‘One Nation

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು : ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತುಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಿಳಿಸಿದರು. ಪ್ರಜಾಸತ್ತಾತ್ಮಕ ವ್ಯವಸ್ಥೆ ಬಲಪಡಿಸುವ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತಾಗಬೇಕು ಎಂದು ಆಶಿಸಿದ್ದಾರೆ. ತಮಿಳುನಾಡು ಬಜೆಟ್‌ನಲ್ಲಿ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರ ‘ರೂ’ ನೊಂದಿಗೆ ಬದಲಾಯಿಸುವ ಡಿಎಂಕೆ ನಿರ್ಧಾರವನ್ನು ಉಲ್ಲೇಖಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ‘ಒಂದು ರಾಷ್ಟ್ರ, […]

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

’ಒನ್ ನೇಷನ್, ಒನ್ ಎಲೆಕ್ಷನ್’ ಶೀಘ್ರದಲ್ಲೇ ಜಾರಿ- ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ)newskadaba.com ಅಹಮದಾಬಾದ್, ಅ. 31.  ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಶೀಘ್ರದಲ್ಲೇ ಒಂದು ದೇಶ, ಒಂದು ಎಲೆಕ್ಷನ್‌ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಒನ್ ನೇಷನ್, ಒನ್ ಎಲೆಕ್ಷನ್’ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದಿರುವ ಪ್ರಧಾನಿ ಮೋದಿ, ದೇಶದ ಎಲ್ಲಾ ಚುನಾವಣೆಗಳನ್ನು ಒಂದೇ ದಿನದಲ್ಲಿ ಅಥವಾ

’ಒನ್ ನೇಷನ್, ಒನ್ ಎಲೆಕ್ಷನ್’ ಶೀಘ್ರದಲ್ಲೇ ಜಾರಿ- ಪ್ರಧಾನಿ ಮೋದಿ ಘೋಷಣೆ Read More »

ರಾಷ್ಟ್ರೀಯ ನ್ಯೂಸ್
Scroll to Top