Ockhi

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.03. ಓಖಿ ಚಂಡಮಾರುತದ ಪರಿಣಾಮದಿಂದಾಗಿ ಸೋಮೇಶ್ವರ, ಉಳ್ಳಾಲ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಎದ್ದಿರುವ ಸಮುದ್ರದ ಅಲೆಗಳ ಅಬ್ಬರವು ಭಾನುವಾರ ಬೆಳಗ್ಗೆಯೂ ಮುಂದುವರಿದಿದೆ. ಶನಿವಾರ ರಾತ್ರಿಯಿಂದ ಸಮುದ್ರದ ಬೃಹತ್ ಅಲೆಗಳು ಸೋಮೇಶ್ವರ, ಉಚ್ಚಿಲ ಪರಿಸರದ ಕೆಲವು ಮನೆಗಳಿಗೆ ಅಪ್ಪಳಿಸಿ ಸಮುದ್ರ ತೀರದ ನಿವಾಸಿಗಳನ್ನು ಆತಂಕಗೊಳಿಸಿತ್ತು. ಉಳ್ಳಾಲದ ರೆಸಾರ್ಟ್ ಒಂದರ ತಡೆಗೋಡೆಯು ಸಮುದ್ರದ ಅಲೆಗಳಿಗೆ ಸಿಲುಕಿ ಕುಸಿದಿತ್ತು. ಶನಿವಾರ ತಡರಾತ್ರಿಯಿಂದ ಸಮುದ್ರವು ಶಾಂತವಾಗತೊಡಗಿದ್ದು ಅಲೆಗಳ ಅಬ್ಬರ ಮಾತ್ರ ಮುಂದುವರಿದಿದೆ. ಮುಂಜಾಗ್ರತ ಕ್ರಮವಾಗಿ ಪರಿಸರದ ವಿವಿಧೆಡೆ […]

ಉಳ್ಳಾಲ: ಮುಂದುವರಿದ ಕಡಲ‌ಬ್ಬರ ► ರೆಸಾರ್ಟ್ ತಡೆಗೋಡೆ ಕುಸಿತ Read More »

ಕರಾವಳಿ

‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.02. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ‘ಓಖೀ’ ಚಂಡಮಾರುತದ ಎಫೆಕ್ಟ್ ಕರಾವಳಿ ಭಾಗದಲ್ಲಿ ಕಾಣತೊಡಗಿದ್ದು, ಸಮುದ್ರದ ಭೋರ್ಗರೆತ ಹೆಚ್ಚಾಗುತ್ತಿದೆ. ಉಳ್ಳಾಲ – ಸೋಮೇಶ್ವರದಲ್ಲಿ ರಸ್ತೆಗೆ ಅಪ್ಪಳಿಸಿದ ಸಮುದ್ರದ ಅಲೆಗಳಿಂದಾಗಿ ರೆಸಾರ್ಟ್ ನ ತಡೆಗೋಡೆ ಕುಸಿದಿದ್ದು, ಅಲೆಯ ಅಬ್ಬರಕ್ಕೆ ರೆಸಾರ್ಟ್ ನಲ್ಲಿದ್ದ ಜನ ದಿಕ್ಕುಪಾಲಾಗಿ ಓಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಪರಿಸರದಲ್ಲಿ ಪೊಲೀಸರು ಮುನ್ನೆಚ್ಚರಿಕೆ ಘೋಷಿಸಿದ್ದಾರೆ. ಉಚ್ಚಿಲದಲ್ಲಿ ಮನೆಗೆ‌ ಸಮುದ್ರದ ನೀರು ಬಂದಿದೆ. ಇನ್ನುಳಿದಂತೆ ಪಣಂಬೂರು, ಪಡುಬಿದ್ರಿ, ಕಾಪು,

‘ಓಖೀ’ ಚಂಡಮಾರುತಕ್ಕೆ ಮಂಗಳೂರು ತತ್ತರ ► ಉಳ್ಳಾಲ ಪರಿಸರದಲ್ಲಿ ಮನೆಗೆ ನುಗ್ಗಿದ ಸಮುದ್ರದ ನೀರು Read More »

ಕರಾವಳಿ
Scroll to Top