passes away

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.17 ಮಂಗಳೂರು: ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ತಿಮ್ಮಪ್ಪ ಆಳ್ವ(85) ಗುರುವಾರ(ಅ.16) ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕ್ರಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ […]

1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವರವರು ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.10 ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್ ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ.. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ ನಷ್ಟವಾಗಿದೆ. ಕಂಪನಿಯ ಎಲ್ಲಾ

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.23  ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆಯೇ ಚಾಮುಂಡಿ ಬೆಟ್ಟದಲ್ಲಿ ಸೂತಕ ಛಾಯೆ ಆವರಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ಇಹಲೋಕ ತ್ಯಜಿಸಿದ್ದಾರೆ. ಶಿವಾರ್ಚಕರ ನಿಧನದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ. ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ ಹಿನ್ನಲೆ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ದೇವಿ ದರ್ಶನಕ್ಕೆ

ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.18 ಮಂಗಳೂರು : ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ(72) ಮಂಗಳವಾರ ನಿಧನರಾದರು. ಪ್ರಭಾಕರ ಪೂಂಜಾ ಅವರ ಮರಣದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಸಹಜ ಕಾರಣಗಳಿಂದ ಸಂಭವಿಸಿದ ಸಾವೇ ಅಥವಾ ಬೇರೆ ಕಾರಣಗಳಿದೆಯೇ ಎಂಬುದು ತಿಳಿದುಬಂದಿಲ್ಲ. ಕುಟುಂಬ ಅಥವಾ ಅಧಿಕೃತ ಮೂಲಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಭಾಕರ ಪೂಂಜಾ ಅವರು ತಮ್ಮ ವ್ಯಾಪಾರ ಕೌಶಲ್ಯ ಮತ್ತು ಸ್ಥಳೀಯ ವಾಣಿಜ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದಾಗಿ ಈ ಪ್ರದೇಶದಲ್ಲಿ ವ್ಯಾಪಕ ಗೌರವವನ್ನು ಗಳಿಸಿದ್ದರು. ಅವರ

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ(76) ಅವರು ಆಗಸ್ಟ್ 29 ರಂದು ನಗರದಲ್ಲಿ ನಿಧನರಾದರು. ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಇವರು ಪ್ರಸಿದ್ಧ ಕೊಂಕಣಿ ಸಂಗೀತ ಸಂಯೋಜಕ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಕೊಂಕಣಿ ಸಮುದಾಯದ ಬಗ್ಗೆ ಅಪಾರ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top