odisha

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಅ.03 ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಭಾರಿ ಮಳೆಯಿಂದಾಗಿ ಒಡಿಶಾದಲ್ಲಿ ಉಂಟಾದ ಭೂಕುಸಿತದಿಂದಾಗಿ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ರಾಜ್ಯದ ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಹಲವಾರು ಪ್ರದೇಶಗಳು ವ್ಯಾಪಕವಾಗಿ ಜಲಾವೃತವಾಗಿವೆ.ಗಂಜಾಂ ಜಿಲ್ಲೆಯ ಗೋಪಾಲ್ಪುರ ಬಳಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿಯನ್ನು ದಾಟುತ್ತಿದ್ದಂತೆ ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ. ಒಡಿಶಾದ 16 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಬಗ್ಗೆ ‘ರೆಡ್’ ಅಲರ್ಟ್, […]

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ Read More »

ಕರಾವಳಿ

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ

(ನ್ಯೂಸ್‌ ಕಡಬ) newskadaba.com ಜು. 22: ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುತ್ತಿದ್ದ 18 ವರ್ಷದ ಯುವತಿಯನ್ನು ಇಬ್ಬರು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ಮತ್ತೊಂದು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಹಿಳಾ ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಅತ್ಯಚಾರ ನಡೆಸಲಾಗಿದೆ ಎಂದು ಸಂತ್ರಸ್ಥೆ ತಂದೆ ಪೊಲೀಸ್‌‍ ದೂರಿನಲ್ಲಿ ಆರೋಪಿಸಿದ್ದಾರೆ. ಆಕೆಯನ್ನು ಕೃಷಿಭೂಮಿಗೆ

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್‌ ಕಡಬ) newskadaba.com ಜು.29 : ಪುರಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ, ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ನಂತರ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ನಿರ್ಲಕ್ಷ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳರುವ ಸಿಎಂ, ಡಿಸಿಪಿ ಬಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬಿಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »

ರಾಷ್ಟ್ರೀಯ ನ್ಯೂಸ್

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಸೆ. 25. 70 ವರ್ಷದ ಅಂಗವಿಕಲ ವೃದ್ದೆಯೊಬ್ಬರು ತಮ್ಮ ವೃದ್ಧಾಪ್ಯ ಪಿಂಚಣಿ ಪಡೆಯಲು ಸ್ಥಳೀಯ ಪಂಚಾಯತ್ ಕಚೇರಿಗೆ ಸುಮಾರು ಎರಡು ಕಿಲೋಮೀಟರ್ ತೆವಳಿಕೊಂಡು ಹೋದ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮಹಿಳೆ ತೆವಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪತುರಿ ದೆಹುರಿ ಎಂಬ ಹೆಸರಿನ ವೃದ್ಧ ಮಹಿಳೆ ಜೀವನೋಪಾಯಕ್ಕಾಗಿ ತನ್ನ ಪಿಂಚಣಿಯನ್ನೇ ಅವಲಂಬಿಸಿದ್ದಾರೆ. ಅವರಿಗೆ ಈ ಹಿಂದೆ ನಡೆದ ಅಪಘಾತದಿಂದ ಅಂಗವೈಕಲ್ಯ ಉಂಟಾಗಿ ಸರಿಯಾಗಿ ನಡೆಯಲು ಸಾಧ್ಯವಾಗುತ್ತಿಲ್ಲ

ಪಿಂಚಣಿಗಾಗಿ ಪಂಚಾಯತ್ ಗೆ ತೆವಳಿಕೊಂಡು ಹೋದ 70ರ ವೃದ್ದೆ- ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 08. ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ್ದ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮತ್ತು ಸ್ಟೇಷನರಿ ಗೂಡ್ಸ್ ಈ ಮೂರು ರೈಲುಗಳ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೇ ಸಿಬಂದಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಿಯೋಜಿಸಲಾದ ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ತಂತ್ರಜ್ಞ ಪಪ್ಪು

ಒಡಿಶಾ ರೈಲು ದುರಂತ- ಮೂವರು ಸಿಬಂದಿಗಳನ್ನು ವಶಕ್ಕೆ ಪಡೆದ ಸಿಬಿಐ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು

(ನ್ಯೂಸ್ ಕಡಬ)newskadba.com ಒಡಿಶಾ, ಜೂ  08 . ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಜ್ಪುರ ಕಿಯೋಂಜರ್ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಚಲಿಸಲು ಆರಂಭಿಸಿದೆ.ಇನ್ನು ಗಾಯಗೊಂಡ ಕಾರ್ಮಿಕರನ್ನು ಕಟಕ್ ಎಸ್ ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ

(ನ್ಯೂಸ್ ಕಡಬ) newskadaba.com ಒಡಿಶಾ, ಜೂ. 05. ಕಳೆದ ವಾರ ನಡೆದ ಭೀಕರ ರೈಲು ದುರಂತದ ದುಃಖ ಮಾಸುವ ಮುನ್ನವೇ ಬಾರ್ಗಢ ಜಿಲ್ಲೆಯ ಮೆಂಧಪಾಲಿ ಬಳಿ ಗೂಡ್ಸ್ ರೈಲಿನ ಐದು ಬೋಗಿಗಳು ಹಳಿತಪ್ಪಿದ ಘಟನೆ ವರದಿಯಾಗಿದೆ. ವರದಿಯ ಪ್ರಕಾರ, ಸುಣ್ಣದಕಲ್ಲು ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಹಲವಾರು ವ್ಯಾಗನ್‌ಗಳು ಬರ್ಗರ್‌ನಲ್ಲಿ ಹಳಿತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಒಡಿಶಾದ ಮತ್ತೊಂದು ಜಿಲ್ಲೆಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು- ತಪ್ಪಿದ ಅನಾಹುತ ➤ ಬಾಲಸೋರ್ ಭೀಕರ ದುರಂತದ ಬೆನ್ನಲ್ಲೇ ಘಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಣ್ಯದಲ್ಲಿ ನಿಗೂಢವಾಗಿ ಸಿಕ್ಕ ಸೂಟ್​ಕೇಸ್​ ತೆರೆದ ಪೊಲೀಸರಿಗೆ ಕಾದಿತ್ತು ಶಾಕ್​..!

(ನ್ಯೂಸ್ ಕಡಬ)newskadaba.com ಭುವನೇಶ್ವರ, ಜ.25. ಒಡಿಶಾದ ಗ್ರಾಮವೊಂದರ ಸಮೀಪದ ಅರಣ್ಯದಲ್ಲಿ ಅನಾಥವಾಗಿ ಬಿದ್ದಿದ್ದ ಸೂಟ್​ಕೇಸ್ ತೆರೆದ ಪೊಲೀಸರು ಅದರಲ್ಲಿದ್ದ ವ್ಯಕ್ತಿಯೊಬ್ಬನ ಶವವನ್ನು ಕಂಡು ಶಾಕ್​ ಆಗಿದ್ದಾರೆ. ಈ ಘಟನೆ ಖೋರ್ಧಾ ಜಿಲ್ಲೆಯ ನಚುನಿ ಪೊಲೀಸ್​ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದ ಸಮೀಪ ಇರುವ ಅರಣ್ಯದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋರಂಜನ್​ ಮೋಹಪಾತ್ರ (32) ಎಂದು ಗುರುತಿಸಲಾಗಿದೆ. ಆತ ರಣಪುರ್ ಬ್ಲಾಕ್ ಅಡಿಯಲ್ಲಿ ಬರುವ ಬಲಭದ್ರಪುರ ಪಂಚಾಯತ್‌ನ ಲಖಪದ ಗ್ರಾಮದ ಗಂಗಾಧರ್ ಅವರ ಪುತ್ರ. ಉರುವಲು ಸಂಗ್ರಹಿಸಲು ಕಾಡಿಗೆ

ಅರಣ್ಯದಲ್ಲಿ ನಿಗೂಢವಾಗಿ ಸಿಕ್ಕ ಸೂಟ್​ಕೇಸ್​ ತೆರೆದ ಪೊಲೀಸರಿಗೆ ಕಾದಿತ್ತು ಶಾಕ್​..! Read More »

ರಾಷ್ಟ್ರೀಯ ನ್ಯೂಸ್
Scroll to Top