ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..!

(ನ್ಯೂಸ್‌ ಕಡಬ) newskadaba.com, ಆ.18: ನವದೆಹಲಿ: ‘ಮತ ಕಳ್ಳತನʼ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ. ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು […]

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಮುಂದು..! Read More »

ಬ್ರೇಕಿಂಗ್ ನ್ಯೂಸ್