nws kadaba

ಡ್ರೈವಿಂಗ್‌ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ

(ನ್ಯೂಸ್ ಕಡಬ) newskadaba.com ಲಕ್ನೋ, ನ. 27.  ಡ್ರೈವಿಂಗ್‌ ವೇಳೆ ಚಾಲಕ ನಿದ್ದೆಗೆ ಜಾರಿದ ಪರಿಣಾಮವಾಗಿ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಐವರು ವೈದ್ಯರು ದುರ್ಮರಣಕ್ಕೀಡಾಗಿದ್ದಾರೆ. ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾದವರು ಉತ್ತರ ಪ್ರದೇಶದ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿಭಾಗದಲ್ಲಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಲಕ್ನೋದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಲಾರಿಗೆ […]

ಡ್ರೈವಿಂಗ್‌ ನಲ್ಲೇ ನಿದ್ದೆಗೆ ಜಾರಿದ ಚಾಲಕ; ಲಾರಿಗೆ ಕಾರು ಡಿಕ್ಕಿ- ಐವರು ವೈದ್ಯರ ದುರ್ಮರಣ Read More »

ಬ್ರೇಕಿಂಗ್ ನ್ಯೂಸ್

ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com  ನ. 19.ದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರಇಳಿಕೆಯಾಗಿದ್ದು, ಈ ಕುರಿತಾಗಿ  ಸರ್ಕಾರವು ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಿದ್ದು, ಹೀಗಾಗಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಎನ್‌ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್

ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ

(ನ್ಯೂಸ್ ಕಡಬ)newskadaba.com, ಅ. 12 ನವದೆಹಲಿ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಅಭಿ ಹಾಗೂ ಇನ್ನೋರ್ವ ಪ್ರವಾಸಿಗನನ್ನು ಇಲ್ಲಿನ ಲೈಫ್‌ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಇವರಿಬ್ಬರು ರಜೆಯ ಹಿನ್ನಲೆ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗಳಿಗೆ ಸಿಲುಕಿ ಮುಳುಗುವ ಹಂತದಲ್ಲಿದ್ದರು. ಇದನ್ನು ಗಮನಿಸಿದ ಲೈಫ್‌ಗಾರ್ಡ್ ಸಿಬ್ಬಂದಿಗಳಾದ ಶಿವಪ್ರಸಾದ್, ಮೋಹನ್, ಶಿವಪ್ರಸಾದ್ ಅಂಬಿಗ ಎನ್ನುವವರು ಯುವಕರನ್ನು ರಕ್ಷಿಸಿದ್ದಾರೆ.  ಇನ್ನು ರಕ್ಷಿಸಲ್ಪಟ್ಟ ಇನ್ನೊರ್ವ ಪ್ರವಾಸಿಗ

ಗೋಕರ್ಣ: ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಇಬ್ಬರ ರಕ್ಷಣೆ Read More »

ಕರಾವಳಿ

ಕರಾವಳಿಯಿಂದ ತಿರುಪತಿಗೆ ರೈಲು ಸೇವೆ ವಿಸ್ತರಣೆ

(ನ್ಯೂಸ್ ಕಡಬ)newskadaba.com, ಅ. ಉಡುಪಿ 09: ಕರ್ನಾಟಕದ ಕರಾವಳಿಯಿಂದ ತಿರುಪತಿಗೆ ಭೇಟಿ ನೀಡುವ ಭಕ್ತರಿಗೆ ಸಿಹಿಸುದ್ದಿ ದೊರೆತಿದೆ. ಭಾರತೀಯ ರೈಲ್ವೆ ಕಾಚಿಗುಡ–ಮಂಗಳೂರು ಎಕ್ಸ್‌ಪ್ರೆಸ್ ರೈಲನ್ನು ವಿಸ್ತರಣೆ ಮಾಡಲು ಒಪ್ಪಿಗೆ ನೀಡಿದೆ. ಲೋಕಸಭೆ ಚುನಾವಣೆ 2024ರ ಸಂದರ್ಭದಲ್ಲಿ ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಕರಾವಳಿ ಭಾಗದ ಜನರ ಈ ಬಹುದಿನದ ಬೇಡಿಕೆಗೆ ಈಗ ಅನುಮೋದನೆ ದೊರೆತಿದೆ. ಈ ಕುರಿತು ಉಡುಪಿ–ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಕರಾವಳಿಯಿಂದ ತಿರುಪತಿಗೆ ರೈಲು ಸೇವೆ ವಿಸ್ತರಣೆ Read More »

ಬ್ರೇಕಿಂಗ್ ನ್ಯೂಸ್

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ

(ನ್ಯೂಸ್ ಕಡಬ)newskadaba.com,ನವದೆಹಲಿ (ಅ.02)  ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ಬಳಿಕ 5858.60 ಕೋಟಿ ರೂ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಕೇಂದ್ರ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಮುಂಗಡವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಮಹಾರಾಷ್ಟ್ರಕ್ಕೆ 1,492 ಕೋಟಿ ರೂ., ಆಂಧ್ರಪ್ರದೇಶಕ್ಕೆ 1,036 ಕೋಟಿ ರೂ., ಅಸ್ಸಾಂಗೆ 716 ಕೋಟಿ ರೂ., ಬಿಹಾರಕ್ಕೆ 655.60 ಕೋಟಿ ರೂ., ಗುಜರಾತ್‌ಗೆ 600 ಕೋಟಿ

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top