palthady

ಡಿ.8 : ಮಂಜುನಾಥನಗರ ಶಾಲಾ ವಾರ್ಷಿಕೋತ್ಸವ

Newskadaba.in ಸವಣೂರು:  ಪಾಲ್ತಾಡಿ ಗ್ರಾಮದ  ಮಂಜುನಾಥನಗರ ಸ.ಹಿ.ಪ್ರಾ ಶಾಲೆ ಮತ್ತು ಸರಕಾರಿ ಪ್ರೌಢಶಾಲೆಯ ಜಂಟಿ ವಾರ್ಷಿಕೋತ್ಸವ ಡಿ.೮ ರಂದು ನಡೆಯಲಿದೆ. ಬೆಳಿಗ್ಗೆ ನಡೆಯುವ ಧ್ವಜಾರೋಹಣವನ್ನು ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ನೆರವೇರಿಸುವರು.ಗ್ರಾ.ಪಂ.ಸದಸ್ಯೆ ಜಯಂತಿ ಮಡಿವಾಳ ಪುಸ್ತಕ ಪ್ರದರ್ಶನ ಉದ್ಘಾಟಿಸುವರು.ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಸ್ತು ಪ್ರದರ್ಶನ ಉದ್ಘಾಟಿಸುವರು.ಕೆಯ್ಯೂರು ಕ್ಲಸ್ಟರ್ ಸಿಆರ್‌ಪಿ ಅಬ್ದುಲ್ ಬಶೀರ್ ಕೆ  ಶುಭಾಶಂಸನೆ ಮಾಡುವರು. ಸಿದ್ದಿವಿನಾಯಕ ಸೇವಾ ಸಂಘದ ಅಧ್ಯಕ್ಷ  ಪ್ರವೀಣ್ ಬಂಬಿಲದೋಳ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪದ್ಮಪ್ರಸಾದ್ ಆರಿಗ ಪಂಚೋಡಿ,ವಿವೇಕಾನಂದ ಯುವಕ ಮಂಡಲದ […]

ಡಿ.8 : ಮಂಜುನಾಥನಗರ ಶಾಲಾ ವಾರ್ಷಿಕೋತ್ಸವ Read More »

ಕರಾವಳಿ

ಬಂಬಿಲ  ಹಾಲು ಉತ್ಪಾದಕರ ಸ.ಸಂ.ವಾರ್ಷಿಕ ಸಭೆ

ಸವಣೂರು :ಪಾಲ್ತಾಡಿ ಗ್ರಾಮದ  ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ  ಟಿ.ಕೆ.ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘವು ವರದಿ ಸಾಲಿನಲ್ಲಿ ೧ ಕೋಟಿ ೩೯ ಲಕ್ಷದ ೧೫೭ ರೂ ವ್ಯವಹಾರ ಮಾಡಿದ್ದು,ಸಂಘವು ಹಾಲು ಉತ್ಪಾದಕರಿಂದ ೪ ಲಕ್ಷದ  ೪೪೦ ರೂಗಳ ಹಾಲು ಖರೀದಿಸಿ ಒಕ್ಕೂಟಕ್ಕೆ  ೪೩ ಲಕ್ಷದ  ೫ ಸಾವಿರದ ೯೦೭ ರೂ.ಗಳ ಹಾಲನ್ನು ಹಾಗೂ ಸ್ಥಳೀಯರಿಗೆ ೩೬ ಸಾವಿರದ ೭೮೭ ರೂ ಗೆ ಹಾಗೂ ಸ್ಯಾಂಪಲ್ ಹಾಲನ್ನು ೧೯

ಬಂಬಿಲ  ಹಾಲು ಉತ್ಪಾದಕರ ಸ.ಸಂ.ವಾರ್ಷಿಕ ಸಭೆ Read More »

ಕರಾವಳಿ

►► ಕವರ್ ಸ್ಟೋರಿ ► ಸವಣೂರಿನಿಂದ ಪ್ರತ್ಯೇಕವಾಗಲಿದೆಯೇ ಪಾಲ್ತಾಡಿ ಗ್ರಾಮ..!! ► ಈಡೇರುವುದೇ ಪಾಲ್ತಾಡಿ ಪ್ರತ್ಯೇಕ ಗ್ರಾಮ ಪಂಚಾಯತ್ ನ ಬೇಡಿಕೆ..??

ಸವಣೂರು, ಸೆ.13. ಸವಣೂರು ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟಿರುವ ಪಾಲ್ತಾಡಿ ಗ್ರಾಮವನ್ನು ಪ್ರತ್ಯೇಕ ಗ್ರಾ.ಪಂ.ಮಾಡಬೇಕೆಂಬ ಬೇಡಿಕೆ ಈ ಬಾರಿಯಾದರೂ ಈಡೇರುತ್ತಾ ಎಂಬ ಆಶಾ ಭಾವನೆ ಗ್ರಾಮಸ್ಥರದ್ದು. ಕಳೆದ ಬಾರಿ ಗ್ರಾಮ ಪಂಚಾಯತ್ ಪುನರ್ವಿಂಗಡನೆ ಸಮಯದಲ್ಲಿಯೇ ಈ ಕುರಿತು ಗ್ರಾಮಸ್ಥರಿಂದ ಬೇಡಿಕೆ ವ್ಯಕ್ತವಾಗಿತ್ತು.ಬಳಿಕ ಗ್ರಾಮಸ್ಥರಿಂದ ಕಂದಾಯ ಇಲಾಖೆಯ ಸಚಿವರಿಗೆ, ಗ್ರಾ.ಪಂ.ಪುನರ್ವಿಂಗಡನಾ ಸಮಿತಿಗೆ, ಇಲಾಖೆಯ ನಿರ್ದೇಶಕರಿಗೂ ಮನವಿ ಸಲ್ಲಿಸಿದ್ದರು. ಆದರೆ ಪ್ರತ್ಯೇಕ ಗ್ರಾ.ಪಂ.ಕನಸು ಕನಸಾಗಿಯೇ ಉಳಿಯಿತು. ಪಾಲ್ತಾಡಿ ಗ್ರಾಮದ ಒಟ್ಟು ವಿಸ್ತೀರ್ಣ ೨೬೬೮.೧೦ ಎಕ್ರೆ ಆಗಿದ್ದು ,ಒಟ್ಟು ೫೮೦ ಕುಟುಂಬಗಳನ್ನು ಹೊಂದಿದ್ದು

►► ಕವರ್ ಸ್ಟೋರಿ ► ಸವಣೂರಿನಿಂದ ಪ್ರತ್ಯೇಕವಾಗಲಿದೆಯೇ ಪಾಲ್ತಾಡಿ ಗ್ರಾಮ..!! ► ಈಡೇರುವುದೇ ಪಾಲ್ತಾಡಿ ಪ್ರತ್ಯೇಕ ಗ್ರಾಮ ಪಂಚಾಯತ್ ನ ಬೇಡಿಕೆ..?? Read More »

ಕರಾವಳಿ

ಪಾಲ್ತಾಡಿ ಮಂಜುನಾಥನಗರ ;ಶ್ರೀಕೃಷ್ಣ ಜನ್ಮಾಷ್ಟಮಿ

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯು  ಮಂಜುನಾಥನಗರ ಸಿದ್ದಿವಿನಾಯಕಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ  ಇಡ್ಯಡ್ಕ ಶಾಲಾ ಮುಖ್ಯಶಿಕ್ಷಕ ಜಯಂತ್ ವೈ ಅವರು ಧಾರ್ಮಿಕ ಉಪನ್ಯಾಸ ನೀಡಿ,ಪ್ರತೀ ಮನೆಮನೆಯಲ್ಲೂ  ಸಂಸ್ಕಾರ,ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕು.ಸಂಸ್ಕಾರ ಬೋಧನೆಯಲ್ಲಿ ಭಜನೆ ಉತ್ತಮ ಮಾಧ್ಯಮ.ಭಜನೆಯಿಂದ ವಿಭಜನೆ ದೂರವಾಗಲು ಸಾಧ್ಯ.ಮಕ್ಕಳಿಗೆ ಎಳವೆಯಲ್ಲೇ ಸದ್ವಿಚಾರಗಲನ್ನು ತಿಳಿಸುವ ಕಾರ್ಯವಾಗಬೇಕಿದೆ ಎಂದರು. ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ವಹಿಸಿದ್ದರು.

ಪಾಲ್ತಾಡಿ ಮಂಜುನಾಥನಗರ ;ಶ್ರೀಕೃಷ್ಣ ಜನ್ಮಾಷ್ಟಮಿ Read More »

ಕರಾವಳಿ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 35ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ  ಸೆ.13ರಂದು ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ. ಮದ್ಯಾಹ್ನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕ ಭಾಸ್ಕರ ರೈ ಕುಂಜಾಡಿ  ವಹಿಸುವರು.ಕೆಯ್ಯೂರು ಸ.ಪ್ರೌಢಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಧಾರ್ಮಿಕ ಉಪನ್ಯಾಸ ನೀಡುವರು. ನಂತರ ಮಂಜುನಾಥನಗರ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ

ಸೆ.13 :ಮಂಜುನಾಥ ನಗರದಲ್ಲಿ ೩೫ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ

ಸವಣೂರು: ಗ್ರಾಮಾಭಿವೃದ್ದಿಯ ಚಿಂತನೆಯೊಂದಿಗೆ ಆರಂಭಗೊಂಡ ಪಾಲ್ತಾಡಿಯ ಮಂಜುನಾಥನಗರ ಶ್ರೀಸಿದ್ದಿವಿನಾಯಕ ಸೇವಾ ಸಂಘಕ್ಕೆ ಈಗ ೩೫ರ ಸಂಭ್ರಮ.ಅತೀ ಹಿಂದುಳಿದ ಗ್ರಾಮವಾಗಿದ್ದ ಪಾಲ್ತಾಡಿ ಗ್ರಾಮದ ಸರ್ವತೋಮುಖ ಅಭಿವೃದ್ದಿಗಾಗಿ  ಧಾರ್ಮಿಕ ಸಾಮಾಜಿಕ,ಸಾಂಸ್ಕೃತಿಕ ಕಾರ್ಯಗಳ ಮೂಲಕ ಜನರಿಗೆ ತಿಳುವಳಿಕೆಯನ್ನು ನೀಡಿ ಕರ್ತವ್ಯ ಹಾಗೂ ಬೇಡಿಕೆಗಳ ಕುರಿತು ಹೋರಾಟ ಮಾಡುವ ದೃಷ್ಟಿಯಿಂದ ಊರಿನ ಹಿರಿಯರಾದ ನ್ಯಾಯವಾದಿ ದಿ.ಕುಂಜಾಡಿ ರಘುನಾಥ ರೈ ಅವರ ನೇತೃತ್ವದಲ್ಲಿ 1983ರ ಗಣೇಶ ಚತುರ್ಥಿಯಂದು ಈ ಸೇವಾ ಸಂಘ ಆರಂಭಗೊಂಡಿತು. ಅಂದು ಇದರ ಸ್ಥಾಪಕಾಧ್ಯಕ್ಷರಾಗಿ ಬಿ.ಕೆ.ರಮೇಶ್ ಹಾಗೂ ಕಾರ್ಯದರ್ಶಿಯಾಗಿ ಪುರಂದರ ಗೌಡ

ಗ್ರಾಮಾಭಿವೃದ್ದಿ ಚಿಂತನೆಯ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘಕ್ಕೆ 35ರ ಸಂಭ್ರಮ Read More »

ಕರಾವಳಿ

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದವರು. ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು. ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು. ಸಾತ್ವಿಕ ಜೀವನ ನಡೆಸಿದ ಅವರು ಶ್ರೇಷ್ಠ ವ್ಯಕ್ತಿ ಎಂದು ಪಾಲ್ತಾಡಿ ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ ಹೇಳಿದರು. ಅವರು ಮಂಗಳವಾರ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ Read More »

ಕರಾವಳಿ

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ದೇವತೆ, ಶಾರದೆ ಮಾತೆಯನ್ನು ಪೂಜಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ವಿವೇಕಾನಂದ ಯುವಕ ಮಂಡಲದ ಗೌರವಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯಾ ನಾಯಕ್, ಹರೀಶ್

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ Read More »

ಕರಾವಳಿ
Scroll to Top