patna

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com   ಪಟ್ನಾ, ನ.22: ವಂದೇ ಭಾರತ್‌ ರೈಲಿಗೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ರೈಲ್ವೆ ರಕ್ಷಣಾ ಪಡೆ  ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ತೂರಿದ ಪರಿಣಾಮ ರೈಲಿನ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಗಯಾ ಆರ್‌ಪಿಎಫ್‌ ತಂಡವು ವಿಶೇಷ ತಂಡವೊಂದನ್ನು ರಚಿಸಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆರೋಪಿಗಳನ್ನು ಪತ್ತೆ […]

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ
crime, arrest, suspected

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಪಟ್ನಾ, ಜ.09. ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದ್ದು, ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಇಂಡಿಗೋ ಮ್ಯಾನೇಜರ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಅನುಚಿತ ವರ್ತನೆ ತೋರಿದ ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ಠಾಣಾಧಿಕಾರಿ ತಿಳಿಸಿದ್ದಾರೆ. ರೋಹಿತ್ ಮತ್ತು

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದಿ ಕಸ ಗುಡಿಸುವ ಮಹಿಳೆ ಗಯಾದ ಹೊಸ ಉಪ ಮೇಯರ್..!!!

(ನ್ಯೂಸ್ ಕಡಬ) newskadaba.com ಪಟ್ನಾ, ಜ. 02. ಗಯಾ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಬೀದಿ ಕಸ ಗುಡಿಸುವ ಮಹಿಳೆಯೊಬ್ಬರು ಅಪರೂಪದ ಸಾಧನೆ ಮಾಡಿದ್ದು, ಗಯಾದ ಉಪ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ. 60 ವರ್ಷದ ‘ಸ್ವೀಪರ್’ ಚಿಂತಾದೇವಿ ಅವರು ಇದೀಗ ಗಯಾ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇದೇ ಚಿಂತಾದೇವಿ ಅವರು ದಶಕಗಳಿಂದಲೂ ಗಯಾದಲ್ಲಿ ಬೀದಿ ಕಸಗುಡಿಸುತ್ತಾ, ಒಳಚರಂಜಿ ಸ್ವಚ್ಛಗೊಳಿಸುತ್ತ ಜೀವನ ಸಾಗಿಸಿದ್ದಾರೆ. ಜೀವನೋಪಾಯಕ್ಕಾಗಿ ಇದೇ ಚಿಂತಾದೇವಿ ಅವರು ನಿಂಬೆಹಣ್ಣುಗಳನ್ನು ಕೂಡ

ಬೀದಿ ಕಸ ಗುಡಿಸುವ ಮಹಿಳೆ ಗಯಾದ ಹೊಸ ಉಪ ಮೇಯರ್..!!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಸೇತುವೆ

(ನ್ಯೂಸ್ ಕಡಬ) newskadaba.com ಪಾಟ್ನಾ , ಡಿ 19 :  ಬಿಹಾರದ ಬೇಗುಸರಾಯ್ ಜಿಲ್ಲೆಯ ಸಾಹೇಬ್ ಪುರ್ ಕಮಾಲ್ ನಲ್ಲಿ ಬುರ್ಹಿ ಗಂಡಕ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗವು ಕುಸಿದು ನದಿಗೆ ಬಿದ್ದಿದೆ ಎಂದು ವರದಿ ತಿಳಿಸಿದೆ. ಸೇತುವೆಯನ್ನು 13 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ  ನಿರ್ಮಿಸಲಾಗಿದೆ. ಹಾಗೂ ಇನ್ನಷ್ಟೇ ಉದ್ಘಾಟನೆಯಾಗಬೇಕಿತ್ತು. ಈ ಘಟನೆಯ ವೇಳೆ ಸೇತುವೆ ಮೇಲೆ ಯಾರೂ ಇರಲಿಲ್ಲ. ಸೇತುವೆ ಕೆಲವು ದಿನಗಳ ಹಿಂದೆ ಬಿರುಕು ಬಿಟ್ಟಿತ್ತು. 2 ಹಾಗೂ 3

ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಸೇತುವೆ Read More »

ರಾಷ್ಟ್ರೀಯ ನ್ಯೂಸ್

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com  ಪಾಟ್ನಾ, ಡಿ.14 : ವಿಷಕಾರಿ ಮದ್ಯ ಸೇವಿಸಿ  ಆರು ಮಂದಿ ಮೃತಪಟ್ಟ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಸಂಭವಿಸಿದೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಗಾಂಗ ದಾನ ಮಾಡಿ‌ 5 ಜೀವಗಳನ್ನು ಉಳಿಸಿದ ಇಪ್ಪತ್ತು ತಿಂಗಳ ಮಗು…! ➤ ಈ ಮೂಲಕ ಅತೀ ಕಿರಿಯ ಅಂಗಾಂಗ‌ ದಾನಿಯಾದ ಧನಿಷ್ಠಾ

(ನ್ಯೂಸ್ ಕಡಬ) newskadaba.com ಪಾಟ್ನಾ, ಜ. 15. ಇಪ್ಪತ್ತು ತಿಂಗಳ ಮಗುವಿನ ಅಂಗಾಗಳನ್ನು ದಾನ ಮಾಡುವ ಮೂಲಕ ದೇಶದ ಅತೀ ಕಿರಿಯ ಅಂಗಾಂಗ ದಾನಿಯಾಗಿ ಗುರುತಿಸಿಕೊಂಡಿದೆ. ದಿಲ್ಲಿಯ ಒಂದು ದಂಪತಿಯ 20 ತಿಂಗಳ ಧನಿಷ್ಠಾ ಎಂಬ ಮಗುವೊಂದು ಜನವರಿ 8ರ ಸಂಜೆ ಮನೆಯ ಮೊದಲನೇ ಮಹಡಿಯ ಬಾಲ್ಕನಿಯಲ್ಲಿ ಆಡುತ್ತಿದ್ದ ಸಂದರ್ಭ ಕೆಳಗೆ ಬಿದ್ದಿತ್ತು. ತಕ್ಷಣವೇ ಮಗುವನ್ನು ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ದಾಖಲಿಸಿದ್ದರು. ಆದರೆ, ಜನವರಿ 11ರಂದು ವೈದ್ಯರು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಹೇಳಿದ್ದರು. ಧನಿಷ್ಟಾಳಿಗೆ ಚಿಕಿತ್ಸೆ ಮುಂದುವರಿದಿದ್ದರೂ

ಅಂಗಾಂಗ ದಾನ ಮಾಡಿ‌ 5 ಜೀವಗಳನ್ನು ಉಳಿಸಿದ ಇಪ್ಪತ್ತು ತಿಂಗಳ ಮಗು…! ➤ ಈ ಮೂಲಕ ಅತೀ ಕಿರಿಯ ಅಂಗಾಂಗ‌ ದಾನಿಯಾದ ಧನಿಷ್ಠಾ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top