odissha

ಒಡಿಶಾ: ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆ

(ನ್ಯೂಸ್‌ ಕಡಬ)com,ಡಿ.25 ದೆಹಲಿ: ಒಡಿಶಾದ ಕಂಧಮಾಲ್ ಜಿಲ್ಲೆಯ ವಿವಿಧೆಡೆ ನಿನ್ನೆ ಮತ್ತು ಇಂದು ನಡೆದ ಎರಡು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ಮಾವೋವಾದಿ ಹೋರಾಟಗಾರರು ಹತರಾಗಿದ್ದಾರೆ. ಬುಧವಾರ ಬೆಲಗಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಮ್ಮ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಇನ್ನು ಗುರುವಾರ ಚಾಕಪಾದ್ ಪೊಲೀಸ್ ಠಾಣೆ ವ್ಯಾಪ್ತಿಯ ನಾರಿಗ್ ಜೊಲ್ಲ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 23 ತಂಡಗಳನ್ನು ರೂಪಿಸಲಾಗಿತ್ತು. […]

ಒಡಿಶಾ: ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ; ಐವರು ನಕ್ಸಲರು ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಮುಂದಿನ 2 ದಿನ ಭಾರೀ ಮಳೆ- ಐಎಂಡಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com, ಆ.26 : ಒಡಿಶಾದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಮುದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಉತ್ತರ ಒಡಿಶಾದ ಬಾಲಸೋರ್, ಭದ್ರಕ್ ಮತ್ತು ಜಾಜ್‌ಪುರ ಜಿಲ್ಲೆಗಳ 170 ಕ್ಕೂ ಹೆಚ್ಚು ಗ್ರಾಮಗಳು ಜಲಾವೃತಗೊಂಡಿವೆ. ಬಲಿಯಾಪಾಲ್, ಭೋಗ್ರೈ ಮತ್ತು ಜಲೇಶ್ವರ್ ವ್ಯಾಪ್ತಿಯ 130 ಗ್ರಾಮಗಳು ಹಾಗೂ ಜಾಜ್‌ಪುರದ ಸುಮಾರು 45 ಗ್ರಾಮಗಳು ಪ್ರವಾಹ ಪೀಡಿತವಾಗಿದೆ. ಭದ್ರಕ್

ಒಡಿಶಾದ 170ಕ್ಕೂ ಹೆಚ್ಚು ಗ್ರಾಮಗಳು ಜಲಾವೃತ; ಮುಂದಿನ 2 ದಿನ ಭಾರೀ ಮಳೆ- ಐಎಂಡಿ ಎಚ್ಚರಿಕೆ Read More »

ಕರಾವಳಿ

ಒಡಿಶಾ: ‘ಡಾನಾ’ ಚಂಡಮಾರುತ- 5.84 ಲಕ್ಷ ಜನರ ಸ್ಥಳಾಂತರ ಕುರಿತು ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ

(ನ್ಯೂಸ್ ಕಡಬ) newskadaba.com ಅ.25, ಭುವನೇಶ್ವರ: ಡಾನಾ ಚಂಡಮಾರುತ ಒಡಿಶಾ ತೀರಕ್ಕೆ ಅಪ್ಪಳಿಸಿದ್ದು, ಈ ಪರಿಣಾಮ ಇನ್ನೂ 2-3 ಗಂಟೆಗಳ ಕಾಲ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಡಾನಾ ಚಂಡಮಾರುತ ಕಳೆದ ಮಧ್ಯರಾತ್ರಿ ಅಪ್ಪಳಿಸಲು ಪ್ರಾರಂಭವಾಯಿತು. ತೀವ್ರ ಚಂಡಮಾರುತವು ಮುಂಜಾನೆ 3.30 ಗಂಟೆಗೆ ಭಿತರ್ಕಾನಿಕಾದಿಂದ ಉತ್ತರ-ಈಶಾನ್ಯಕ್ಕೆ 20 ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿದೆ. ಮುಂದಿನ ಮೂರ್ನಾಲ್ಕು ಗಂಟೆ ಅದರ ತೀವ್ರತೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.ಪ್ರತಿ ಗಂಟೆಗೆ 120 ಕಿ.ಮೀ

ಒಡಿಶಾ: ‘ಡಾನಾ’ ಚಂಡಮಾರುತ- 5.84 ಲಕ್ಷ ಜನರ ಸ್ಥಳಾಂತರ ಕುರಿತು ಸಿಎಂ ಜೊತೆ ಪ್ರಧಾನಿ ಮೋದಿ ಚರ್ಚೆ Read More »

ಬ್ರೇಕಿಂಗ್ ನ್ಯೂಸ್

ಡಾನಾ ಚಂಡಮಾರುತ ಹಿನ್ನೆಲೆ; ಒಡಿಶಾ, ಪಶ್ಚಿಮ ಬಂಗಾಳಕ್ಕೆ ಹೋಗುವ ರೈಲು ಸೇವೆ ರದ್ದು

(ನ್ಯೂಸ್ ಕಡಬ) newskadaba.com ಅ.23.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಆಗ್ನೇಯ ರೈಲ್ವೆ ವ್ಯಾಪ್ತಿಯ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ ೧೫೦ ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳ ಸೇವೆಯನ್ನು ಭಾರತೀಯ ರೈಲ್ವೇ ರದ್ದುಗೊಳಿಸಿದೆ. ಹೌರಾ-ಸಿಕಂದರಾಬಾದ್ ಫಲಕ್ನುಮಾ ಎಕ್ಸ್‌ಪ್ರೆಸ್, ಕಾಮಖ್ಯ-ಯಶವಂತಪುರ ಎಸಿ ಎಕ್ಸ್‌ಪ್ರೆಸ್, ಹೌರಾ-ಪುರಿ ಶತಾಬ್ದಿ ಎಕ್ಸ್‌ಪ್ರೆಸ್, ಹೌರಾ-ಭುವನೇಶ್ವರ ಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ಹೌರಾ-ಯಶವಂತಪುರ ಎಕ್ಸ್‌ಪ್ರೆಸ್ ರೈಲುಗಳನ್ನು ಸೇರಿ 150 ಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ. ಅಕ್ಟೋಬರ್

ಡಾನಾ ಚಂಡಮಾರುತ ಹಿನ್ನೆಲೆ; ಒಡಿಶಾ, ಪಶ್ಚಿಮ ಬಂಗಾಳಕ್ಕೆ ಹೋಗುವ ರೈಲು ಸೇವೆ ರದ್ದು Read More »

ಬ್ರೇಕಿಂಗ್ ನ್ಯೂಸ್
Scroll to Top