pandith deen dayal upadyaya

ಕೊಲ್ಯೊಟ್ಟು : ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ

ಕಾಣಿಯೂರು :  ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಹಾಗೂ ಪ್ರಮುಖಿ ಮಹಿಳಾ ಮಂಡಲ ಕೊಲ್ಯೊಟ್ಟು ನೆಲ್ಯಾಡಿ ಇದರ ವತಿಯಿಂದ ಕೊಲ್ಯೊಟ್ಟು ಅಂಗನವಾಡಿ  ಕೇಂದ್ರದಲ್ಲಿ ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ ಮಂಗಳವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸಂಪಾವತಿ ಮಾತನಾಡಿ, ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದ ಪಂಡಿತ್ ದೀನ್ ದಯಾಳ್ ಉಪಾದ್ಯಾಯರು ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು.ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದರು. […]

ಕೊಲ್ಯೊಟ್ಟು : ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ Read More »

ಕರಾವಳಿ, ಕರ್ನಾಟಕ

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದವರು. ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು. ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು. ಸಾತ್ವಿಕ ಜೀವನ ನಡೆಸಿದ ಅವರು ಶ್ರೇಷ್ಠ ವ್ಯಕ್ತಿ ಎಂದು ಪಾಲ್ತಾಡಿ ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ ಹೇಳಿದರು. ಅವರು ಮಂಗಳವಾರ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ Read More »

ಕರಾವಳಿ
Scroll to Top