ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ
(ನ್ಯೂಸ್ ಕಡಬ) newskadaba.com ಅ.24, ಹೊಸದಿಲ್ಲಿ: ನ್ಯಾಯದೇವತೆ ಪ್ರತಿಮೆ ಹಾಗೂ ಲಾಂಛನ ಸೇರಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಲ್ಲಿ ಮಾಡಿರುವ ಮಾರ್ಪಾಡುಗಳ ಕುರಿತು ಕಳವಳ ವ್ಯಕ್ತಪಡಿಸಿರುವ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ನೇತೃತ್ವದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ಈ ಮಾರ್ಪಾಡುಗಳ ಕುರಿತು ತನ್ನನ್ನು ಸಂಪರ್ಕಿಸಿಲ್ಲ ಎಂದು ಆರೋಪಿಸಿದ್ದು, ಈ ಮಾರ್ಪಾಡುಗಳ ಹಿಂದಿರುವ ತರ್ಕವೇನು ಎಂದೂ ಪ್ರಶ್ನಿಸಿದೆ. ಈ ಕುರಿತು ನಿರ್ಣಯ ಕೈಗೊಂಡಿರುವ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ವಕೀಲರಿಗಾಗಿ ಕೋರಿದ್ದ ಕೆಫೆ […]
ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
