pakisthan

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ

(ನ್ಯೂಸ್‌ ಕಡಬ) newskadaba.com,  ಅ.16- ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ 12 ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡ ನಂತರ, ಎರಡೂ ದೇಶಗಳು 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಕೊಂಡವೆ. ಸಂಕೀರ್ಣವಾದರೂ ಪರಿಹರಿಸಬಹುದಾದ ಈ ಸಮಸ್ಯೆಗೆ ಸಕಾರಾತ್ಮಕ ಪರಿಹಾರವನ್ನು ಕಂಡುಕೊಳ್ಳಲು ಎರಡೂ ಕಡೆಯವರು ಸಂವಾದದ ಮೂಲಕ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವೆ ಎಂದು ಪಾಕಿಸ್ತಾನದ ವಕ್ತಾರರು ತಿಳಿಸಿದ್ದಾರೆ. ಅಫ್ಘಾನಿಸ್ತಾನ ಕದನ ವಿರಾಮ ಕೇಳಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಕದನ ವಿರಾಮದ ಬಗ್ಗೆಯಾಗಲಿ ಅಥವಾ […]

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಪಂಜಾಬ್ ಪೊಲೀಸರು ಅಮೃತಸರ ಮೂಲದ ವ್ಯಕ್ತಿಯೊಬ್ಬರನ್ನು ಬಂಧಸಿರುವುದಾಗಿ ಹೇಳಿಕೊಂಡಿದ್ದಾರೆ.ಆರೋಪಿ ಅಮರ್‌ಬೀರ್‌ ಸಿಂಗ್‌ನಿಂದ ಪೊಲೀಸರು ಆರು ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು ಮತ್ತು 111 ಲೈವ್‌ ಕಾರ್ಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದು ಪ್ರಮುಖ ಪ್ರಗತಿಯಲ್ಲಿ, ಅಮೃತಸರ ಗ್ರಾಮೀಣ ಪೊಲೀಸರು ಅಮೃತಸರದ ತಾರ್ಸಿಕ್ಕಾ ಪಿಎಸ್‌‍ನ ಡೈರಿವಾಲ್‌ ನಿವಾಸಿ ಅಮರ್‌ಬೀರ್‌ ಸಿಂಗ್‌ ಅವರನ್ನು ಬಂಧಿಸಿದ್ದಾರೆ ಮತ್ತು 6 ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು, .30 ಬೋರ್‌ನ 91 ಲೈವ್‌ ಕಾರ್ಟ್ರಿಡ್ಜ್ ಗಳು ಮತ್ತು

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ Read More »

ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ನೂತನವಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ ಮೇಲೆ ಲ್ಯಾಂಡಿಂಗ್‌ ಟೆಸ್ಟ್‌ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್‌ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್‌-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಡೈಮರ್‌ ಜಿಲ್ಲೆಯ ಚಿಲಾಸ್‌‍ನ ಥೋರ್‌ ಪ್ರದೇಶದ ಬಳಿ ಈ ಅವಘಡ ಸಂಭವಿಸಿದ್ದು,ದುರಂತದಲ್ಲಿ ಪರಿಣಾಮ ಇಬ್ಬರು ಪೈಲಟ್‌ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಖೈಬರ್‌ ಪ್ರಾಂತ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇದೇ ಮಾದರಿಯ ಎಂಐ-17

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯಲ್ಲಿ ಸಿನೆಮಾ ಶೂಟಿಂಗ್ ಬೇಡ-ಭಾರತೀಯ ಚಿತ್ರರಂಗ

(ನ್ಯೂಸ್ ಕಡಬ) newskadaba.com , ಮೇ.15. ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಭಾರತೀಯ ಚಿತ್ರರಂಗ ಬಿಸಿ ಮುಟ್ಟಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್‌ಬೈಜಾನ್ ಕುತಂತ್ರದ ಬೆನ್ನಲ್ಲೇ ಸಿನಿಮಾ ರಂಗ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನ ಪರ ನಿಲುವು ಹೊಂದಿರುವ ಟರ್ಕಿಯೆಯನ್ನು ಶೂಟಿಂಗ್ ತಾಣವಾಗಿ ಬಹಿಷ್ಕರಿಸುವಂತೆ ಪಶ್ಚಿಮ ಭಾರತ ಸಿನಿಮಾ ನೌಕರರ ಒಕ್ಕೂಟ (FWICE) ಬುಧವಾರ ಭಾರತೀಯ ಕಲಾವಿದರು ಮತ್ತು ನಿರ್ಮಾಪಕರಿಗೆ ಮನವಿ ಮಾಡಿದೆ. ಟರ್ಕಿ ಮತ್ತು ಅಜರ್‌ಬೈಜಾನ್‌ನಲ್ಲಿ ಯಾವುದೇ ಸಿನಿಮಾದ ಶೂಟಿಂಗ್ ಮಾಡದಿರಲು ‘ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ

ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಟರ್ಕಿಯಲ್ಲಿ ಸಿನೆಮಾ ಶೂಟಿಂಗ್ ಬೇಡ-ಭಾರತೀಯ ಚಿತ್ರರಂಗ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ

(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ತೆಗೆದುಕೊಂಡಿದ್ದು, ಪಾಕ್‌ನಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ

ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್

(ನ್ಯೂಸ್ ಕಡಬ) newskadaba.com ಮೇ.01: ಹೊಸದಿಲ್ಲಿ: ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಮಂದಿಯನ್ನು ಉಗ್ರರು ಹತ್ಯೆಗೈದ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅದರ ಭಾಗವಾಗಿ ಪಾಕಿಸ್ತಾನದಿಂದ ಬರುವ ಎಲ್ಲ ವಿಮಾನಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಕಳೆದ ವಾರ ಎಲ್ಲ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿತ್ತು. ಇದೀಗ ಭಾರತವು ವಾಣಿಜ್ಯ ವಿಮಾನಯಾನ ಸಂಸ್ಥೆಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಪಾಕಿಸ್ತಾನದಿಂದ ನೋಂದಾಯಿಸಲ್ಪಟ್ಟ,

ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್ Read More »

ಬ್ರೇಕಿಂಗ್ ನ್ಯೂಸ್
Scroll to Top