panja

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com, ಡಿ.03: ಶ್ರೀ ಉಳ್ಳಾಕ್ಳು ಮತ್ತು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ನಡೆಯಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಈ ಪ್ರಾರ್ಥನಾ ವಿಧಿಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ […]

ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ

(ನ್ಯೂಸ್ ಕಡಬ) newskadaba.com ಸುಳ್ಯ, ನ.27. ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಯಿಂದ ಪ್ರಭಾವಿತಗೊಂಡು ಅಲ್ಪಸಂಖ್ಯಾತರು ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ಅವರು ಸುಳ್ಯ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಸೋಮವಾರದಂದು ನಡೆದ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಅಪ್ಪಯ್ಯ

ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ Read More »

ಕರಾವಳಿ

ಕಡಬ-ಪಂಜ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯ ದುರವಸ್ಥೆ ► ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.03, ಕಡಬ-ಪಂಜ ರಾಜ್ಯ ಹೆದ್ದಾರಿಯಿಂದ ಕೋಡಿಂಬಾಳ-ಮಡ್ಯಡ್ಕ-ಕೋರಿಯಾರ್ ಸಂಪರ್ಕ ರಸ್ತೆಯು ನಾದುರಸ್ತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ. ಸುಮಾರು 13 ವರ್ಷಗಳ ಹಿಂದೆ ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಯ ಅನುದಾನದಲ್ಲಿ ರಸ್ತೆ ಡಾಮರೀಕರಣಗೊಂಡಿತ್ತು. ಇದೀಗ ರಸ್ತೆಯ ಡಾಮರು ಎದ್ದುಹೋಗಿ ಹೊಂಡಗಳ ನಿರ್ಮಾಣವಾಗಿದೆ. ಕಳೆದ 10 ವರ್ಷಗಳಿಂದ ರಸ್ತೆ ದುರಸ್ತಿ ಮಾಡದೇ ಇರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಸಾಧ್ಯವಾಗಿದೆ. ಮಡ್ಯಡ್ಕ ಹಾಗೂ ಇತರ ಶಾಲೆಗಳಿಗೆ ಮಕ್ಕಳು ಈ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಸ್ತೆ ಮದ್ಯದಲ್ಲಿರುವ ಹೊಂಡ

ಕಡಬ-ಪಂಜ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯ ದುರವಸ್ಥೆ ► ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರಿಂದ ಎಚ್ಚರಿಕೆ Read More »

ಕರಾವಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ.21. ತಾಲೂಕಿನ ಪಂಜ ಹೋಬಳಿಯ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದರನ್ನು ಲಂಚ ತೆಗೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಸಂಜೆ ಸುಳ್ಯದಲ್ಲಿ ನಡೆದಿದೆ. 94ಸಿ ಅರ್ಜಿಯ ಫಲಾನುಭವಿ ಮುರುಳ್ಯದ ಹರೀಶ್ ಕುಲಾಲ್ ರವರಿಂದ 8 ಸಾವಿರ ರೂ.ಗಳನ್ನು ಲಂಚದ ಬೇಡಿಕೆಯಿಟ್ಟ ಮೇರೆಗೆ ಹರೀಶ್ ರವರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ಸುಳ್ಯದ ಸಂತೃಪ್ತಿ ಹೊಟೇಲಿನಲ್ಲಿ ಡಿ.ಟಿ. ದಯಾನಂದರು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ

ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ Read More »

ಕರಾವಳಿ

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ
Scroll to Top