Parivarthana yathre

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.11. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪರವರ ನೇತೃತ್ವದಲ್ಲಿ ನಡೆಯುತ್ತಿರುವ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಅಂಗವಾಗಿ ಬಂಟ್ವಾಳದಲ್ಲಿ ಬೃಹತ್ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಚಿವ ರಮಾನಾಥ ರೈ ವಿರುದ್ದ ಹರಿಹಾಯ್ದ ಶೋಭಾ ಕರಂದ್ಲಾಜೆ, ಬಂಟ್ವಾಳದಲ್ಲಿ ರಮಾನಾಥ ರೈಯವರು ಹಿಂದೂಗಳ ವಿರುದ್ಧ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಬಂಧನಕ್ಕೆ ರಮಾನಾಥ ರೈಯವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಲು […]

ಬಂಟ್ವಾಳ: ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ► ಸರಕಾರ ಮುಸ್ಲಿಮರ ಸುನ್ನತನ್ನು ನಿಷೇಧಿಸಲಿ – ಕೆ.ಎಸ್.ಈಶ್ವರಪ್ಪ ► ರಮಾನಾಥ ರೈಗೆ ತಾಕತ್ತಿದ್ದರೆ ಕಲ್ಲಡ್ಕ ಭಟ್ ರನ್ನು ಬಂಧಿಸಲಿ – ಶೋಭಾ ಕರಂದ್ಲಾಜೆ Read More »

ಕರಾವಳಿ

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ತುಮಕೂರು, ನ,03. ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಬಾಣಸಂದ್ರದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ವಾಹನದ ಮೇಲೆ ಮೇಲೆ ಶುಕ್ರವಾರದಂದು ಕಲ್ಲು ತೂರಲಾಗಿದೆ. ಬಿಜೆಪಿ ಅತೃಪ್ತರು ಹಾಗೂ ಜೆಡಿಎಸ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲೇಟಿನಿಂದ ಪರಿವರ್ತನಾ ಯಾತ್ರೆ ವಾಹನದ ಗಾಜು ಪುಡಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದ ಕಾರು ಬಾಣಸಂದ್ರ ಬಳಿ ನಿಲ್ಲಿಸದೇ ಇರುವುದರಿಂದ ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಉಚ್ಛಾಟಿತ ಮುಖಂಡ ಚೌಧರಿ ನಾಗೇಶ್

ಯಡಿಯೂರಪ್ಪರಿದ್ದ ಕಾರು ನಿಲ್ಲಿಸದೇ ಇದ್ದುದಕ್ಕೆ ಆಕ್ರೋಶ ► ಬಿಜೆಪಿಯ ಪರಿವರ್ತನಾ ಯಾತ್ರೆಯ ವಾಹನಕ್ಕೆ ಕಲ್ಲು ತೂರಾಟ Read More »

ಕರ್ನಾಟಕ
Scroll to Top