nwskadaba

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ

(ನ್ಯೂಸ್ ಕಡಬ) newskadaba.com: ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6 ಕೋಟಿ 80 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. ಮಂಗಳೂರು ಪೊಲೀಸರು ಮೂಲ್ಕಿ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. “ಇಂದು, ನ್ಯಾಯಾಲಯದ ಅನುಮತಿಯೊಂದಿಗೆ, ನಾವು 2024 ರಲ್ಲಿ ಮತ್ತು 2023 ರಿಂದ ವಶಪಡಿಸಿಕೊಂಡ ಕೆಲವು ಮಾದಕ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದೇವೆ. ನಾವು ಪ್ರತಿ ವರ್ಷವೂ ಹೀಗೆ ಮಾಡುತ್ತೇವೆ” ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ […]

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ Read More »

ಕರಾವಳಿ

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ ವಲಯಗಳಾದ ಹೊಟೇಲ್, ಗ್ಯಾರೇಜು, ಕಲ್ಲುಕೋರೆ, ಪ್ಯಾಕ್ಟರಿ, ಅಪಾರ್ಟ್‍ ಮೆಂಟ್‍ ಗಳಿಗೆ

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಓ ಸೂಚನೆ Read More »

ಕರಾವಳಿ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಢಿಕ್ಕಿ; ಮಾಜಿ ಯೋಧ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ’ನಲ್ಲಿ ಭೀಕರ ಅಪಘಾತ ಸಂಭವಿಸಿ ಮಾಜಿ ಸೈನಿಕ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಬಳಿಯ ಎಕ್ಸ್ ಪ್ರೆಸ್ ವೇಯಲ್ಲಿ ಭಾನುವಾರ ಮುಂಜಾವ ಸಂಭವಿಸಿದೆ. ಮೃತರನ್ನು ಆನೇಕಲ್ ಮೂಲದ ಮಾಜಿ ಸೈನಿಕ ಕಿಶೋರ್ ಬಾಬು (45) ಎಂದು ಗುರುತಿಸಲಾಗಿದೆ. ಆನೇಕಲ್‌ನಿಂದ ತಮಿಳುನಾಡಿಗೆ ಎಕ್ಸ್‌ಯುವಿ ಮಹೇಂದ್ರ ಕಾರಿನಲ್ಲಿ ಕಿಶೋರ್ ಹಾಗೂ ನಾಲ್ವರು ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಕಾರುಗಳ ನಡುವೆ ಢಿಕ್ಕಿ; ಮಾಜಿ ಯೋಧ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಲಂಡನ್, ಡಿ. 14. ಕಾರು ಅಪಘಾತಕ್ಕೊಳಗಾಗಿ ಇಂಗ್ಲೆಂಡ್‌ ಕ್ರಿಕೆಟ್ ತಂಡದ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಅವರು ಗಾಯಗೊಂಡ ಘಟನೆ ವರದಿಯಾಗಿದೆ. ಬಿಬಿಸಿಯ “ಟಾಪ್ ಗೇರ್” ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಆಂಡ್ರ್ಯೂ ಕುಳಿತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕೂಡಲೇ ಸೆಟ್‌ನಲ್ಲಿದ್ದ ವೈದ್ಯಕೀಯ ತಂಡವು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಬಿಬಿಸಿ ತಿಳಿಸಿರುವುದಾಗಿ ವರದಿಯಾಗಿದೆ. 124 ಎಂಪಿಎಚ್ ವೇಗದಲ್ಲಿ

ಕಾರು ಅಪಘಾತ ➤ ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಸ್ಪತ್ರೆಗೆ ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top