Padma Prashasthi

8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿನ ಅಪಾರ ಪ್ರತಿಭೆಯನ್ನು ತೋರಿಸುತ್ತದೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.26. ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ. ಯಾವುದೇ ನಿರೀಕ್ಷೆಗಳಿಲ್ಲದೆ ದೇಶಕ್ಕೆ ಉತ್ಕೃಷ್ಟ ಕೊಡುಗೆ ನೀಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು. ಕರ್ನಾಟಕದಿಂದ ಮಾಜಿ ಸಿಎಂ ಎಸ್ಎಂ ಕೃಷ್ಣ, ಸಮಾಜ ಸೇವಕಿ ಸುಧಾ ಮೂರ್ತಿ […]

8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿನ ಅಪಾರ ಪ್ರತಿಭೆಯನ್ನು ತೋರಿಸುತ್ತದೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕೇಂದ್ರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ➤ 6 ಕನ್ನಡಿಗರು ಸೇರಿ 106 ಸಾಧಕರಿಗೆ ಗೌರವ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.26. 74ನೇ ಗಣರಾಜ್ಯೋತ್ಸವದ ಮುನ್ನ ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನ ಘೋಷಿಸಿದ್ದು, ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಪ್ಪ, ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳಲ್ಲಿ ಒಟ್ಟಾರೆ 19 ಪ್ರಶಸ್ತಿ ಪುರಸ್ಕೃತರು ಮಹಿಳೆಯರಾಗಿದ್ದಾರೆ. ಈ ಪಟ್ಟಿಯಲ್ಲಿ ವಿದೇಶಿಯರು / ಎನ್‌ಆರ್‌ಐ / ಪಿಐಒ

ಕೇಂದ್ರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ➤ 6 ಕನ್ನಡಿಗರು ಸೇರಿ 106 ಸಾಧಕರಿಗೆ ಗೌರವ Read More »

ರಾಷ್ಟ್ರೀಯ ನ್ಯೂಸ್
Scroll to Top