ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್
(ನ್ಯೂಸ್ ಕಡಬ) newskadaba.com, ಆ.17: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆ ಸದನದಲ್ಲಿ ಉತ್ತರ ನೀಡುತ್ತೇನೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಸಂಬಂಧ ಯಾರೂ ಕೂಡ ರಾಜಕೀಯ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ಈ ವಿಚಾರದ ಬಗ್ಗೆ ನಾವು ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಹೇಳಿದ್ದಾರೆ. ತನಿಖೆ ನಡೆಯುವ ವೇಳೆ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ […]
ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್ Read More »
ಕರ್ನಾಟಕ


