pakistan

ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್

(ನ್ಯೂಸ್‌ ಕಡಬ) newskadaba.com,  ನ.03: ಪಾಕಿಸ್ತಾನ, ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದ್ರೆ ಯಾರೂ ಅದರ ಬಗ್ಗೆ ಮಾತನಾಡ್ತಿಲ್ಲ. ಆದ್ರೆ […]

ಪಾಕ್, ಚೀನಾ, ರಷ್ಯಾ ಪರಮಾಣು ಪರೀಕ್ಷೆ ನಡೆಸುತ್ತಿವೆ, ನಾವೂ ಸಹ ನಡೆಸುತ್ತೇವೆ-ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.03 ಇಸ್ಲಾಮಾಬಾದ್: ಬಾಂಬ್ ಸ್ಫೋಟದಿಂದ 9 ಜನರು ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದೆ.ಪೇಶಾವರದ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಧಿಕಾರಿಗಳು ಬಾಂಬ್ ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಬಲೂಚಿಸ್ತಾನ್ ಸಿಎಂ ಮೀರ್ ಸರ್ಫ್ರಾಜ್ ಬುಗ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ‘ಇದೊಂದು ಭಯೋತ್ಪಾದಕ ಕೃತ್ಯ. ಬಾಂಬ್ ದಾಳಿ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ತಕ್ಷಣ ಪ್ರತಿಕ್ರಿಯಿಸಿ ನಾಲ್ವರು

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ Read More »

ಕರಾವಳಿ

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.26:‌ ಏಷ್ಯಾಕಪ್‌ ಟಿ20 ಟೂರ್ನಿಯು ಸೆ.9ರಿಂದ ಆರಂಭವಾಗಲಿದೆ. ಈ ಪಂದ್ಯ ಯುಎಇನಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಪೈಕಿ 6 ಟೀಂಗಳ ಫೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಒಮಾನ್‌ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ತಿಳಿಯೋಣ. ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್

(ನ್ಯೂಸ್‌ ಕಡಬ) newskadaba.com ಆ.20 ನವದೆಹಲಿ: ‘ಪಾಕಿಸ್ತಾನದೊಂದಿಗಿನ ಬಾಂಧವ್ಯ ಸಹಜ ಸ್ಥಿತಿಗೆ ತರುವ ವಿಚಾರದಲ್ಲಿ ಭಾರತಕ್ಕೆ ಇನ್ನೊಂದು ಹೆಜ್ಜೆ ಮುಂದಿಡುವ ಹಂಬಲವಿಲ್ಲ. ಇದಕ್ಕಾಗಿ ತನ್ನ ನೆಲದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳನ್ನು ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ಮೊದಲ ಹೆಜ್ಜೆ ಇಡಬೇಕು’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಪಾಕಿಸ್ತಾನದ ನಡವಳಿಕೆಯನ್ನು ಗಮನಿಸಿದಾಗ, ಹೊಣೆಗಾರಿಕೆ ಅವರ ಮೇಲಿದೆ. ಪಾಕಿಸ್ತಾನವೇ ತನ್ನ ನೆಲದಲ್ಲಿರುವ ಭಯೋತ್ಪಾದಕ ಜಾಲವನ್ನು ನಿರ್ನಾಮ ಮಾಡುವ ಮೂಲಕ ಹೊಣೆಗಾರಿಕೆ ಪ್ರದರ್ಶಿಸಬೇಕು. 1950ರಲ್ಲಿ

‘ಪಾಕಿಸ್ತಾನ ಭಯೋತ್ಪಾದನೆ ಮಟ್ಟ ಹಾಕುವ ಮೂಲಕ ಪ್ರಾಮಾಣಿಕತೆ ತೋರಿಸುವತ್ತ ‘- ಶಶಿ ತರೂರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಹಲ್ಗಾಮ್ ಭಯೋತ್ಪಾದಕ ದಾಳಿ: ಜವಾಬ್ದಾರಿಯುತ ಪರಿಹಾರ ಕ್ರಮ ಕೈಗೊಳ್ಳಿ: ಭಾರತ-ಪಾಕಿಸ್ತಾನಕ್ಕೆ ಅಮೆರಿಕಾ ಒತ್ತಾಯ

(ನ್ಯೂಸ್ ಕಡಬ) newskadaba.com ಎ. 29 ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕಾ ಬಿಕ್ಕಟ್ಟಿಗೆ “ಜವಾಬ್ದಾರಿಯುತ ನಿರ್ಣಯ” ಕೈಗೊಳ್ಳುವಂತೆ ಎರಡೂ ರಾಷ್ಟ್ರಗಳಿಗೆ ಒತ್ತಾಯಿಸಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ. ಉಭಯ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಿ ಬಿಕ್ಕಟ್ಟಿಗೆ ಜವಾಬ್ದಾರಿಯುತ

ಪಹಲ್ಗಾಮ್ ಭಯೋತ್ಪಾದಕ ದಾಳಿ: ಜವಾಬ್ದಾರಿಯುತ ಪರಿಹಾರ ಕ್ರಮ ಕೈಗೊಳ್ಳಿ: ಭಾರತ-ಪಾಕಿಸ್ತಾನಕ್ಕೆ ಅಮೆರಿಕಾ ಒತ್ತಾಯ Read More »

ಬ್ರೇಕಿಂಗ್ ನ್ಯೂಸ್

ತೀವ್ರ ವಾಯುಮಾಲಿನ್ಯ- ಜನರು ಓಡಾಟಕ್ಕೆ ಬ್ರೇಕ್ ಹಾಕಿದ ಪಾಕ್..!

(ನ್ಯೂಸ್ ಕಡಬ) newskadaba.com ನ. 13. ದಿನದಿಂದ ದಿನಕ್ಕೆ ಪಾಕಿಸ್ತಾನದಲ್ಲಿ ವಾಯುಮಾಲಿನ್ಯ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಸರ್ಕಾರ ಜನರ ಓಡಾಟಕ್ಕೆ ಬ್ರೇಕ್ ಹಾಕಿದೆ. ತೀವ್ರ ವಾಯುಮಾಲಿನ್ಯದಿಂದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯವು ಹೆಚ್ಚಿನ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಿದೆ. ವಾಯುಮಾಲಿನ್ಯದಿಂದ ಉಂಟಾಗುವ ಕಾಯಿಲೆಗಳನ್ನು ನಿಗ್ರಹಿಸಲು ಕೆಲವು ಪ್ರದೇಶಗಳಲ್ಲಿ ಅಂಗಡಿಗಳು, ಮಾರುಕಟ್ಟೆಗಳು ಮತ್ತು ಮಾಲ್‌ ಗಳನ್ನು ಮುಚ್ಚಲು ಸರ್ಕಾರ ಆದೇಶ ಹೊರಡಿಸಿದೆ. ವಾಯುಗುಣಮಟ್ಟದಲ್ಲಿ ವಿಶ್ವದ ಅತ್ಯಂತ ಕಲುಷಿತ ನಗರವಾದ ಲಾಹೋರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ

ತೀವ್ರ ವಾಯುಮಾಲಿನ್ಯ- ಜನರು ಓಡಾಟಕ್ಕೆ ಬ್ರೇಕ್ ಹಾಕಿದ ಪಾಕ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..!

(ನ್ಯೂಸ್ ಕಡಬ) newskadaba.com ನ. 09. ರೈಲ್ವೇ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ವರದಿಯಾಗಿದೆ. ಸದ್ಯ ಬಾಂಬ್ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪಾಕಿಸ್ತಾನ ಸೇನಾ ಸೈನಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ದಕ್ಷಿಣದಲ್ಲಿ ಪ್ರತ್ಯೇಕತಾವಾದಿ ಜನಾಂಗೀಯ ಉಗ್ರಗಾಮಿಗಳು ಮತ್ತು ವಾಯುವ್ಯದಲ್ಲಿ ಇಸ್ಲಾಮಿಕ್ ಉಗ್ರಗಾಮಿಗಳ ದಾಳಿಯ ಉಲ್ಬಣವನ್ನು ಎದುರಿಸುತ್ತಿದೆ. ಸ್ಫೋಟದಲ್ಲಿ ಈವರೆಗೆ 24 ಜನರು ಮೃಪಟ್ಟಿದ್ದಾರೆ

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಡ್ಡೂರು ಎಂಬ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಕಾರಣಕ್ಕೆ ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಡಾ.ಭರತ್ ಶೆಟ್ಟಿ ಆ ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಕರೆದಿರುವುದು ಖಂಡನೀಯ. ಭಾರತದ ಸಾರ್ವಭೌಮತ್ವಕ್ಕೆ ಒಳಪಟ್ಟ ಪ್ರದೇಶ ಅಥವಾ ಜನರನ್ನು ಶತ್ರು ರಾಷ್ಟ್ರಗಳೊಂದಿಗೆ ತುಲನೆ ಮಾಡಿ ನಿಂದಿಸಿ ಹೇಳಿಕೆ ನೀಡಿರುವ ಭರತ್ ಶೆಟ್ಟಿಯವರು ಕೂಡಲೇ ಕ್ಷೇತ್ರದ ಜನರೊಂದಿಗೆ ಕ್ಷಮೆ ಯಾಚಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾ ಪ್ರಧಾನ

ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ Read More »

ಕರಾವಳಿ, ಕರ್ನಾಟಕ

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ

(ನ್ಯೂಸ್ ಕಡಬ) newskadaba.com ಲಾಹೋರ್, ಫೆ. 27. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ನಾಯಕಿಯಾಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮರ್ಯಮ್ ಅವರು 12 ಕೋಟಿ ಜನಸಂಖ್ಯೆ ಹೊಂದಿರುವ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಸಿಎಂ ಆಗಿದ್ದಾರೆ. 2012ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಮರ್ಯಮ್ ಅವರು, 2013ರ ಸಾರ್ವತ್ರಿಕ ಚುನಾವಣೆಯ ವೇಳೆ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು.

ಪಾಕ್ ನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನವಾಬ್ ಷರೀಫ್ ಪುತ್ರಿ ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾವಲ್ಪಿಂಡಿ, ಆ. 07. ಹಜಾರಾ ಎಕ್ಸ್‌ ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಶೆಹಜಾದ್ ಪುರ ಮತ್ತು ನವಾಬ್ ಶಾ ನಡುವಿನ ಸರ್ಹರಿ ರೈಲು ನಿಲ್ದಾಣದ ಬಳಿ ನಡೆದಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಹಲವು ಪ್ರಯಾಣಿಕರು ಬೋಗಿಗಳಲ್ಲಿ ಸಿಲುಕಿದ್ದಾರೆ. ಅಪಘಾತವಾದ ರೈಲು ಕರಾಚಿಯಿಂದ ಪಾಕಿಸ್ತಾನದ ಪಂಜಾಬ್‌ ಗೆ ಹೊರಟಿತ್ತು. ಗಾಯಗೊಂಡವರನ್ನು ಕೂಡಲೇ ನವಾಬ್ ಶಾದಲ್ಲಿರುವ ಮೆಡಿಕಲ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top