ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ನಟರಾಜನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯಲು ಜೈಲಧಿಕಾರಿಗಳಿಗೆ 2 ಕೋಟಿ ರುಪಾಯಿ ಲಂಚ ನೀಡಿದ್ದಾರೆಂದು ಕಾರಾಗೃಹ ಇಲಾಖೆಯ ಡಿಐಜಿಯಾಗಿರುವ ದಿಟ್ಟ ಐಪಿಎಸ್ ಆಫೀಸರ್ ರೂಪಾ ಡಿ. ಅವರು ಕಾರಾಗೃಹದ ಡಿಐಜಿಗೆ ಪತ್ರ ಬರೆದು ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ. ಶಶಿಕಲಾ ನಟರಾಜನ್ ಅವರು ಏನೆಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳಲು ಯಾರ್ಯಾರಿಗೆ ಲಂಚ ನೀಡಿದ್ದಾರೆ ಎಂದು ವಿವರಿಸಿ, ಅಕ್ರಮ […]

ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ Read More »

ಕರ್ನಾಟಕ