office

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com , ಮೇ.15. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೈಯಲ್ಲಿರುವ ಮಂಜುನಾಥ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತನಿಖೆಯ ಭಾಗವಾಗಿ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು […]

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ. 22. ತಾಲೂಕಿನ ಗೃಹರಕ್ಷಕ ದಳದ ನೂತನ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಬೇಕು ಎಂದು ಶುಭ ಹಾರೈಸಿದರು. ಇನ್ನು ಮುಂದೆ

ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಕರಾವಳಿ
Scroll to Top