Pejavar Shree

2019 ರ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ► ಪೇಜಾವರ ಶ್ರೀ ಘೋಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ.24. ದೇಶದಲ್ಲೀಗ ರಾಮಮಂದಿರ ನಿರ್ಮಾಣಕ್ಕೆ ಅನುಕೂಲಕರ ವಾತಾವರಣವಿದ್ದು, 2019 ರ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಳ್ಳುವ ವಿಶ್ವಾಸವಿದೆ ಎಂದು ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ವಿಶ್ವ ಹಿಂದೂ ಪರಿಷತ್‌ನ ಆಶ್ರಯದಲ್ಲಿ ನಗರದ ರೋಯಲ್ ಗಾರ್ಡನ್‌ನಲ್ಲಿ ಇಂದು ಪ್ರಾರಂಭಗೊಂಡ 12ನೆ ಧರ್ಮ ಸಂಸದ್‌ನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ವರ್ಷದ ಕೊನೆಯೊಳಗೆ ರಾಮ ಮಂದಿರ ನಿರ್ಮಾಣ ಕಾರ್ಯ ಪ್ರಾರಂಭಗೊಳ್ಳಬೇಕಿದ್ದು, ಒಂದು ವರ್ಷದೊಳಗೆ […]

2019 ರ ಒಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ► ಪೇಜಾವರ ಶ್ರೀ ಘೋಷಣೆ Read More »

ಕರ್ನಾಟಕ

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ, ಆ.23, ಹರ್ನಿಯಾ ಶಸ್ತ್ರಚಿಕಿತ್ಸೆಗೆಂದು ಭಾನುವಾರ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಸ್ವಾಮೀಜಿಗಳು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ವಿಶ್ರಾಂತಿ ಪಡೆದ ಬಳಿಕ ಬುಧವಾರ ಡಿಸ್ಚಾರ್ಜ್ ಆಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಶಿಷ್ಯ ವೃಂದದ ಜೊತೆ ಕಾರಿನಲ್ಲಿ ಆಗಮಿಸಿದ ಸ್ವಾಮೀಜಿ ಮಠದ ಬಡಗು ಮಾಳಿಗೆಯ ಪಕ್ಕದ ಗೆಸ್ಟ್ ಹೌಸಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೆಚ್ಚು ಮಾತನಾಡಬಾರದೆಂದು

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ Read More »

ಕರಾವಳಿ
Scroll to Top