Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ
(ನ್ಯೂಸ್ ಕಡಬ) newskadaba.com, ಆ.27: ರಾಜ್ಯದಲ್ಲಿ ಇಂದಿನಿಂದ ಸೆ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಕೆಲವು ಒಳನಾಡು ಜಿಲ್ಲೆಗಳಿಗೆ ಆ.29ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, […]
Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ Read More »
ಕರ್ನಾಟಕ


