parameshwar

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್

(ನ್ಯೂಸ್‌ ಕಡಬ) newskadaba.com, ಆ.17:‌ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಳೆ ಸದನದಲ್ಲಿ ಉತ್ತರ ನೀಡುತ್ತೇನೆ ಎಂದು ಗೃಹಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದ ಸಂಬಂಧ ಯಾರೂ ಕೂಡ ರಾಜಕೀಯ ಮಾಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ವಿಚಾರದ ಬಗ್ಗೆ ನಾವು ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಈ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಹೇಳಿದ್ದಾರೆ. ತನಿಖೆ ನಡೆಯುವ ವೇಳೆ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ […]

ಧರ್ಮಸ್ಥಳ ಪ್ರಕರಣದ ಬಗ್ಗೆ ಸದನದಲ್ಲಿ ಉತ್ತರಿಸುತ್ತೇನೆ: ಪರಮೇಶ್ವರ್ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 28. ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಮಾಡುವುದು ನಮ್ಮ‌ ಕರ್ತವ್ಯ. ನಮ್ಮ ನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ

ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವುದಿಲ್ಲ: ಸಚಿವ ಪರಮೇಶ್ವರ್ Read More »

ಕರ್ನಾಟಕ

ಗೃಹಸಚಿವ ನಿವಾಸಕ್ಕೆಮುತ್ತಿಗೆ ಹಾಕಿದ ಯುವಮೋರ್ಚಾ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 27. ಡಿಜೆ ಹಳ್ಳಿ ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಈಗಾಗಲೇ ಸಲ್ಲಿಸಲಾಗಿರುವ  ಮೊಕದ್ದಮೆಗಳನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ವಿರೋಧಿಸಿ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಇಂದು ಬೆಳಗ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಕುರಿತು ವರದಿಯಾಗಿದೆ. ಸದಾಶಿವ ನಗರದಲ್ಲಿರುವ ಜಿ.ಪರಮೇಶ್ವರ್ ಅವರ ಖಾಸಗಿ ನಿವಾಸಕ್ಕೆ ಮೆರವಣಿಗೆ ಮೂಲಕ ದಿಢೀರ್ ಆಗಮಿಸಿದ ಕಾರ್ಯಕರ್ತರು, ಮೊದಲಿಗೆ ಸಾಮಾನ್ಯ ವಿದ್ಯಾರ್ಥಿಗಳಂತೆ ನಡೆದುಕೊಂಡು ಬಂದ ಕಾರ್ಯಕರ್ತರು ಇದ್ದಕ್ಕಿದ್ದಂತೆ ಬಿಜೆಪಿ ಬಾವುಟವಿರುವ ಶಲ್ಯಗಳನ್ನು

ಗೃಹಸಚಿವ ನಿವಾಸಕ್ಕೆಮುತ್ತಿಗೆ ಹಾಕಿದ ಯುವಮೋರ್ಚಾ ಕಾರ್ಯಕರ್ತರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.04. 2018 ರ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಅನ್ವಯ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಶನಿವಾರದಂದು ನಗರದ ಅರಮನೆ ಮೈದಾನದಲ್ಲಿರುವ ಟೆನ್ನಿಸ್ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಪ್ರಮುಖ ಪಾತ್ರವಹಿಸಿ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕರೆ ನೀಡಿದರು.

ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ‌ ಮೀಸಲಾತಿ ► ಶೇ.33 ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಬದ್ಧ:ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ
Scroll to Top