Pavithra gowda

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com,  ನ.08: ಸದ್ಯ ಪರಪ್ಪನ ಆಗ್ರಹಾರ ಜೈಲು ಪಾಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಪವಿತ್ರಗೌಡಗೆ ಪರಪ್ಪನ ಆಗ್ರಹಾರ ಜೈಲೇ ಖಾಯಂ ಅತಿಥಿ ಗೃಹವಾಗಿದೆ. ಈ ಮೊದಲು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಇದನ್ನು ಪುನರ್‌ ಪರಿಶೀಲನೆ ಮಾಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ […]

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »

ಸಿನಿಮಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

(ನ್ಯೂಸ್‌ ಕಡಬ) newskadaba.com,  ಸೆ.02: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಹಿನ್ನೆಲೆ ಏಳು ಮಂದಿ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಜಾಮೀನು

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ

(ನ್ಯೂಸ್‌ ಕಡಬ) newskadaba.com, ಆ.06:‌ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ತೂಗುದೀಪ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲವು ಆರೋಪಿಗಳಿಗೆ ಜಾಮೀನು ರದ್ದಾಗುವ ಭೀತಿ ಎದುರಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇದೀಗ ಆರೋಪಿಗಳು ತಮ್ಮ ಜಾಮೀನು ರದ್ದು ಮಾಡಬೇಡಿ ಎಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ಪರ ವಕೀಲರು ಆರೋಪಿಗಳ ಜಾಮೀನು ರದ್ದಾಗಬಾರದು ಎಂಬ ಕಾರಣಗಳನ್ನು ಲಿಖಿತ ರೂಪದಲ್ಲಿ ಸುಪ್ರೀಂಕೋರ್ಟ್‌ಗೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ನನಗೂ ಯಾವುದೇ ಸಂಬಂಧವಿಲ್ಲ.

ಜಾಮೀನು ರದ್ದಾಗದಂತೆ ಸುಪ್ರೀಂಗೆ ಪವಿತ್ರಾ ಗೌಡ ಮನವಿ Read More »

ಕರ್ನಾಟಕ

ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 16 ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ  ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಪರಪ್ಪನ ಅಗ್ರಹಾರದಿಂದ ಪವಿತ್ರಾ, ಅನುಕುಮಾರ್, ಪ್ರದೂಶ್ ಬಿಡುಗಡೆಯಾದರೆ ಶಿವಮೊಗ್ಗ ಜೈಲಿನಿಂದ ಜಗದೀಶ್, ಲಕ್ಷಣ್, ಕಲಬುರಗಿಯಿಂದ ನಾಗರಾಜ್ ರಿಲೀಸ್‌ ಆಗಲಿದ್ದಾರೆ. ಇಂದು

ಇಂದು ಪರಪ್ಪನ ಅಗ್ರಹಾರದಿಂದ ಪವಿತ್ರ ಗೌಡ ಬಿಡುಗಡೆ Read More »

ಕರ್ನಾಟಕ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..!

(ನ್ಯೂಸ್ ಕಡಬ) newskadaba.com ನ. 07. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯು ಇಂದು ಹೈಕೋರ್ಟ್​​ನ ಏಕಸದಸ್ಯ ಪೀಠದ ಮುಂದೆ ನಡೆಯಲಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್​​ ಸೇರಿದಂತೆ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಮೊದಲ ಆರೋಪಿ ಪವಿತ್ರಾ ಗೌಡಳ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ

ಇಂದು ಪವಿತ್ರಾ ಗೌಡ ಸಹಿತ ನಾಲ್ವರ ಅರ್ಜಿ ವಿಚಾರಣೆ..! Read More »

ಕರ್ನಾಟಕ

ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರದಂದು  ಮಾಡಲಾಗಿದ್ದು, ಮಹಿಳೆ ಎಂಬುದನ್ನು ಪರಿಗಣಿಸಿ ಪವಿತ್ರಾ ಗೌಡ ಅವರಿಗೆ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದೆ. ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ

ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯು ಆಗಸ್ಟ್‌ 22ರಂದು ನಡೆಯಲಿದೆ.   ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌

ರೇಣುಕಾಸ್ವಾಮಿ ಕೊಲೆ ಪ್ರಕರಣ -ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಆರೋಪಿ ಪವಿತ್ರಾ ಗೌಡ Read More »

ಕರ್ನಾಟಕ

ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 14. ರೇಣುಕಾಸ್ವಾಮಿ ಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಬುಧವಾರದಂದು ಮತ್ತೆ ವಿಸ್ತರಿಸಲಾಗಿದೆ. ವಿಚಾರಣೆಗೆ ಸಂಬಂಧಿಸಿ ಪರಪ್ಪನ ಅಗ್ರಹಾರದಿಂದ 13 ಮಂದಿ ಮತ್ತು ತುಮಕೂರು ಜೈಲಿನಿಂದ 4 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ

ರೇಣುಕಾಸ್ವಾಮಿ ಮರ್ಡರ್ ಕೇಸ್; ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top