ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಅಂತರ್ಜಲವನ್ನು ವಿವೇಚನಾ ರಹಿತವಾಗಿ ಬಳಸುವುದನ್ನು ಹಾಗೂ ಅಂತರ್ಜಲ ಲಭ್ಯತೆ ಅನುಸಾರ ಬಳಸದೆ ಇರುವ ಕಾರಣ ಅಂತರ್ಜಲ ಮಟ್ಟವು ಕುಸಿಯುತ್ತಿರುವುದನ್ನು ನಿಯಂತ್ರಿಸಲು ಮತ್ತು ಮಾನ್ಯ ರಾಷ್ರ್ಟೀಯ ಹಸಿರು ಪೀಠ (ಓಉಖಿ) ಆದೇಶದನ್ವಯ ಹಾಗೂ ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಸಭೆ ನಡವಳಿಯಂತೆ ಕೈಗಾರಿಕಾ, ವಾಣಿಜ್ಯ, ಮನರಂಜನೆ, ಮೂಲಸೌಕರ್ಯ, ಗಣಿಗಾರಿಕೆ ಮತ್ತು ಇತರೆ ಉದ್ದೇಶಕ್ಕಾಗಿ ಬಳಸುತ್ತಿರುವವರಿಗೆ ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶಿಸಿರುತ್ತಾರೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ವಸತಿ ಸಮುಚ್ಚಯ, ವಾಣಿಜ್ಯ(ಕಮರ್ಶಿಯಲ್), ಮನರಂಜನೆ, […]
ಅಂತರ್ಜಲ ಪ್ರಾಧಿಕಾರದಿಂದ ಅನುಮತಿ ಪಡೆಯಲು ಆದೇಶ Read More »
ಕರಾವಳಿ