿಸ್ತೂಲ್‌ಗಳು, ಒಂದು 9 ಎಂಎಂ

ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶ Read More »

ಬ್ರೇಕಿಂಗ್ ನ್ಯೂಸ್

ಫೆ.1ಕ್ಕೆ ಕೆಎಂಎಫ್‌ ಸ್ಥಗಿತ ; ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.28: ವೇತನ ತಾರತಮ್ಯ ವಿರೋಧಿಸಿ ಕರ್ನಾಟಕ ಹಲು ಮಹಾಮಂಡಳ (ಕೆಎಂಎಫ್‌) ಅಧಿಕಾರಿಗಳು ಹಾಗು ಸಿಬ್ಬಂದಿ ಫೆ.1ರಿಂದ ಮುಷ್ಕರಕ್ಕೆ ಮುಂದಾಗಿರುವುದರಿಂದ ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಪ್ರಮುಖವಾಗಿ 7ನೇ ವೇತನ ಆಯೋಗದ ವರದಿಯಂತೆ ವೇತನ ಪರಿಸ್ಕರಣೆ, ಸೌಲತ್ತುಗಳನ್ನು ಯಥಾವತ್‌ ಜಾರಿ ಮಾಡುವಂತೆ ಪಟ್ಟು ಹಿಡಿದು ಫೆ.1ರಂದು ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲು ಕೆಎಂಎಫ್‌ ಹಾಗು ಎಲ್ಲಾ ಒಕ್ಕೂಟಗ ಅಧಿಕಾರಿಗಳು, ಸಿಬ್ಭಂದಿ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷರು,ವ್ಯವಸ್ಥಾಪಕ ನಿದೇರ್ಶಕರಿಗೂ ಮನವಿ ಪತ್ರದಲ್ಲಿ ಹೋರಾಟದ ವಿಷಯ ತಿಳಿಸಲಾಗಿದೆ.ತಾಂತ್ರಿಕ

ಫೆ.1ಕ್ಕೆ ಕೆಎಂಎಫ್‌ ಸ್ಥಗಿತ ; ಹಾಲಿನ ಸರಬರಾಜಿನಲ್ಲಿ ವ್ಯತ್ಯಯ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡುತನ ಪ್ರದರ್ಶಿಸಿದ ಆಟೋ ಚಾಲಕನೊಬ್ಬನನ್ನು ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಯೊಬ್ಬರು ಇದ್ದ ಆಂಬುಲೆನ್ಸ್ ಹಲಸೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪರಮೇಶ್ (49) ಬಂಧಿತನಾಗಿದ್ದ ಆಟೋ ಚಾಲಕ. ಕೂಡ್ಲುನಲ್ಲಿ ವಾಸವಾಗಿರುವ ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ Read More »

ಕರ್ನಾಟಕ

ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಡಿ.25 ಕುಂದಾಪುರ: ಗಡಿಕಾಯುವ ಸಂದರ್ಭ ರಸ್ತೆ ಅಪಘಾತವೊಂದರಲ್ಲಿ ಸೇನಾ ಟ್ರಕ್ ಪಲ್ಟಿಯಾಗಿ ಐದು ಜನ ಯೋಧರು ಸಾವನ್ನಪ್ಪಿದ ದುರಂತ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಒಬ್ಬ ಯೋಧನನ್ನು ಕುಂದಾಪುರ ಬೀಜಾಡಿಯ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ವಿವಾಹಿತವಾಗಿರುವ ಅನೂಪ್ ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅನೂಪ್ ಅವರು

ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ Read More »

ಕರಾವಳಿ
Scroll to Top