passed away

ಸಾಲುಮರದ ತಿಮ್ಮಕ್ಕ ನಿಧನ

(ನ್ಯೂಸ್‌ ಕಡಬ) newskadaba.com,  ನ.14:   ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ(114) ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಸಾಲುಮರದ ತಿಮ್ಮಕ್ಕ ನಿಧನ Read More »

ಕರ್ನಾಟಕ

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.11 ಮಂಗಳೂರು: ಜನತಾ ಡಿಲಕ್ಸ್ ಮಾಲಕ ಪತ್ತುಮುಡಿ ಸೂರ್ಯನಾರಾಯಣ್ ರಾವ್ ಶುಕ್ರವಾರ ನಿಧನರಾದರು. ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಮೃತರು ಅಗಲಿದ್ದಾರೆ. ಸಣ್ಣ ವಯಸ್ಸಿನಲ್ಲೇ ಪಾಕ ವಿದ್ಯೆಯಲ್ಲಿ ಪರಿಣಿತರಾದ ಸೂರ್ಯನಾರಾಯಣ ರಾವ್ ಹೈಸ್ಕೂಲ್ ವಿದ್ಯಾಭ್ಯಾಸದ ನಂತರ ಅಡುಗೆ ಸಹಾಯಕರಾಗಿ, ಸಣ್ಣ ಅಂಗಡಿ ವ್ಯವಹಾರ ನಡೆಸಿ ಉದ್ಯಮ ಕ್ಷೇತ್ರದ ತೊಡಗಿಸಿಕೊಂಡರು.ಬಳಿಕ ಹೊಟೇಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಹಂತ ಹಂತವಾಗಿ ಯಶಸ್ಸು ಕಂಡರು. ಮೊದಲಿಗೆ ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಜನತಾ ಡಿಲಕ್ಸ್ ಹೆಸರಿನಲ್ಲಿ ಹೋಟೆಲ್ ಉದ್ಯಮ

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 30 ಹಾಸನ : ಜನಪ್ರಿಯ ಕೊಂಕಣಿ ನಟ ಸುನಿಲ್ ಪಿಂಟೋ(47) ಅವರು ಸೋಮವಾರ ಸಂಜೆ ಹೊಸಪೇಟೆಯ ತಮ್ಮ ಕೃಷಿ ಜಮೀನಿನಲ್ಲಿರುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಸುನಿಲ್ ಅವರು ಯುವಕನಾಗಿರುವಾಗಲೇ ಮನರಂಜನಾ ಲೋಕಕ್ಕೆ ಪ್ರವೇಶಿಸಿ, ನಾಟಕಗಳು ಮತ್ತು ಹಾಸ್ಯ ಸರಣಿಗಳಲ್ಲಿ ಸಕ್ರಿಯವಾಗಿ ಅಭಿನಯಿಸಿದ್ದರು. ಬಳಿಕ ದುಬೈಗೆ ತೆರಳಿದ ನಂತರ, ಅವರು ಮೂಡಬಿದಿರೆಯ ‘ಉದೆಂತಿಚೆ ನೆಕೆತ್ರಾಂ’ ತಂಡದ ಸದಸ್ಯರಾದರು. ಅಲ್ಲಿ ಪ್ರದೀಪ್ ಬಾರ್ಬೋಜಾ ನಿರ್ದೇಶನದ ನಾಟಕಗಳಲ್ಲಿ ಅಭಿನಯಿಸುವ ಅವಕಾಶ ಪಡೆದರು. ರಂಗಭೂಮಿಯ ಮೇಲಿನ ಅವರ ಈ ಪ್ರೀತಿಯೇ

‘ಸಂಗೋನ್ ಮುಗ್ಧಾನ ಕಲಾವಿದೆರ್’ ತಂಡದ ಸ್ಥಾಪಕ ಕಲಾವಿದರಾದ ಸುನಿಲ್ ಪಿಂಟೋ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ

(ನ್ಯೂಸ್ ಕಡಬ) newskadaba.com ಫೆ. 13. ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ

ಹಾಲಕ್ಕಿ ಜನಾಂಗದ ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com, ಫೆ.12. ಲಖನೌ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬುಧವಾರ ಬೆಳಿಗ್ಗೆ 7 ಗಂಟೆಗೆ ಲಕ್ನೋದ ಸಂಜಯ್ ಗಾಂಧಿ ಪಿಜಿಐನಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಬಾಬರಿ ಮಸೀದಿ ಧ್ವಂಸದಿಂದ ಹಿಡಿದು ಭವ್ಯವಾದ ರಾಮಮಂದಿರ ನಿರ್ಮಾಣದವರೆಗೆ ಎಲ್ಲದಕ್ಕೂ ಸಾಕ್ಷಿಯಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್ ಅವರು 1993 ರಿಂದ ರಾಮಲಾಲಾ ಅವರ ಸೇವೆಯಲ್ಲಿ ನಿರತರಾಗಿದ್ದರು. ಅವರು ಭವ್ಯ ದೇವಾಲಯದಲ್ಲಿ ರಾಮಲಲ್ಲಾಗೆ ಸೇವೆ

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 16. ಎರಡು ವಾರಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲುರವರು ಶುಕ್ರವಾರದಂದು ಬೆಳ್ಳಂಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಫೆ. 05ರಂದು ಸಾದಾತ್ ಅಲಿ ತಂಙಳ್ ಸಂಚರಿಸುತ್ತಿದ್ದ ಆಟೋ ರಿಕ್ಷಾವು ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿತ್ತು. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸಾದಾತ್ ಅಲಿ ತಂಙಳ್ ರಿಗೆ ಗಂಭೀರ ಗಾಯಗಳಾಗಿತ್ತು.

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸೈಯದ್ ಸಾದಾತ್ ತಂಙಳ್ ಕರ್ವೇಲ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಪ್ರೀಂ ಕೋರ್ಟ್ ನ ಮೊದಲ ನ್ಯಾಯಾಧೀಶೆ ಫಾತಿಮಾ ಬೀವಿ ವಿಧಿವಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಸುಪ್ರೀಂ ಕೋರ್ಟ್‌ನ ಮೊದಲ ನ್ಯಾಯಾಧೀಶೆ ಮತ್ತು ತಮಿಳುನಾಡಿನ ಮಾಜಿ ರಾಜ್ಯಪಾಲರಾಗಿದ್ದ ಫಾತಿಮಾ ಬೀವಿ(96) ಅವರು ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರದಂದು ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿದ್ದಾರೆ. ಫಾತಿಮಾ ಬೀವಿ ನಿಧನಕ್ಕೆ ಅನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಫಾತಿಮಾ ಬೀವಿ ಅವರು ಧೈರ್ಯಶಾಲಿ ಮಹಿಳೆಯಾಗಿದ್ದು, ಅವರ ಹೆಸರಿನಲ್ಲಿ ಅನೇಕ ದಾಖಲೆಗಳಿವೆ. ಇಚ್ಛಾಶಕ್ತಿ ಮತ್ತು ಆತ್ಮವಿಶ್ವಾಸ ಗಟ್ಟಿಯಾಗಿದ್ದರೆ ಯಾವುದೇ ಪ್ರತಿಕೂಲತೆಯನ್ನು ಜಯಿಸಬಹುದು ಎಂಬುದಕ್ಕೆ ಫಾತಿಮಾ ಬೀವಿ ಸಾಕ್ಷಿ

ಸುಪ್ರೀಂ ಕೋರ್ಟ್ ನ ಮೊದಲ ನ್ಯಾಯಾಧೀಶೆ ಫಾತಿಮಾ ಬೀವಿ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top