officer

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಅಣ್ಣಾಮಲೈ ತನ್ನ ರಾಜೀನಾಮೆ ಪತ್ರವನ್ನು ಡಿಜಿಐಜಿಪಿಗೆ ಸಲ್ಲಿಸಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆಯಾಗಲಿದ್ದು, ಆ ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಮಾಹಿತಿ ಹಕ್ಕಿನಲ್ಲಿ ಮಾಹಿತಿ ನೀಡಲು ನಿರಾಕರಣೆ ► ಕಾರ್ಮಿಕ ಇಲಾಖಾ ಅಧಿಕಾರಿ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.07. ಪುತ್ತೂರು ತಾಲೂಕಿನ ಕಾರ್ಮಿಕ ಇಲಾಖಾ ಹಿರಿಯ ಅಧಿಕಾರಿಯಲ್ಲಿ ಇಲಾಖಾ ಮಾಹಿತಿ ಕೋರಿ ಮಾಹಿತಿ ಹಕ್ಕಿನಡಿ ಅರ್ಜಿ ಹಾಕಿದ್ದ ಮಾಹಿತಿ ಹಕ್ಕು ಕಾರ್ಯಕರ್ತರೋರ್ವರಿಗೆ ಅಧಿಕಾರಿಯು ಮಾಹಿತಿ ನಿರಾಕರಿಸಿದ್ದಾರೆ. ಈ ಬಗ್ಗೆ ಕಾರ್ಯಕರ್ತ ಮೇಲಾಧಿಕಾರಿಗೆ ಅಫೀಲು ಮಾಡಿದ ಹಿನ್ನೆಲೆಯಲ್ಲಿ ಅದೇ ಅಧಿಕಾರಿ ಮತ್ತೆ ಮಾಹಿತಿ ನೀಡಿದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕಬಕ ಸಂಜೀವ ಎಂಬುವವರು ಕಾರ್ಮಿಕ ಇಲಾಖೆಯಲ್ಲಿನ ಕೆಲವು ಮಾಹಿತಿಯನ್ನು ಕೋರಿ ಅಗೋಸ್ತು.26 ರಂದು ಮಾಹಿತಿ ಅರ್ಜಿ ಹಾಕಿದ್ದರು. ಆದರೆ ಅವರಿಗೆ ಕೋರಿದ

ಪುತ್ತೂರು: ಮಾಹಿತಿ ಹಕ್ಕಿನಲ್ಲಿ ಮಾಹಿತಿ ನೀಡಲು ನಿರಾಕರಣೆ ► ಕಾರ್ಮಿಕ ಇಲಾಖಾ ಅಧಿಕಾರಿ ವಿರುದ್ಧ ದೂರು Read More »

ಕರಾವಳಿ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.30. ಪೊಲೀಸರು ಎಂದರೆ ಜನರ ರಕ್ಷಣೆಗೆಂದು ಇರುವ ಇಲಾಖೆಯಾಗಿದ್ದು, ಸಮಾಜದ ರಕ್ಷಣೆಯ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ. ಆದರೆ ಬರೋಬ್ಬರಿ 15 ಪೊಲೀಸರನ್ನು ಸೇವೆಗೆಂದು ನಿಯೋಜಿಸಲ್ಪಟ್ಟಿರುವ ಐಜಿಪಿ ಬಂಗಲೆಯಲ್ಲಿ ಕಳ್ಳತನ ನಡೆದಿದೆ ಎಂದರೆ ನಂಬಬಹುದಾ..? ನಂಬಲೇ ಬೇಕು… ಮಂಗಳೂರಿನ ಮೇರಿಹಿಲ್ ಹೆಲಿಪ್ಯಾಡ್ ಪಕ್ಕದಲ್ಲಿರುವ ಪಶ್ಚಿಮ ವಲಯ ಐಜಿಪಿಯವರ ನಿವಾಸದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಎಕರೆ ವ್ಯಾಪ್ತಿಯಲ್ಲಿರುವ ಈ ಬಂಗಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಿದೆಯಾ ಎನ್ನುವ

ಮಂಗಳೂರು: ಪೊಲೀಸ್ ಸರ್ಪಗಾವಲು ನಡುವೆಯೂ ಐಜಿಪಿ ಬಂಗಲೆಯಿಂದ ಕಳ್ಳತನ ► ತಿಂಗಳು ಕಳೆದರೂ ಕಳ್ಳರ ಪತ್ತೆ ಮಾಡಲಾಗದೆ ಪೊಲೀಸರ ನಿರ್ಲಕ್ಷ್ಯತನ Read More »

ಕರಾವಳಿ
Scroll to Top