one in critical condition

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಎಂಆರ್‌ಪಿಎಲ್‌ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM‌‌‌‌&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್‌ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್‌ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ […]

ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ Read More »

ಕರಾವಳಿ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಾ. 06 ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಸಂಜೆ ಸಂಭವಿಸಿದ ಆಹಾರ ವಿಷದ (ಫುಡ್ ಪಾಯಿಸನ್) ಘಟನೆಯಲ್ಲಿ ೪೫ ವಿಚಾರಣಾಧೀನ ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಂಜೆ ೪:೩೦ರ ಸುಮಾರಿಗೆ ಕೆಲವು ಕೈದಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ದಾಖಲಾದ ೪೫ ಕೈದಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಕೈದಿಗಳು ಮಧ್ಯಾಹ್ನದ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ Read More »

ಕರಾವಳಿ
Scroll to Top