parappana agrahara

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗೂಂಡಾಗಿರಿ – 8 ಜನರ ವಿರುದ್ಧ ಪ್ರಕರಣ

(ನ್ಯೂಸ್‌ ಕಡಬ) newskadaba.com, ಆ.25: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭಯಾನಕ ಘಟನೆ ನಡೆದಿದ್ದು, ಭರತ್ ಮತ್ತು ಈತನ ಗ್ಯಾಂಗ್‌ ಖೈದಿ ಅನಿಲ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಖೈದಿ ಅನಿಲ್ ಕುಮಾರ್ ವಿಚಾರಣೆಯ ಸಂಬಂಧ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುತ್ತಿದ್ದ ಸಂದರ್ಭ, ಭರತ್ ನೇತೃತ್ವದ ಗ್ಯಾಂಗ್‌ ಕ್ವಾರಂಟೈನ್ ಸೆಕ್ಷನ್‌ನ ಬ್ಯಾರಕ್–2ರ ಹಿಂಭಾಗದ ಕೊಠಡಿ ಸಂಖ್ಯೆ 6ರ ಬಳಿ ಅವರನ್ನು ನೋಡಿ, “ನಮ್ಮನ್ನು ನೋಡಿ ಉಗಿತಿಯಾ?” ಎಂದು […]

ಪರಪ್ಪನ ಅಗ್ರಹಾರ ಜೈಲಿನಲ್ಲಿ ಗೂಂಡಾಗಿರಿ – 8 ಜನರ ವಿರುದ್ಧ ಪ್ರಕರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.28, ವಿವಾಹಿತ ವ್ಯಕ್ತಿಯೊಬ್ಬ 20 ವರ್ಷದ ಯುವತಿಯನ್ನು ಅಪಹರಿಸಿ ಆಕೆಗೆ ತಾಳಿ ಕಟ್ಟಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ. ಅಗ್ರಹಾರ ದಾಸರಹಳ್ಳಿಯ ನಿವಾಸಿ ಸಂತೋಷ್‌ (32) ಜೈಲು ಪಾಲಾದ ವ್ಯಕ್ತಿ. ಪತ್ನಿ ಮತ್ತು ಮಕ್ಕಳನ್ನು ತೊರೆದು ಒಂಟಿಯಾಗಿದ್ದ ಈತ ಮನೆ ಸಮೀಪವೇ ಇಸ್ತ್ರಿ ಅಂಗಡಿ ಇಟ್ಟುಕೊಂಡಿದ್ದ. ತನ್ನ ಅಂಗಡಿಗೆ ಆಗಾಗ ಇಸ್ತ್ರಿಗೆ ಬಟ್ಟೆ ತೆಗೆದುಕೊಂಡು ಬರುತ್ತಿದ್ದ ಯುವತಿಯನ್ನು ಮದುವೆಯಾಗಲು ಇಚ್ಛಿಸಿದ್ದ ಇದಕ್ಕೆ ಯುವತಿ ನಿರಾಕರಿಸಿ ಪೋಷಕರಿಗೆ ಆತನ ವರ್ತನೆ

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ Read More »

ಕರ್ನಾಟಕ
Scroll to Top