obstructing traffic.

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ

(ನ್ಯೂಸ್‌ ಕಡಬ) newskadaba.com,  ಅ..24:  ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಟ್ಯಾಂಕರ್‌ ರಸ್ತೆ ಮಧ್ಯೆ ಅಡ್ಡಲಾಗಿ ನಿಂತ ಪರಿಣಾಮ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್‌ ವಾಹನ ಚಾರ್ಮಾಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತಿತ್ತು. ಇದರಿಂದ ಎರಡು ಗಂಟೆಗೂ ಹೆಚ್ಚು ಕಾಲ ಘಾಟಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು.

ಚಾರ್ಮಾಡಿ ಘಾಟಿನಲ್ಲಿ ಅಡ್ಡಲಾಗಿ ನಿಂತ ಟ್ಯಾಂಕರ್, ಸಂಚಾರಕ್ಕೆ ಅಡಚಣೆ Read More »

ಕರ್ನಾಟಕ

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ

(ನ್ಯೂಸ್‌ ಕಡಬ) newskadaba.com,  ಸೆ. 19 ಸುಳ್ಯ: ಪೊಲೀಸ್ ಠಾಣೆಯ ಮುಂಭಾಗದಲ್ಲಿ ಚೆನ್ನಕೇಶವ ದೇವಸ್ಥಾನಕ್ಕೆ ತಿರುಗುವ ಜಂಕ್ಷನ್ನಲ್ಲಿ ಲಾರಿಯ ಚಕ್ರವೊಂದು ಹೂತುಹೋಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ ರಾತ್ರಿ ಜೆಸಿಬಿಯಲ್ಲಿ ರಸ್ತೆ ಅಗೆದು ಪೈಪ್ ಕಾಮಗಾರಿ ಮಾಡಿ ಬೆಳಿಗ್ಗೆ ಮುಚ್ಚಿದ್ದು, ಅಲ್ಲಿ ವಾಹನ ಸಂಚಾರ ಸಂದರ್ಭ ಇಂದು ಬೆಳಿಗ್ಗೆ ವಾಹನ ಹೂತು ರಸ್ತೆ ಬ್ಲಾಕ್ ಆಗಿತ್ತು. ಅರ್ಧ ಗಂಟೆಯ ಬಳಿಕ ವಾಹನವನ್ನು ತೆಗೆದು ರಸ್ತೆ ಗುಂಡಿಯನ್ನು ಮುಚ್ಚಲಾಗಿತ್ತು. ಇದೀಗ ಸಂಜೆ ಮತ್ತೆ ಲಾರಿಯೊಂದರ ಚಕ್ರ ಹೂತುಹೋಗಿದೆ. ಪರಿಣಾಮವಾಗಿ

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top